Ramnagar; ಆಟಿಕೆ ಫ್ಯಾಕ್ಟರಿಗೆ ಬೆಂಕಿ: ಗೋಡೆ ಒಡೆದು ಸಿಬಂದಿಯ ರಕ್ಷಣೆ
Team Udayavani, Feb 4, 2024, 4:00 PM IST
ರಾಮನಗರ : ಚನ್ನಪಟ್ಟಣದ ಕುಡಿ ನೀರು ಕಟ್ಟೆ ಬಳಿ ಆಟಿಕೆ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಭಾನುವಾರ ನಡೆದಿದೆ.
ದಟ್ಟ ಹೊಗೆ ಕಾಣಿಸಿಕೊಂಡ ಕೂಡಲೇ ಗಮನಿಸಿದ ಪೊಲೀಸರು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದು, ತತ್ ಕ್ಷಣ ಕಾರ್ಯಾಚರಣೆ ಆರಂಭಿಸಲಾಗಿದೆ. ಕಾರ್ಮಿಕರು ಫ್ಯಾಕ್ಟರಿ ಮುಂಬಾಗಿಲಿನಲ್ಲಿ ಬರಲಾಗದ ಸ್ಥಿತಿಯಲ್ಲಿದ್ದ ವೇಳೆ ಜೆಸಿಬಿ ಯಿಂದ ಹಿಂದಿನ ಗೋಡೆ ಒಡೆದು ರಕ್ಷಣೆ ಮಾಡಲಾಗಿದೆ. ಚನ್ನಪಟ್ಟಣ ಟೌನ್ ಪೊಲೀಸರು ಸಕಾಲದಲ್ಲಿ ಕಾರ್ಯಾಚರಣೆಗೆ ನೆರವು ನೀಡಿದರು.
ಎರಡು ವಾಟರ್ ಜೆಟ್ ಲಾರಿಯ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆಸಲಾಗಿದ್ದು, ಸಿಲಿಂಡರ್ ಸ್ಫೋಟ ಗೊಳ್ಳುವ ಮುನ್ನವೇ ಸಿಬಂದಿಗಳನ್ನು ರಕ್ಷಣೆ ಮಾಡಲಾಗಿದೆ. ರವಿವಾರವಾದ ಕಾರಣ ಕಾರ್ಮಿಕರುಕಡಿಮೆ ಸಂಖ್ಯೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!