ಕಂದಾಯ ಇಲಾಖೆ ಎಡವಟ್ಟು: ಕಿಡಿ


Team Udayavani, Jul 25, 2020, 7:22 AM IST

ಕಂದಾಯ ಇಲಾಖೆ ಎಡವಟ್ಟು: ಕಿಡಿ

ಕನಕಪುರ: ಕಂದಾಯ ಇಲಾಖೆ ಅಧಿಕಾರಿಗಳ ಎಡವಟ್ಟಿನಿಂದ ಕೋರ್ಟು ಕಚೇರಿಗೆ ಅಲೆಯುವಂತೆ ಆಗಿದೆ ಎಂದು ಮರುಳಗೆರೆ ಗ್ರಾಮದ ರೈತ ರಾಮಯ್ಯ ಆರೋಪಿಸಿದ್ದಾರೆ.

ತಾಲೂಕಿನ ಹಾರೋಹಳ್ಳಿ ಹೋಬಳಿ ಮರುಳಗೆರೆ ಗ್ರಾಮದ ರಾಮಯ್ಯ ಅವರ ಸರ್ವೆ ನಂ.86/3ಎ ಜಮೀನಿನ ಸರ್ವೆಮಾಡಿ ಸ್ಕೆಚ್‌ ನೀಡುವಂತೆ ಕಳೆದ 6 ತಿಂಗಳ ಹಿಂದೆ ಅರ್ಜಿ ಸಲ್ಲಿಸಿ ಅದರ ಶುಲ್ಕ ಪಾವತಿ ಮಾಡಿದ್ದರು. ಆದರೆ,ನಿಮ್ಮ ಜಮೀನಿನ ಮೇಲೆ ಅಧಿಕ ವ್ಯಾಜ್ಯ ಪ್ರಕರಣಗಳಿವೆ. ಈ ಪ್ರಕರಣ ಇತ್ಯರ್ಥವಾಗದೆ ಸರ್ವೆ ಸಾಧ್ಯವಿಲ್ಲ ಎಂದಿದ್ದಾರೆ. ನಮ್ಮ ಜಮೀನಿನ ಮೆಲೆ ಯಾವುದೇ ವ್ಯಾಜ್ಯ ಪ್ರಕರಣಗಳಿಲ್ಲ ಎಂದು ಮಾಹಿತಿ ನೀಡಿದ ರಾಮಯ್ಯನಿಗೆ ಎಸಿ, ಸಿವಿಲ್‌ ನ್ಯಾಯಾಲಯದಿಂದ ಯಾವುದೇ ವ್ಯಾಜ್ಯ ಪ್ರಕರಣಗಳಿಲ್ಲ ಎಂಬ ದೃಢೀಕರಣ ಪತ್ರ ತನ್ನಿ ಎಂದಿದ್ದಾರೆ. ನಮ್ಮ ಜಮೀನಿನ ಮೇಲೆ ಯಾವುದೇ ವ್ಯಾಜ್ಯ ಪ್ರಕರಣ ಇರಲಿಲ್ಲ. ಅಲ್ಲದೆ ಈ ಪ್ರಕರಣ ನಮ್ಮ ಹೋಬಳಿ ವ್ಯಾಪ್ತಿಗೂ ಬರುವುದಿಲ್ಲ. ಅಧಿಕಾರಿಗಳು ತಾವು ಮಾಡಿರುವ ಎಡವಟ್ಟಿನಿಂದ ಸಾತನೂರು ಹೋಬಳಿ ಕೆಮ್ಮಾಳೆ ಮತ್ತು ಮರಳವಾಡಿ ಹೋಬಳಿಯ ಟಿ.ಹೊಸಹಳ್ಳಿ ಗ್ರಾಮದ ಜಮೀನಿನ ವ್ಯಾಜ್ಯದ ಸಕ್ರಿಯವಲ್ಲದ ಇತ್ಯರ್ಥವಾಗಿರುವ ಪ್ರಕರಣಗಳನ್ನು ನಮ್ಮ ಜಮೀನಿನ ಸರ್ವೆ ನಂ.ಗಳ ಮೇಲಿದೆ ಎಂದು ದಾಖಲು ಮಾಡಿದ್ದಾರೆ. ಅಧಿಕಾರಿಗಳು ಮಾಡಿರುವ ಲೋಪದಿಂದ ಕಳೆದ 6ತಿಂಗಳಿಂದ ಕೋರ್ಟು ಕಚೇರಿಗೆ ಅಲೆದಾಡುವಂತೆ ಮಾಡಿದ್ದಾರೆ. ಎಸಿ ಮತ್ತು ಸೀವಿಲ್‌ ಕೋರ್ಟಿಗೆ ಅಲೆದಾಡಿ ನಮ್ಮ ಜಮೀನಿನ ಮೇಲೆ ಯಾವುದೇ ವ್ಯಾಜ್ಯ ಪ್ರಕರಣಗಳಿಲ್ಲ ಎಂದು ದೃಢೀಕರಿಸಿರುವ ದಾಖಲೆ ಸಲ್ಲಿಸಿದರೂ ಜಮೀನಿನ ಸರ್ವೇ ಮಾಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ.

ಈ ಬಗ್ಗೆ ತಹಶೀಲ್ದಾರ್‌ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ. ಮಗನ ಮದುವೆಗೆಂದು ಸಾಲ ಮಾಡಿಕೊಂಡಿದ್ದು ಬಡ್ಡಿ ಕಟ್ಟಲಾಗದೆ ಸಂಕಷ್ಟದಲ್ಲಿದ್ದೇವೆ. ಹೀಗಾಗಿ ಜಮೀನು ಮಾರಿ ಸಾಲ ತೀರಿಸೋಣ ಎಂದು ಈಗಾಗಲೇ ಮುಂಗಡ ಹಣ ಪಡೆದಿದ್ದೆ. ಕರಾರು ಪತ್ರದ ಅವಧಿ ಮುಗಿದಿದ್ದು ಮಾಲಿಕರು ಒತ್ತಡ ಹೇರುತ್ತಿದ್ದಾರೆಂದು ತಿಳಿಸಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.