Ramanagara: ಏಳು ಕೋತಿಗಳನ್ನು ಹತ್ಯೆಗೈದು ಚೀಲದಲ್ಲಿ ಕಟ್ಟಿ ಬಿಸಾಡಿದರು


Team Udayavani, Oct 29, 2023, 11:37 PM IST

1-sasdsa

ರಾಮನಗರ: ತೆಂಗಿನ ಫಸಲು ನಾಶ ಮಾಡುತ್ತವೆ ಎಂಬ ಕಾರಣಕ್ಕೆ ಏಳು ಕೋತಿಗಳನ್ನು ಕೊಂದು ಚೀಲದಲ್ಲಿ ಕಟ್ಟಿ ಬಿಸಾಡಿರುವ ಅಮಾನವೀಯ ಘಟನೆ ಯಲಚವಾಡಿ ಬಳಿಯ ವಾಸ ಪಟ್ಟಣದಲ್ಲಿ ನಡೆದಿದೆ.

ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ಯ ಲಚವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಸ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಅ ನುಮಾನಾಸ್ಪದವಾಗಿ ಬಿದ್ದಿದ್ದ ಚೀಲವನ್ನು ತೆಗೆದು ನೋಡಿದಾಗ ಏಳು ಕೋತಿಗಳನ್ನು ಕೊಂದು ಚೀಲದಲ್ಲಿ ಕಟ್ಟಿ ಬಿಸಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕೋತಿಗಳು ಸಾಮಾನ್ಯವಾಗಿ ತೆಂಗಿನ ಮರದಲ್ಲಿ ಎಳನೀರು ಸೀಬೆಕಾಯಿ ಕಡಲೆಕಾಯಿ ಇತ್ಯಾದಿ ಕೃಷಿ ಬೆಳೆಗಳ ಮೇಲು ದಾಳಿ ಮಾಡುತ್ತವೆ ಇದೇ ಕಾರಣಕ್ಕೆ ಕೋತಿಗಳ ಉಪಟಳ ದಿಂದ ಬೇಸತ್ತ ಕಿಡಿಗೇಡಿಗಳು ಕೋತಿ ಮರಿಗಳನ್ನ ಸಾಯಿಸಿ ತಂದು ಹಾಕಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಕೋತಿ ಮರಿ ಸೇರಿ ಒಟ್ಟು ಏಳು ಕೋತಿಗಳನ್ನು ಸಾವನ್ನಪ್ಪಿದ್ದು ಕೋತಿಯ ಕುತ್ತಿಗೆ ಭಾಗದಲ್ಲಿ ರಕ್ತದ ಕಲೆ ಇರುವುದು ಕಂಡು ಬಂದಿದೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಮಾಧ್ಯಮಗಳು ಮಾಹಿತಿ ನೀಡಿದರು ಸ್ಥಳಕ್ಕೆ ಬಂದು ಏನಾಗಿದೆ ಎಂದು ಪರಿಶೀಲನೆ ಮಾಡುವ ಸೌಜನ್ಯವನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತೋರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸ್ಥಳೀಯರು ಮೃತಪಟ್ಟಿರುವ ಏಳು ಕೋತಿಗಳನ್ನು ಪೂಜಿ ಸಲ್ಲಿಸಿ ರಸ್ತೆ ಪಕ್ಕದಲ್ಲಿ ಅಂತ ಸಂಸ್ಕಾರ ಮಾಡಿದ್ದಾರೆ. ಮಂಗಗಳು ವನ್ಯಜೀವಿ ರಕ್ಷಣೆ ಕಾಯ್ದೆ 1972ರ ಸಂರಕ್ಷಿತ ಕಾಯ್ದೆ ಅಡಿಯಲ್ಲಿದ್ದರೂ ಇದು ನಮ್ಮ ವ್ಯಾಪ್ತಿಗೆ ಬರೋದಿಲ್ಲ ಎಂದು ವನ್ಯಜೀವಿ ವಲಯ ಅರಣ್ಯ ಅಧಿಕಾರಿಗಳು ಮತ್ತು ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿಗಳು ಒಬ್ಬರ ಮೇಲೊಬ್ಬರು ಜವಾಬ್ದಾರಿ ಹಾಕಿದ್ದಾರೆ. ಹಾಗಾದ್ರೆ ಕೋತಿಗಳನ್ನು ಸಾವಿಗೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವವರು ಯಾರು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಉದ್ಭವಿಸಿದೆ ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮಂಗಗಳ ಸಾವಿಗೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಾಣಿ ಪ್ರಿಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.