ಶಾಲೆ ಶಿಕ್ಷಕರಿಗೆ ಮೂಟೆ ಹೊರುವ ಕಾಯಕ


Team Udayavani, Jun 20, 2021, 6:17 PM IST

ramanagara news

ಕನಕಪುರ: ಕಾಯಕವೇ ಕೈಲಾಸ ಎಂದಬಸವಣ್ಣನವರ ತತ್ವದಂತೆ ಶಿಕ್ಷಕರೊಬ್ಬರುಕೊರೊನಾ ಕಷ್ಟಕಾಲದಲ್ಲಿ ಜೀವನನಿರ್ವಹಣೆಗೆ ಮೂಟೆ ಹೋರುವಕಾಯಕ ಮಾಡುತ್ತಿದ್ದಾರೆ.

ತಾಲೂಕಿನ ಸಾತನೂರಿನ ಹೋಬಳಿಯ ಗ್ರಾಮದ ನಿವಾಸಿ ಮಹೇಶ್‌,ಕಳೆದ 10 ವರ್ಷದಿಂದ ಸಾನತನೂರಿನಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆಸಲ್ಲಿಸುತ್ತಿದ್ದರು.ಆದರೆ, ಕೋವಿಡ್‌ನಿಂದಕಳೆದ ಒಂದು ವರ್ಷದಿಂದ ಉದ್ಯೋಗವಿಲ್ಲದೆ ಕಂಗಾಲಾಗಿದ್ದ ಮಹೇಶ್‌, ತಮ್ಮಕುಟುಂಬನಿರ್ವಹಣೆಗೆಅನಿವಾರ್ಯತೆಎದುರಾಗಿ ಮೂಟೆ ಹೋರುವಕಾಯಕ ಮಾಡುತ್ತಿದ್ದಾರೆ.

ಸರ್ಕಾರಿ ಉದ್ಯೋಗಕ್ಕಾಗಿ ಅಲೆದಾಟ: ಸಾತನೂರಿನ ಮಹೇಶ್‌ ಎಂಎ, ಬಿಎಡ್‌ಪದವಿ ಪಡೆದು ಸರ್ಕಾರಿ ಉದ್ಯೋಗಕ್ಕಾಗಿ ಅಲೆದು ಸಾಕಾಗಿ, ಕೊನೆಗೆ ತಮ್ಮಗ್ರಾಮದ ಸಾನತನೂರಿನ ಖಾಸಗಿಶಾಲೆಯೊಂದರಲ್ಲಿ ಕಳೆದ ಹತ್ತು ವರ್ಷದಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.ಖಾಸಗಿ ಶಾಲೆಯಲ್ಲಿಬರುವ ಸಂಬಳದಲ್ಲಿಜೀವನ ನಡೆಯುತ್ತಿತ್ತು. ಆದರೆ, ಕಳೆದಒಂದುವರ್ಷದಹಿಂದೆಕೊರೊನಾದಿಂದ ಅನುದಾನ ರಹಿತ ಖಾಸಗಿ ಶಿಕ್ಷಕರಪಾಡು ಹೇಳತೀರದ್ದಾಗಿದೆ.

ಕಳೆದ ಒಂದುವರ್ಷದಿಂದ ಸಂಸ್ಥೆಯಿಂದ ಯಾವುದೇಸಂಬಳ ಮತ್ತು ಆರ್ಥಿಕ ಭದ್ರತೆ ಇಲ್ಲದೆಪರದಾಡುವಂತಾಯಿತು. ಕೊರೊನಾದಿಂದ ಬಹುತೇಕ ಪ್ರಾಥಮಿಕ ಹಂತದ1ರಿಂದ 9ನೇ ತರಗತಿವರೆಗೆ ಶಾಲೆಗಳುಪ್ರಾರಂಭವೇ ಆಗದೆ ಶಿಕ್ಷಕರಿಗೆಉದ್ಯೋಗವು ಇಲ್ಲದಂತಾಯಿತು. ತಾಲೂಕಿನಲ್ಲಿರುವ ಬಹುತೇಕ ಖಾಸಗಿಶಿಕ್ಷಕರ ಪಾಡು ಇದೆ ಆಗಿದೆ.

ಕೈಕಟ್ಟಿ ಕುಳಿತರೆ ಪ್ರಯೋಜನವಿಲ್ಲ:ಕೊರೊನಾದಿಂದ ಆನೇಕ ಶಿಕ್ಷಕರುಆರ್ಥಿಕ ಹೊಡೆತಕ್ಕೆ ಸಿಕ್ಕಿ ಕುಟುಂಬನಿರ್ವಹಣೆಗೆ ವಿಧಿಯಿಲ್ಲದೆ ತಳ್ಳು ಗಾಡಿಗಳಲ್ಲಿ ತರಕಾರಿ, ಹೂ, ಹಣ್ಣು ಮಾರಾಟಮಾಡುತ್ತಿದ್ದಾರೆ. ಇನ್ನೂಕೆಲವರುಕೂಲಿಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇನ್ನುಕೆಲವರು ಶಿಕ್ಷಕನಾಗಿ ಕೂಲಿಮಾಡುವುದು ಹೇಗೆ ಎಂಬ ಮುಜುಗರದಿಂದ ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ.

ಶಿಕ್ಷಕ ಮಹೇಶ್‌ ಅವರಿಗೂ ದಿನಕಳೆದಂತೆ ಕುಟುಂಬ ನಿರ್ವಾಹಣೆಹೋರೆಯಾಗಿ ಪರಿಣಮಿಸಿತ್ತು. ಇನ್ನುಕೈಕಟ್ಟಿ ಕುಳಿತರೆ ಪ್ರಯೋಜನವಿಲ್ಲಎಂಬುದನ್ನು ಮನಗಂಡ ಮಹೇಶ್‌,ತಮ್ಮ ಅರ್ಧ ಎಕರೆ ಜಮೀನಿನಲ್ಲಿ ಅಲ್ಪಸ್ವಲ್ಪ ಕೃಷಿ ಜೊತೆಗೆ ಹೈನುಗಾರಿಕೆ ಮಾಡಿಕೊಂಡು ಬಿಡುವಿನ ಸಮಯದಲ್ಲಿಕೂಲಿಕೆಲಸ ಮಾಡುವುದು, ಮೂಟೆಹೋರುವ ಕಾಯಕ ಮಾಡುತ್ತ ಮಾದರಿಯಾಗಿದ್ದಾರೆ. ಸಮಾಜದ ಪ್ರತಿಯೊಬ್ಬಪ್ರಜೆಗೂ ಶಿಕ್ಷಣ ಕೊಡುವ ಶಿಕ್ಷಕರು ಕೂಲಿಕೆಲಸ ಮಾಡುವಂತಹ ಸಂದರ್ಭ ಸೃಷ್ಟಿಯಾಗಿರುವುದು ಮಾತ್ರ ವಿಪರ್ಯಾಸ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.