ಹಾರೋಹಳ್ಳಿ ದೊಡ್ಡಕೆರೆಗೆ ಬೇಕಿದೆ ಕಾಯಕಲ್ಪ


Team Udayavani, Jul 25, 2021, 5:47 PM IST

ramanagara news: harohalli

ಕನಕಪುರ: ಪುರಾತನ ಕಾಲದಿಂದಲೂಅಂತರ್ಜಲಕ್ಕೆ ಕೊಂಡಿಯಾಗಿದ್ದ ಹಾರೋಹಳ್ಳಿ ಕೆರೆ ವಿಷದ ಕೂಪವಾಗಿ ಮಾರ್ಪಟ್ಟುಕಾಯಕಲ್ಪಕ್ಕಾಗಿ ಎದುರು ನೋಡುತ್ತಿದೆ.ತಾಲೂಕಿನ ಹಾರೋಹಳ್ಳಿಯ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ದೊಡ್ಡಕೆರೆಗೆ ಕಸದ ರಾಶಿ ಕೊಳಿ ತ್ಯಾಜ್ಯ ಚರಂಡಿನೀರು ಶೌಚಾಲಯದ ತ್ಯಾಜ್ಯ ಸೇರಿ ಕೆರೆಸಂಪೂರ್ಣವಾಗಿ ವಿಷದ ಕೂಪವಾಗಿಮಾರ್ಪಟ್ಟು ಗಬ್ಬು ನಾರುತಿದೆ.

ಕೆರೆಯಸ್ವರೂಪವನ್ನು ಕಾಪಾಡಬೇಕಾದ ಸ್ಥಳೀಯಆಡಳಿತ ಯಾವುದೇ ಕಟ್ಟು ನಿಟ್ಟಿನಕ್ರಮವಹಿಸದೆ ವಿಫ‌ಲವಾಗಿರುವುದುಎದ್ದುಕಾಣುತ್ತಿದೆ.ಸುಮಾರು 40 ಎಕರೆಗಿಂತಲೂ ಹೆಚ್ಚುವಿಸ್ತೀರ್ಣದಲ್ಲಿರುವ ಹಾರೋಹಳ್ಳಿ ಕೆರೆಪುರಾತನ ಕಾಲದಿಂದಲೂ ಅಂತರ್ಜಲಕ್ಕೆಕೊಂಡಿಯಾಗಿ ಹಾರೋಹಳ್ಳಿ ಮತ್ತು ಸುತ್ತಮುತ್ತಲ ಕೊಳವೆ ಬಾವಿಗಳಿಗೆ ಆಸರೆಯಾಗಿತ್ತು.

ಆದರೆ, ಹಾರೋಹಳ್ಳಿ ಅಭಿವೃದ್ಧಿಯೇ ಕೆರೆಗೆ ಕಂಟಕವಾಗಿ ಪರಿಣಮಿಸಿರುವುದು ಮಾತ್ರ ಸುಳ್ಳಲ್ಲ ಹಾರೋಹಳ್ಳಿ ದಿನೇದಿನೆ ಕೈಗಾರಿಕಾ ಕ್ಷೇತ್ರದಲ್ಲಿ ಬೆಳೆಯುತ್ತಿರುವಜತೆಗೆ ಸಮೀಪದ ಬೆಂಗಳೂರಿನಲ್ಲಿ ಜನದಟ್ಟಣೆ ಹೆಚ್ಚಾದಂತೆಲ್ಲ ಹಾರೋಹಳ್ಳಿಯತ್ತಜನರು ಮುಖಮಾಡಿದ್ದಾರೆ ಇದರಿಂದಜನಸಂಖ್ಯೆ ಗಣನೀಯವಾಗಿ ಹೆಚ್ಚಿದೆ.ಅಂಗಡಿ ಮುಂಗಟ್ಟು ದ್ವಿಗುಣವಾಗಿಉತ್ಪಾತ್ತಿಯಾಗುವ ತ್ಯಾಜ್ಯವನ್ನು ತಂದುಕೆರೆಗೆ ಸುರಿಯುತ್ತಿರುವುದರಿಂದ ವಿಷಮಸ್ಥಿತಿ ನಿರ್ಮಾಣವಾಗಿದೆ.ಹಾರೋಹಳ್ಳಿಯಲ್ಲಿ ಒಳಚರಂಡಿವ್ಯವಸ್ಥೆ ಮತ್ತು ಚರಂಡಿ ತ್ಯಾಜ್ಯದವಿಲೇವಾರಿಗೆ ಪ್ರತ್ಯೇಕ ವ್ಯವಸ್ಥೆ ಇಲ್ಲದೇಇರುವುದು ಕೆರೆಯ ನೀರು ಕಲುಷಿತವಾಗಲು ಮತ್ತೂಂದು ಕಾರಣ.

ಚರಂಡಿತ್ಯಾಜ್ಯ ವಿಲೇವಾರಿಗೆ ಪರ್ಯಾಯ್ನಾ ವ್ಯವಸ್ಥೆಇಲ್ಲದೆ ಕೆರೆಗೆ ಬಿಡಲಾಗುತ್ತಿದೆ ಒಳಚರಂಡಿಇಲ್ಲದೆ ಕೆಲವರು ಶೌಚದ ತ್ಯಾಜ್ಯವನ್ನುಚರಂಡಿಗೆ ಹರಿಸುತ್ತಿದ್ದಾರೆ. ಬಸ್‌ನಿಲ್ದಾಣದ ಶೌಚದ ತ್ಯಾಜ್ಯ ಹಾಗೂ ಕೆಲವುಅಂಗಡಿ ಮಾಲೀಕರು ಶೌಚದ ತ್ಯಾಜ್ಯವನ್ನುಚರಂಡಿ ಮೂಲಕ ಕೆರೆಗೆ ಬಿಡುತ್ತಿದ್ದಾರೆಇದರಿಂದ ಕೆರೆ ಮತ್ತಷ್ಟು ಕಲುಷಿತವಾಗಿದ್ದು,ಅಂತರ್ಜಲ ವಿಷಯಮವಾಗುತ್ತಿದೆ.ಕೆರೆ ಸುತ್ತಲು ಒತ್ತುವರಿಯಾಗಿ ತನ್ನಸ್ವರೂಪ ಕಳೆದುಕೊಳ್ಳುತ್ತಿದ್ದರು ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಅದರ ರಕ್ಷಣಾಕ್ರಮಕೈಗೊಂಡಿಲ್ಲ.

ವಿಶಾಲವಾಗಿದ್ದ ಕೆರೆದಿನಕಳೆದಂತೆ ಒತ್ತುವರಿಯಾಗಿದೆ. ಕಸಮತ್ತು ಕಟ್ಟಡ ತೆರವುಗೊಳಿಸಿದ ಇಟ್ಟಿಗೆಮಣ್ಣು ಸುರಿದು ಕೆರೆಯನ್ನು ಮುಚ್ಚಿ ಆಜಾಗದಲ್ಲಿ ತಳ್ಳುವ ಗಾಡಿಗಳಲ್ಲಿ ಕ್ಯಾಂಟೀನ್‌ವ್ಯಾಪಾರಕ್ಕೆ ಆಟೋ ನಿಲುಗಡೆಗೆ ಬಳಸಿಕೊಳ್ಳುತ್ತಿದ್ದಾರೆ. ಕೆರೆ ಒತ್ತುವರಿ ತೆರವಿಗೆಈಗಾಗಲೇ ಮನವಿ ಮಾಡಲಾಗಿದೆ.ಹಾರೋಹಳ್ಳಿ ತಾಲೂಕು ಕೇಂದ್ರವಾಗಿಘೋಷಿಸಲಾಗಿದ್ದು, ಗ್ರಾಪಂ, ಪಪಂಮೇಲ್ದರ್ಜೆಗೇರಿದೆ ಆಡಳಿತ ವ್ಯವಸ್ಥೆಚುರುಕುಗೊಂಡು ನಗರದಲ್ಲಿ ಸ್ವತ್ಛತೆಗೆಹೆಚ್ಚಿನ ಆದ್ಯತೆ ನೀಡಬೇಕಿದೆ ಸಂಬಂಧಪಟ್ಟಅಧಿಕಾರಿಗಳು ಈಗಲಾ ದರೂ ಎಚ್ಚೆತ್ತುಕೊಂಡು ಕರೆ ಅಭಿವೃದ್ಧಿಗೆ ಶ್ರಮಿಸಬೇಕಿದೆಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.