ಸಾವಯವ  ಬೆಳೆಗೆ ಹೆಚ್ಚಿನ ಆದ್ಯತೆ ನೀಡಿ: ಶಂಕರ್


Team Udayavani, Jun 13, 2021, 6:33 PM IST

ramanagara news

ರಾಮನಗರ: ಸಾವಯವ ಆಹಾರ ಸೇವಿಸುವುದು ಆರೋಗ್ಯಕರ ಆಹಾರ ಪದ್ಧತಿ ಎಂದು ತೋಟ ಗಾ ರಿಕೆಮತ್ತು ರೇಷ್ಮೆ ಖಾತೆ ಸಚಿವ ಆರ್‌. ಶಂಕರ್‌ ಹೇಳಿ ದರು.ನಗ ರಕ್ಕೆ ಭೇಟಿ ನೀಡಿದ್ದ ಅವರು ಬಿಳ ಗುಂಬ ಗ್ರಾಮ ದ ಲ್ಲಿ ರುವ ಪ್ರಗತಿ ಪರ ರೈತ ವಾಸು ಅವರ ತೋಟಕ್ಕೆಭೇಟಿ ನೀಡಿದ ವೇಳೆ ಮಾತ ನಾ ಡಿ, ಸಾವಯವ ಬೆಳೆಗೆ ಉತ್ತಮ ಬೆಲೆ ಸಿಗಬೇಕಾದರೆ ಅವುಗಳನ್ನು ಗುರುತಿಸಿ,ಪ್ರಮಾಣಿಕರಿಸಬೇಕಾದ ಅಗ ತ್ಯ ವಿದೆ.

ಗ್ರಾಹ ಕ ರಿಗೆ ಸಾವ ಯವ ಪದ್ಧ ತಿ ಯಲ್ಲಿ ಬೆಳೆದ ಆಹಾರ ಮತ್ತು ರಾಸಾಯ ನಿಕ ಬಳಸಿ ಉತ್ಪಾ ದಿ ಸಿ ರುವ ಆಹಾ ರದ ಬಗ್ಗೆ ಸ್ಪಷ್ಟತೆ ಬೇಕಾ ಗಿದೆ. ಹೀಗಾಗಿ ಸಾವ ಯವ ಆಹಾ ರಕ್ಕೆ ಪ್ರಮಾಣಿ ಕ ರಿ ಸುವ ಅಗ ತ್ಯ ವಿದೆ. ಆದರೆ, ಸಾವಯವ ಬೆಳೆಗಳನ್ನು ಗುರುತಿಸಿ, ಪ್ರಮಾಣಿಕರಿಸಲುಪ್ರಯೋಗಾಲಯದ ಅವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ಸಾವಯವ ಬೆಳೆಯನ್ನು ಪ್ರಮಾಣಿಕರಿಸುವವ್ಯವಸ್ಥೆ ಕಲ್ಪಿ ಸಲು ಚಿಂತ ನೆ ಗಳು ನಡೆ ಯು ತ್ತಿವೆ ಎಂದು ಹೇಳಿದರು.

ಮಾರಾಟ ಮಳಿಗೆ ವ್ಯವಸ್ಥೆಗೆ ಮನವಿ: ಪ್ರಗತಿಪರ ರೈತ ವಾಸು ಅವರು ತೋಟದಲ್ಲಿ 22 ವಿವಿಧ ಮಾವಿನತಳಿಯನ್ನು ಬೆಳೆದಿದ್ದು, ಈ ಪೈಕಿ 3 ವಿದೇಶಿ ತಳಿಯನ್ನು ಸಹ ಇವೆ. ತಮ್ಮಲ್ಲಿ ಉತ್ಪಾ ದ ನೆ ಯಾ ಗಿ ರುವ ಬೆಳೆಯನ್ನು ಮಾರಾಟ ಮಾಡಲು ಒಂದು ಮಳಿಗೆ ವ್ಯವಸ್ಥೆ ಮಾಡಿ ಕೊ ಡು ವಂತೆ ರೈತ ವಾಸು ಸಚಿ ವ ರಲ್ಲಿ ಮನವಿಮಾಡಿ ದರು.

ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವ ಹಿ ಸು ವು ದಾಗಿ ತಿಳಿ ಸಿ ದರು. ತೋಟಗಾರಿಕೆ ಇಲಾಖೆಉಪನಿರ್ದೇಶಕ ಮುನೇಗೌಡ, ರೇಷ್ಮೆ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸೂರ್ಯನಾರಾಯಣ, ಕೃಷಿ ಮೇಲ್ವಿಚಾರಕ ಕುಮಾರ್‌ ಟಿ.ಆರ್‌,ವಲಯ ಮೇಲ್ವಿಚಾರಕಿ ನಿಷ್ಮಿತ ಶೆಟ್ಟಿ, ಒಕ್ಕೂಟದ ಅಧ್ಯಕ್ಷೆ ಮಮತಾ ರಾಣಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.