Ramnagar: ಜೀವನ ಸಂಗಾತಿ ಕರುಣಿಸೆಂದು ದೇವರಿಗೆ ಮೊರೆ ಹೋದ ಭಕ್ತರು


Team Udayavani, Mar 11, 2024, 3:49 PM IST

Ramnagar: ಜೀವನ ಸಂಗಾತಿ ಕರುಣಿಸೆಂದು ದೇವರಿಗೆ ಮೊರೆ ಹೋದ ಭಕ್ತರು

ರಾಮನಗರ: ದೇವರೆ ನನಗೆ ಒಳ್ಳೆಯ ಹುಡುಗ ಸಿಗುವಂತೆ ಮಾಡು, ನಮ್ಮ ಮಗನಿಗೆ ಬೇಗ ಹುಡುಗಿ ಸಿಗಲಿ, ನಮ್ಮ ಕುಟುಂಬಕ್ಕೆ ಹೊಂದಿಕೊಂಡು ಹೋಗುವ ಸೊಸೆ ಬರಲಿ.. ಇವು ಚನ್ನಪಟ್ಟಣ ತಾಲೂ ಕಿನ ತಗಚಗೆರೆ ಗ್ರಾಮದಲ್ಲಿ ಶಿವರಾತ್ರಿಯ ದಿನ ನಡೆದ ರಥೋತ್ಸವದಲ್ಲಿ ದೇವರಿಗೆ ಭಕ್ತರು ಸಲ್ಲಿಸಿದ ಹರಕೆಯ ಸ್ಯಾಂಪಲ್‌ಗ‌ಳು.

ಚನ್ನಪಟ್ಟಣ ತಾಲೂಕಿನ ತಗಚಗೆರೆ ಗ್ರಾಮದಲ್ಲಿ ಕಳೆದ 5 ವರ್ಷಗಳ ಹಿಂದೆ ಕೆಗ್ಗೆರೆ ಲಿಂಗೇಶ್ವರ ಸ್ವಾಮಿಯನ್ನು ಪ್ರತಿಷ್ಠಾಪಿಸಿದ ಪ್ರತಿ ಶಿವರಾತ್ರಿಯಂದು ಕೆಗ್ಗೆರೆಲಿಂಗೇಶ್ವರನ ರಥೋತ್ಸವವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಈ ರಥೋತ್ಸವದಲ್ಲಿ ಭಕ್ತರು ಬಾಳೆ ಹಣ್ಣು ಜವನವನ್ನು ರಥಾರೂಢನಾಗಿ ಬರುವ ಕೆಗ್ಗೆರೆ ಲಿಂಗೇಶ್ವರನಿಗೆ ಎಸೆದು ತಮ್ಮ ಇಷ್ಟಾರ್ಥ ಈಡೇರಿಸು ಎಂದು ಪ್ರಾರ್ಥಿಸುವುದು ವಾಡಿಕೆ. ಹೀಗೆ ಬಾಳೆ ಹಣ್ಣು ಎಸೆಯುವರು ತಮ್ಮ ಕೋರಿಕೆ ಯನ್ನು ಬರೆದು ರಥಕ್ಕೆ ಎಸೆಯುತ್ತಾರೆ. ಭಕ್ತರು ತಮ್ಮ ಬೇಡಿಕೆ ಯನ್ನು ಬರೆದು ಎಸೆದಿರುವ ಬಾಳೆಹಣ್ಣುಗಳ ಮೇಲೆ ಭಕ್ತರು ಬರೆದಿರುವ ವಿಶಿಷ್ಟ ಕೋರಿಕೆಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಬಾಳೆಹಣ್ಣಿಗೆ ಜವನ ಸಿಗಿಸಿ ಬಾಳೆಹಣ್ಣಿನ ಮೇಲೆ ತಮ್ಮ ಕೋರಿಕೆಯನ್ನು ಬರೆದು ಎಸೆದಿರುವ ಭಕ್ತರು ಬೇಡಿಕೆ ಗಳನ್ನು ಕೆಗ್ಗೆರೆ ಲಿಂಗೇಶ್ವರ ನೋಡಿದ್ದಾನೋ ಇಲ್ಲವೋ, ಇವರು ಬರೆದಿರುವ ಬಾಳೆಹಣ್ಣುಗಳನ್ನು ಸ್ಥಳೀಯರು ನೋಡಿ ತಮ್ಮ ಮೊಬೈಲ್‌ ಕ್ಯಾಮರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದ್ದಾರೆ. ಈ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿವೆ.

ಮದುವೆಯದ್ದೇ ಗುಂಗು : ಕೆಗ್ಗೆರೆ ಲಿಂಗೇಶ್ವರನಿಗೆ ಬೇಡಿಕೆ ಸಲ್ಲಿಸಿರುವ ಭಕ್ತರಲ್ಲಿ ಬಹುತೇಕರಿಗೆ ಮದುವೆಯದ್ದೇ ಗುಂಗಿದ್ದು, ತಮ್ಮ ಜೀವನ ಸಂಗಾತಿ ಕರುಣಿಸು ವಂತೆ ಭಕ್ತರು ದೇವರಿಗೆ ಕೋರಿಕೆ ಸಲ್ಲಿಸಿದ್ದಾರೆ. ಯುವತಿಯರು ಒಳ್ಳೆಯ ಹುಡುಗ ಸಿಗಲಿ ಎಂದು ಪ್ರಾರ್ಥಿಸಿದ್ದರೆ, ವಯಸ್ಸಾಗುತ್ತಿರುವ ತಮ್ಮ ಗಂಡು ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಎಂದು ನೊಂದಿರುವ ಪೋಷಕರು ಮಗನಿಗೆ ಬೇಗ ಹುಡುಗಿ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ನು ಕೆಲ ಪೋಷಕರು ನಮ್ಮ ಮನೆಗೆ ಹೊಂದಿಕೊಂಡು ಹೋಗುವ ಸೊಸೆ ಬರಲಿ ಎಂದು ಕೋರಿದ್ದಾರೆ.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; Mother-son passed away due to gas leak from geyser

Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.