ರಾಮನಗರ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಸಿಪಿವೈ
Team Udayavani, Jun 4, 2018, 6:05 AM IST
ಚನ್ನಪಟ್ಟಣ: ಪಕ್ಷ ಸೂಚಿಸಿದರೆ ರಾಮನಗರ ಉಪಚುನಾವಣೆಗೆ ನಿಲ್ಲಲು ತಾವು ಸಿದ್ದ ಎಂದು ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ನಾನು ಯಾವ ಚುನಾವಣೆಗೂ ಹಿಂದೆ ಸರಿಯಲ್ಲ.
ಕುಮಾರಸ್ವಾಮಿಯವರ ಕುಟುಂಬದ ವಿರುದ್ಧ ಮೂರು ಚುನಾವಣೆ ಎದುರಿಸಿದ್ದೇನೆ. ಅನಿತಾ ಕುಮಾರಸ್ವಾಮಿ
ಅವರನ್ನುಸೋಲಿಸಿದ್ದೇನೆ. ಪಕ್ಷ ಸೂಚಿಸಿದರೆ ರಾಮನಗರ ಉಪ ಚುನಾವಣೆಗೆ ನಿಲ್ಲಲು ಸಿದ್ದ. ಪಕ್ಷದ ಆದೇಶಕ್ಕಾಗಿ
ಕಾಯುತ್ತಿದ್ದೇನೆ’ ಎಂದರು.
ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ನನ್ನ ರಾಜಕೀಯ ವೈರಿಗಳು. ಅವರನ್ನು ಹಿಂದೆಯೂ ಎದುರು ಹಾಕಿಕೊಂಡಿದ್ದೇನೆ.ಮುಂದೆಯೂ ಎದುರು ಹಾಕಿಕೊಳ್ಳುತ್ತೇನೆ. ಕುಮಾರಸ್ವಾಮಿಯವರ ಕಣ್ಣೀರಿನ ಮುಂದೆ ನನ್ನ ನೀರಾವರಿ ಯೋಜನೆ ಕೊಚ್ಚಿ ಹೋಗಿದೆ. ಅವರಿಗೆ ಶುಭ ಕೋರುತ್ತೇನೆ’ ಎಂದರು.
ಕುಮಾರಸ್ವಾಮಿಯವರು ಸಾಂದರ್ಭಿಕ ಶಿಶು ಅಲ್ಲ, ದೇವೇಗೌಡರ ಪ್ರಣಾಳ ಶಿಶು.ಕುಮಾರಸ್ವಾಮಿಯವರು ದೇವೇಗೌಡರ ಮಂತ್ರಶಕ್ತಿಯಿಂದ ಹುಟ್ಟಿರುವ ಮಗು.
– ಸಿ.ಪಿ.ಯೋಗೇಶ್ವರ್, ಮಾಜಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ