Ramanagara : ಭೀತಿ ಮೂಡಿಸಿದ್ದ ಒಂಟಿ ಸಲಗ ಸೆರೆ ; ಕಾರ್ಯಾಚರಣೆ ಯಶಸ್ವಿ
Team Udayavani, Jun 8, 2023, 2:07 PM IST
ರಾಮನಗರ : ಕೆಲ ದಿನಗಳಿಂದ ತೆಂಗಿನಕಲ್ಲು ಅರಣ್ಯ ವ್ಯಾಪ್ತಿಯಲ್ಲಿ ದಾಂಧಲೆ ನಡೆಸುತ್ತಾ, ಎರಡು ಜೀವಗಳನ್ನು ಬಲಿ ಪಡೆದಿದ್ದ ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಫಲಗೊಂಡಿದೆ.
ಕಳೆದ ನಾಲ್ಕು ದಿನಗಳ ಹಿಂದೆ ಕಾಡಾನೆ ಸೆರೆಗೆ ಆಗಮಿಸಿದ ಅಭಿಮನ್ಯು ನೇತೃತ್ವದ 5 ಸಾಕಾನೆಗಳ ತಂಡ ಒಂಟಿ ಸಲಗದ ಸೆರೆಗೆ ಕಾರ್ಯಚರಣೆ ಕೈಗೊಂಡಿದ್ದರೂ ತಪ್ಪಿಸಿಕೊಂಡು ಹೋಗುತ್ತಿದ್ದ ಸಲಗವನ್ನು ಗುರುವಾರ ಬೆಳಿಗ್ಗೆ ತೆಂಗಿನ ಕಲ್ಲು ಅರಣ್ಯ ಪ್ರದೇಶದ ಅರಳಾಳು ಸಂದ್ರ ಕಾಡನಕುಪ್ಪೆ ಗ್ರಾಮದ ಮಧ್ಯಭಾಗದಲ್ಲಿ ಸೆರೆ ಹಿಡಿಯಲಾಗಿದೆ.
ಸೆರೆ ಹಿಡಿದಿರುವ ಕಾಡಾನೆಯನ್ನು ತಾತ್ಕಾಲಿಕ ಕ್ಯಾಂಪ್ ಗೆ ಕರೆತಂದು ರಾತ್ರಿ ಸ್ಥಳಾಂತರ ಕಾರ್ಯ ಕೈಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ