ಪತನದಂಚಿನ ಪತಂಗ ಪ್ರತ್ಯಕ್ಷ! 


Team Udayavani, Sep 26, 2022, 3:19 PM IST

tdy-11

ಚನ್ನಪಟ್ಟಣ: ಪತನದ ಅಂಚಿನಲ್ಲಿರುವ ಪ್ರಭೇದಕ್ಕೆ ಸೇರಿದ ಅಟ್ಲಾಸ್‌ ಪತಂಗ ತಾಲೂಕಿನಲ್ಲಿ ಪ್ರತ್ಯಕ್ಷವಾಗಿದೆ. ಅಬ್ಬೂರು ಗ್ರಾಮದ ಮಧು ಎಂಬುವವರ ತೋಟದ ಮನೆ ಬಳಿ ಇದು ಕಂಡುಬಂದಿದ್ದು, ಪರಿಸರ ಪ್ರೇಮಿಯೊಬ್ಬರು ಇದನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಅಟ್ಲಾಸ್‌ ಪತಂಗ ಹತ್ತರಿಂದ ಹದಿನೈದು ದಿನ ಬದುಕುವ ಅಲ್ಪಾವಧಿಯ ಕೀಟ. ಪಶ್ಚಿಮ ಘಟ್ಟದಂತಹ ಮಳೆ ಕಾಡುಗಳಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಪ್ರಪಂಚದ ಅತಿದೊಡ್ಡ ಗಾತ್ರದಕೀಟಗಳ ಜಾತಿಗೆ ಸೇರಿದ್ದು, ರೆಕ್ಕೆಗಳಿಗೆ ಹೋಲಿಸಿದರೆ ಇದರ ದೇಹವು ಚಿಕ್ಕದಾಗಿರುತ್ತದೆ.

ಹಾವಿನ ರೂಪದ ರೆಕ್ಕೆಗಳು ಸಾಮಾನ್ಯವಾಗಿ ಪಶ್ಚಿಮ ಘಟ್ಟಗಳಲ್ಲಿ ಅಪರೂಪಕ್ಕೊಮ್ಮೆ ಕಾಣಸಿಗುವ ಪತಂಗಗಳು ನಿಶಾಚರಿಯಾಗಿದ್ದು, ರಾತ್ರಿ ವೇಳೆ ಹೆಚ್ಚು ಹಾರಾಡುತ್ತವೆ. ಆಕರ್ಷಿಸಲ್ಪಡುವ ಪತಂಗಗಳಿಗೆ ವಿರೋಧಿಗಳು ಹೆಚ್ಚು. ಹಾಗಾಗಿ, ರೆಕ್ಕೆಗಳ ಸುಳಿಗಳು ನಾಗರ ಹಾವಿನ ತಲೆಯಂತಿದ್ದು, ಪ್ರಾಣಿ ಅಥವಾ ಪಕ್ಷಿ ಬೇಟೆಯಾಡಲು ಬಂದಾಗ, ರೆಕ್ಕೆಗಳನ್ನು ಮೇಲಕ್ಕೆತ್ತಿ ಹಾವು ಅಥವಾ ಜಂತುಗಳ ರೀತಿಯಲ್ಲಿ ಕಾಣುವಂತೆ ಮಾಡಿ ಶತ್ರುಗಳಿಂದ ತಪ್ಪಿಸಿಕೊಳ್ಳುತ್ತದೆ. ಮರಿ ಹುಳುಗಳು ಹಕ್ಕಿಗಳಿಗೆ ಆಹಾರವಾದರೆ, ಪ್ರೌಢ ಪತಂಗಗಳನ್ನು ಬಾವಲಿ, ಗೂಬೆ, ಹಲ್ಲಿ, ಬೆಕ್ಕು, ಕರಡಿ ಭಕ್ಷಿಸುತ್ತವೆ ಎನ್ನಲಾಗಿದೆ.

ದೇಹದಲ್ಲಿರುವ ದೈಹಿಕ ಒಳ ಶಕ್ತಿಯಿಂದ ಬೆಳಕಿಗೆ ಜೀವಿಸುವ ಇವುಗಳಿಗೆ ಪ್ರೌಢಾವಸ್ಥೆ ಬಳಿಕ ಕೇವಲ 10ರಿಂದ 15ದಿನಬದುಕಿರುತ್ತವೆ. ಈ ಪತಂಗಗಳನ್ನು ಬಹುತೇಕ ಮಂದಿ ಚಿಟ್ಟೆಅಥವಾ ಪಾತರಗಿತ್ತಿ ಎಂದೇ ಭಾವಿಸಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು.

ತಾಲೂಕಿನಲ್ಲಿ ಇದೇ ಮೊದಲು: ಇಂದೊಂದು ನಶಿಸುತ್ತಿರುವ ಪ್ರಭೇದಕ್ಕೆ ಸೇರಿದ ಪತಂಗವಾಗಿದೆ. ನಮ್ಮ ಭಾಗದಲ್ಲಿ ಇದು ಕಾಣಸಿಗುತ್ತಿರುವುದು ಇದೇ ಮೊದಲು. ಈ ಪತಂಗ ಹಲವುವಿಶೇಷಗಳಿಂದ ಕೂಡಿದೆ. ಆರಂಭದ ದಿನಗಳಲ್ಲಿ ಇದು ಏನನ್ನೂತಿನ್ನುವುದಿಲ್ಲ. ವಿಶೇಷವಾದ ರಕ್ಷಣಾ ವಿಧಾನ ಹೊಂದಿದೆ. ಇದರಎರಡೂ ರೆಕ್ಕೆಯ ತುದಿ ಹಾವಿನ ಆಕಾರದಲ್ಲಿರುವುದು ಈ ಪತಂಗದಬಹುಮಖ್ಯ ಆಕರ್ಷಣೆ. ಇಂತಹ ಪತಂಗ ಕಂಡು ಬಂದಾಗ ಹಾನಿ ಮಾಡಬಾರದು ಎಂದು ಅರಣ್ಯ ಅಧಿಕಾರಿ ದಿನೇಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.