ಬೆಂಗಳೂರಿಗೆ ನಾಡಪ್ರಭು ಕೊಡುಗೆ


Team Udayavani, Jul 16, 2021, 7:02 PM IST

ramanagara news

ಕನಕಪುರ: ಕೆಂಪೇಗೌಡರು ಬೆಂಗಳೂರಿಗೆಅಂದು ಕೊಟ್ಟ ಮಹತ್ವದ ಕೊಡುಗೆಯಿಂದಇಂದು ವಿಶ್ವ ಮಟ್ಟದಲ್ಲಿ ಮಾನ್ಯತೆ ಪಡೆದುಕೊಂಡಿದೆ ಎಂದು ಬಮೂಲ್‌ ನಿರ್ದೇಶಕಎಚ್‌.ಎಸ್‌.ಹರೀಶ್‌ ಕುಮಾರ್‌ ತಿಳಿಸಿದರು.

ತಾಲೂಕಿನ ಹಾರೋಹಳ್ಳಿಯಗ್ರಾಮಾಂತರ ಪ್ರೌಢಶಾಲೆ ಆವರಣದಲ್ಲಿಆರೋಗ್ಯ ಇಲಾಖೆ ವತಿಯಿಂದ ಹಾಗೂಕೆಂಪೇಗೌಡರ 512 ನೇ ಜಯಂತಿಅಂಗವಾಗಿ ರಾಜ್ಯ ಒಕಲಿಗR ‌ರ ಜಾಗದಸಹಯೋಗದೊಂದಿಗೆ ನಡೆದ ಲಸಿಕಾಅಭಿಯಾನದಲ್ಲಿ ಅವರು ಮಾತನಾಡಿದರು.ಬೆಂಗಳೂರನ್ನು ರಾಜ್ಯದಲ್ಲಿ ಆಧುನಿಕನಗರವನ್ನಾಗಿ ನಿರ್ಮಾಣ ಮಾಡಲುಕೆಂಪೇಗೌಡರು 500 ವರ್ಷಗಳ ಹಿಂದೆಯೇನಗರದ ಸುತ್ತಮುತ್ತಲ ಪರಿಸರ ಮತ್ತುಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನಒತ್ತುಕೊಟ್ಟಿ¨ರ ‌ª ು ಎಂದು ಸ್ಮರಿಸಿಕೊಂಡರು.ನಗರ ಬೆಳೆದಂತೆಲ್ಲಾ ನೀರಿನ ಕೊರತೆಎದುರಾಗಬಾರದು ಎಂಬಮುಂದಾಲೋಚನೆಯಿಂದ ಅಂತರ್ಜಲಕ್ಕೆಕೊಂಡಿಯಾಗಿರುವ ಕೆರೆಕುಂಟೆ ನಿರ್ಮಾಣಮಾಡಿ ಅವುಗಳ ಸಂರಕ್ಷಣೆಗೂ ಜನರಲ್ಲಿಜಾಗೃತಿ ಮೂಡಿಸಿದ್ದರು ಎಂದರು.

ಪ್ರಸ್ತುತ ದೇಶದ ಜನರನ್ನು ಕಾಡುತ್ತಿರುವಕೊರೊನಾ ಮಹಾಮಾರಿಯಿಂದ ನಮ್ಮಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಪvದು ೆಕೊಳ್ಳಬೇಕೆಂದರು. ರಾಜ್ಯಒಕ್ಕಲಿಗರಜಾಗೃತಿಸಂಘದ ರಾಜಾ«Âಕ Ò ವ ‌ುುನಿರಾಜುಗೌಡಮಾತನಾಡಿ, ಬೆಂಗಳೂರು ನಿರ್ಮಾತೃಕೆಂಪೇಗೌಡರುಯಾÊುದೆ ‌ à ಒಂದುವರ್ಗಕ್ಕೆಧರ್ಮಕ್ಕೆ ಜಾತಿಗೆ ಅಂಟಿಕೊಂಡವರಲ್ಲ.ಸಾಮಾಜಿಕ ಕಾಳಜಿವುಳ್ಳವರಾಗಿ ಸಮಾಜದಎಲ್ಲ ವರ್ಗದ ಜನರ ಅನುಕೂಲಕ್ಕೆ ಶ್ರಮಿಸಿದÊರು‌ ಎಂದರು. ಈ ವೇಳೆ ನಡೆದ ಲಸಿಕಾಅಭಿಯಾನದಲ್ಲಿ ಸುಮಾರು500ಜನಲಸಿಕೆಪ್ರಯೋಜನ ಪಡೆ¨ುಕ ೊಂಡರು.

ಈ ಸಂದರ್ಭದಲ್ಲಿ ರಾಮನಗರ ಪ್ರಾಧಿಕಾರದ ಅಧ್ಯಕ್ಷ ಮುರಳೀಧರ್‌, ಗ್ರಾಪಂಮಾಜಿ ಅಧ್ಯಕ್ಷ ಗುರುಪ್ರಸಾದ್‌, ಗ್ರಾಪಂಮಾಜಿ ಸದಸ್ಯ ಎಂ.ಮಲ್ಲ±³,‌ ಮುಖಂಡರಾದ ಸೋಮಸುಂದರ್‌, ನಾಗೇಶ್‌, ಶಿವನಂಜಪ್ಪ, ಅನಿಲ್‌, ಎಸ್‌.ಕೆ.ಸುರೇಶ್‌,ಕೋಟೆಕುಮಾರ್‌, ಸಮಾಜ ಸೇವಕ ಮೊಹಮ್ಮದ್‌ ಏಜಸ್‌, ರೋಟರಿ ಹರಿಪ್ರಸಾದ್‌,ಒಕಲಿಗ ‌R ರ ಜಾಗೃತಿ ವೇದಿಕೆ ಹಾರೋಹಳ್ಳಿಅಧ್ಯಕ್ಷ ಅಭಿಷೇಕ್‌ಗೌಡ, ಅಜಿತ್‌ಗೌಡ,ಮಧುಗೌv, Ã ‌ ‌ವಿಕುಮಾರ್‌, ವಿನಯ್‌,ಮಹದೇವ್‌,ಕೌಶಿಕ್‌ ಇ¨ರು‌ª .

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.