Ramanagara: ಯೋಗೇಶ್ವರ್ ಬಾವನ ಕೊಲೆ ಪ್ರಕರಣ ಸಿಓಡಿಗೆ ಹಸ್ತಾಂತರ
Team Udayavani, Dec 28, 2023, 11:56 AM IST
ರಾಮನಗರ: ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಬಾವನ ಕೊಲೆ ಪ್ರಕರಣವನ್ನು ಸಿಓಡಿಗೆ ಹಸ್ತಾಂತರ ಮಾಡಲಾಗಿದೆ. ಎಡಿಜಿಪಿ ಹಿತೇಂದ್ರ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಸಿಒಡಿ ಪೊಲೀಸರು ಚನ್ನಪಟ್ಟಣ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಆರೋಪಗಳನ್ನು ಹಾಜರುಪಡಿಸಿ ವಶಕ್ಕೆ ಪಡೆಯಲಿದ್ದಾರೆ.
ಇದನ್ನೂ ಓದಿ:Money Laundering Case: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖ
ಸಿಓಡಿ ಡಿವೈಎಸ್ಪಿ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಚನ್ನಪಟ್ಟಣ ನ್ಯಾಯಾಲಯಕ್ಕೆ ಸಿಒಡಿ ತಂಡ ಆಗಮಿಸಿದ್ದಾರೆ. ಇಂದೇ ಆರೋಪಿಗಳ ಕಡತ ಸಿಇಡಿಗೆ ಹಸ್ತಾಂತರವಾಗಲಿದೆ.
ಚನ್ನಪಟ್ಟಣ ಗ್ರಾಮಾಂತರ ಪಿಎಸ್ಐ ಕೃಷ್ಣ ನೇತೃತ್ವದಲ್ಲಿ A1 ಮುರುಗೇಶ್ (42), A2 ಪ್ರಭಾಕರ್ (27), A3 ಮಧನ್ ಕುಮಾರ್ (33), A4 ರಾಧ (40) ಎಂಬುವವರನ್ನ ಬಂಧಿಸಲಾಗಿದೆ.
ತಮಿಳುನಾಡಿನ ಧರ್ಮಾಪುರಿ ಜಿಲ್ಲೆಯ ಮೂಲದ ನಾಲ್ವರು ಆರೋಪಿಗಳು ವಿಚಾರಣೆ ವೇಳೆ ಅನೈತಿಕ ಸಂಬಂಧದಿಂದಾಗಿ ಕೊಲೆ ಮಾಡಿರುವದಾಗಿ ಒಪ್ಪಿಕೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ