ಬಿಡದಿ ಪುರಸಭೆಗೆ ಕರಡು ಮೀಸಲಾತಿ: ಆಕ್ಷೇಪ ಸಲ್ಲಿಕೆ


Team Udayavani, May 20, 2021, 6:22 PM IST

ramanara news

ರಾಮನಗರ: ಬಿಡದಿ ಪುರಸ‌ಭೆಗೆ ವಾರ್ಡುವಾರು ಕರಡು ಮೀಸಲಾತಿ ಪ್ರಕಟಣೆಯಾಗಿದ್ದು, ಹಾಲಿ ಪುರಸಭಾ ಸದಸ್ಯರು ಮತ್ತು ಕೆಲವು ನಾಗರಿಕರು ಆಕ್ಷೇಪಣೆ  ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಜೂನ್‌ ತಿಂಗಳಲ್ಲಿ ಹಾಲಿ ಪುರಸಭೆಯ ಅವಧಿ ಪೂರ್ಣಗೊಳ್ಳಲಿದೆ. ತದನಂತರ ನಡೆಯಬೇಕಾದ ಚುನಾವಣೆಗೆ ಸರ್ಕಾರ ತನ್ನ ರಾಜ್ಯ ಪತ್ರದಲ್ಲಿ ಪುರಸಭೆಯ 23 ವಾರ್ಡುಗಳಿಗೆ ಮೀಸಲಾತಿ ಪ್ರಕಟಿಸಿದೆ.ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಈ ಹಿನ್ನೆಲೆಯಲ್ಲಿ ಮೀಸಲಾತಿಗೆ ಆಕ್ಷೇಪಣೆ ವ್ಯಕ್ತಪಡಿಸಿ, ಪರಿಷ್ಕರಿಸುವಂತೆ ಮನವಿ ಸಲ್ಲಿಸಲಾಗಿದೆ.

ಈ ಸಂಬಂಧ ಸುದ್ದಿಗಾರರ ಬಳಿ ಮಾತನಾಡಿದಬಿಡದಿ ಪುರಸಭೆಯ ಸದಸ್ಯ ಸಿ.ಉಮೇಶ್‌ ಮತ್ತುಬೋರೇಗೌಡ (ಹರೀಶ್‌), ಬಿಡದಿ ಪುರಸಭೆಯ23 ವಾರ್ಡುಗಳಿಗೆ 2011ರ ಜನಗಣತಿಯನ್ನಾಧರಿಸಿ ವಾರ್ಡ್‌ವಾರು ಕರಡು ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಆದರೆ 10 ವರ್ಷಗಳ ಹಿಂದಿನ ಜನಗಣತಿಯನ್ನಾಧರಿಸಿ ಕರಡುಮೀಸಲಾತಿ ಪಟ್ಟಿಯನ್ನು ಪ್ರಕಟಿಸಿರುವುದಕ್ಕೆ ನಮ್ಮ ಆಕ್ಷೇಪಣೆಯಿದೆ. 2021ರ ಜನಗಣತಿ ಸಮೀಕ್ಷೆನಡೆಸಿದ ನಂತರವಷ್ಟೇ ವಾರ್ಡುವಾರುಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಬೇಕು.ಇಲ್ಲವಾದರೆಕೆಲವುವರ್ಗಗಳಿಗೆಮೀಸಲಾತಿಯಲ್ಲಿ ಅನ್ಯಾಯವಾಗುವ ಸಂಭವವಿದೆ ಎಂದರು.

2015ರಲ್ಲಿ ಗ್ರಾಪಂನಿಂದ ಮೇಲ್ದರ್ಜೆಗೇರಿ 23ವಾರ್ಡುಗಳ ವಿಂಗಡಣೆಯೊಂದಿಗೆ ಬಿಡದಿಪುರಸಭೆ ಸ್ತಿತ್ವಕ್ಕೆ ಬಂದಿದೆ. 2016ರಲ್ಲಿ ಮೊದಲಪುರಸಭೆ ಚುನಾವಣೆ ನಡೆದಿದೆ. ಆಗಲೂ 2011ರ ಜನಗಣತಿ ಪ್ರಕಾರವೇ ಮೀಸಲಾತಿಯನ್ನುಪ್ರಕಟಿಸಲಾಗಿದೆ. 2021ರ ಚುನಾವಣೆಯಲ್ಲೂಅದೇ ಜನಗಣತಿಯ ಪ್ರಕಾರ ಮೀಸಲುನಿಗದಿಗೊಳಿಸುವುದು ಸರಿಯಾದ ಕ್ರಮವಲ್ಲಎಂದು ಅವರು ಅಭಿಪ್ರಾಯಪಟ್ಟರು.

ಕಳೆದ 10 ವರ್ಷಗಳಲ್ಲಿ ಸಾಕಷ್ಟು ಬದಲಾವಣೆಆಗಿರುವುದರಿಂದ ಬಿಡದಿ ಪುರಸಭೆಗೆ ವಾಡ್‌ìವಾರು ಪ್ರಕಟಿಸಿರುವ ಮೀಸಲಾತಿ ಪಟ್ಟಿಯನ್ನು ಮರುಪರಿಶೀಲಿಸಬೇಕು ಎಂದು ತಾವು ಆಗ್ರಹಿಸಿರುವುದಾಗಿ ತಿಳಿಸಿದರು.ಅಲ್ಲದೆ ವಾರ್ಡ್‌ವಾರು ಕರಡು ಮೀಸಲಾತಿಪಟ್ಟಿಯಲ್ಲಿ ಸಾಕಷ್ಟು ನ್ಯೂನತೆಗಳು ಕಂಡುಬಂದಿದ್ದುಕೆಲವು ಕಾಣದ ಕೈಗಳು ಈ ಮೀಸಲು ಪಟ್ಟಿತಯಾರಿಕೆ ಹಿಂದೆ ಕೆಲಸ ಮಾಡಿವೆ ಎನಿಸುತ್ತಿದೆ.ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಎ.ಮಂಜುನಾಥ್‌ ಅವರು ತಮಗೆ ಬೇಕಾದ ರೀತಿಯಲ್ಲಿ ವಾರ್ಡ್‌ಗಳ ಮೀಸಲಾತಿಯನ್ನು ಸಿದ್ದಪಡಿಸಿರುವ ಅನುಮಾನವಿದೆ ಎಂದು ಅವರು ಆರೋಪಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.