ರಾಮನಗರ ಮಳೆ ಹಾನಿ; ಬಾಡಿಗೆದಾರರಿಗೂ ಪರಿಹಾರ ವ್ಯವಸ್ಥೆ: ಅಶ್ವತ್ಥ ನಾರಾಯಣ


Team Udayavani, Sep 4, 2022, 9:58 PM IST

1-sad-sadsa

ರಾಮನಗರ: ಕಂಡು ಕೇಳರಿಯದ ಮಳೆಯಿಂದ ಸಂತ್ರಸ್ತರ ಪೈಕಿ ಬಾಡಿಗೆ ಮನೆಗಳಲ್ಲಿದ್ದ ಬಾಡಿಗೆದಾರರಿಗೂ ತಕ್ಷಣವೇ 10 ಸಾವಿರ ರೂ. ಪರಿಹಾರ ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಭಾನುವಾರ ಇಲ್ಲಿನ ಅರ್ಕೇಶ್ವರ ಬಡಾವಣೆಗೆ ಭೇಟಿ ನೀಡಿ, ಅವರು ಸಂತ್ರಸ್ತರನ್ನು ಭೇಟಿ ಮಾಡಿ, ಆಗಿರುವ ಹಾನಿಯನ್ನು ಪರಿಶೀಲಿಸಿದರು.

ಮಳೆಯಿಂದ ವಾಣಿಜ್ಯ ಕಟ್ಟಡಗಳಿಗೂ ಅಪಾರ ಹಾನಿಯಾಗಿದೆ. ಇವಕ್ಕೂ ಎನ್.ಡಿ.ಆರ್.ಎಫ್. ಮಾನದಂಡಗಳಡಿ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಮನೆ ಹಾನಿಗೆ ಹಿಂದೆ ಕೇವಲ 2 ಸಾವಿರ ರೂ. ಮತ್ತು ಮನೆ ಸಂಪೂರ್ಣ ಬಿದ್ದರೆ ಕೇವಲ 1 ಲಕ್ಷ ರೂ. ಮಾತ್ರ ಪರಿಹಾರ ಕೊಡಲಾಗುತ್ತಿತ್ತು.
ಇದನ್ನು ರಾಜ್ಯ ಬಿಜೆಪಿ ಸರಕಾರ ಕ್ರಮವಾಗಿ 10 ಸಾವಿರ ರೂ ಮತ್ತು 5 ಲಕ್ಷ ರೂಪಾಯಿ ಗಳಿಗೆ ಏರಿಸಿದೆ ಎಂದು ಅವರು ವಿವರಿಸಿದರು.

‘ಮಳೆ ಹಾವಳಿಯ ಸಮಸ್ಯೆಗೆ ಹಿಂದಿನ ಜನಪ್ರತಿನಿಧಿಗಳೇ ಕಾರಣ. ಅವರು ಎಚ್ಚರ ವಹಿಸಿದ್ದರೆ ಇಂತಹ ಅನಾಹುತ ಆಗುತ್ತಿರಲಿಲ್ಲ. ಇನ್ನು ಮುಂದೆ ಒತ್ತುವರಿ ಯನ್ನು ತೆರವುಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮೈಸೂರು ಮತ್ತು ಬೆಂಗಳೂರು ದಶಪಥ ಹೆದ್ದಾರಿ ಸರಿಯಾಗಿಯೇ ಇದೆ. ಇದರಿಂದ ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಯಥೇಚ್ಛ ಅವಕಾಶ ಸಿಗಲಿದೆ. ಈ ಯೋಜನೆ ಬಗ್ಗೆ ಆರೋಪ ಮಾಡುತ್ತಿರುವವರು ರಾಜಕೀಯ ಬಣ್ಣ ಬಳಿಯುವುದನ್ನು ನಿಲ್ಲಿಸುವುದು ಒಳ್ಳೆಯದು ಎಂದು ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.