ರಾಮನಗರ: ಭಾನುವಾರದ ಕರ್ಫ್ಯೂ ಯಶಸ್ವಿ!


Team Udayavani, May 25, 2020, 7:50 AM IST

hasasvi

ರಾಮನಗರ: ಭಾನುವಾರ ಸರ್ಕಾರ ವಿಧಿಸಿದ್ದ ಜನತಾ ಕರ್ಫ್ಯೂ ಜಿಲ್ಲೆಯಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಜನ ಮನೆ ಬಿಟ್ಟು ಹೊರಬರಲಿಲ್ಲ. ಭಾನುವಾರ  ಬೆಳಗ್ಗೆ ಹಾಲು, ತರಕಾರಿ, ಆಹಾರ ಪದಾರ್ಥಗಳನ್ನು ಖರೀದಿಸಿದ ಜನ ಮನೆ ಸೇರಿದರು.  ಜನರಿಂದ ಗಿಜಿಗುಡುತ್ತಿದ್ದ ಎಪಿಎಂಸಿ ಮಾರುಕಟ್ಟೆ, ರೇಷ್ಮೆ ಗೂಡು ಮಾರು ಕಟ್ಟೆಗಳು, ಮಾವಿನ ಹಣ್ಣು ಮಂಡಿಗಳು, ಮದ್ಯದಂಗಡಿಗಳಿಗೆ ಬೀಗ ಜಡಿಯಲಾ ಗಿತ್ತು.

ಕೆಎಸ್‌ಆರ್‌ಟಿಸಿ ಬಸ್‌, ಖಾಸಗಿ ಬಸ್‌ಗಳು ರಸ್ತೆಗೆ ಇಳಿಯಲಿಲ್ಲ. ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಕನಿಷ್ಠ ಮಟ್ಟದಲ್ಲಿತ್ತು. ಪೆಟ್ರೋಲ್‌ ಬಂಕ್‌ಗಳು ಮುಚ್ಚಿದ್ದವು. ಹೋಟೆಲ್‌ಗ‌ಳು, ಟೀ ಅಂಗಡಿಗಳು ಬಂದ್‌ ಆಗಿದ್ದವು. ಔಷಧ ಅಂಗಡಿ, ದಿನಸಿ ಅಂಗಡಿ ಮುಂತಾದ  ಅಗತ್ಯ ವಸ್ತುಗಳ ಅಂಗಡಿ ಹೊರತು ಪಡಿಸಿ ಉಳಿದೆಲ್ಲ ವ್ಯಾಪಾರ ಮಳಿಗೆಗಳು ಬಂದ್‌ ಆಗಿದ್ದವು.

ಜಿಲ್ಲಾ ಕೇಂದ್ರ ರಾಮನಗರದಲ್ಲಿ ಶನಿವಾರ ಸಂಜೆ 7 ಗಂಟೆಯಿಂದಲೇ ಜನತಾ ಕರ್ಫ್ಯೂ ಜಾರಿಗೆ ಬಂದಿತ್ತು. ನಗರದ ಪ್ರಮುಖಸ್ಥಳಗಳಲ್ಲಿ  ಪೊಲೀಸರು ಪಹರೆ ನಿಯೋಜಿಸಲಾಗಿತ್ತು. ಪ್ರಮುಖ ರಸ್ತೆ ಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪೊಲೀಸರು ವಾಹನ ಸಂಚಾರದ ಮೇಲೆ ನಿಗಾ ಇಟ್ಟಿದ್ದರು. ಅಗತ್ಯ ವಸ್ತುಗಳ ಖರೀದಿ ಗೆಂದು ಬಂದ ಜನತೆಗೆ ಪೊಲೀಸರು ಖರೀದಿ ನಂತರ  ತಕ್ಷಣ ಮನೆ ಸೇರುವಂತೆ ಸಲಹೆ ಕೊಡುತ್ತಿದ್ದರು.

ಮಾಸ್ಕ್ ಇಲ್ಲದೆ ವಾಹನ ಸಂಚಾರ ಮಾಡುತ್ತಿದ್ದವರಿಗೆ ಪೊಲೀಸರು ಕೊರೊನಾ ಸೋಂಕು ಪಾಠ ಹೇಳಿದರು. ಉಡಾಫೆ ಮಾಡಿದವರಿಗೆ ಗದರಿ ಎಚ್ಚರಿಸಿದರು. ಭಾನುವಾರ ಜನತಾ ಕರ್ಫ್ಯೂ  ಜಾರಿಯಾಗುವ ವಿಚಾರ ಗೊತ್ತಿದ್ದರಿಂದ ಬಹುತೇಕ ನಾಗರೀಕರು ಶನಿವಾರವೇ ಖರೀದಿ ಮುಗಿಸಿದ್ದರು. ಹೀಗಾಗಿ ಭಾನುವಾರ ಎಂದಿನ ಜನ ಸಂದಣಿಗೆ ಅವಕಾಶವಾಗಲಿಲ್ಲ.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; Mother-son passed away due to gas leak from geyser

Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.