Ramnagar: ಲಂಚ ಪಡೆಯುತ್ತಿದ್ದ ಸರ್ವೇ ಅಧಿಕಾರಿ ಲೋಕಾಯುಕ್ತ ಬಲೆಗೆ
Team Udayavani, Dec 4, 2023, 10:34 PM IST
ರಾಮನಗರ: ಸರ್ವೇ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಸೋಮವಾರ ನಡೆದಿದೆ.
ಮಾಗಡಿ ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ 20 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಸರ್ವೇ ಅಧಿಕಾರಿ ಸಂತೋಷ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಜಮೀನು ಸರ್ವೆಯಲ್ಲಿ ತಮ್ಮ ಪರವಾಗಿ ಮಾಡಿಕೊಡುವಂತೆ ಹೇಳಿದ್ದ ವ್ಯಕ್ತಿ ಪರವಾಗಿ ಸರ್ವೇ ಮಾಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು ಮೊದಲು 5 ಸಾವಿರ ಲಂಚ ಪಡೆದಿದ್ದರು.
ಇಂದು ಉಳಿದ 20 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ