ರೋಟರಿ ಸೇವೆ ಶ್ಲಾಘನೀಯ: ಶಾಸಕ


Team Udayavani, Jul 15, 2019, 12:33 PM IST

rn-tdy-2..

ರಾಮನಗರ: ರಾಜಕೀಯೇತರ ಸಂಸ್ಥೆ ಯಾಗಿ, ಸಮಾಜಕ್ಕೆ ಅಳಿಲು ಸೇವೆ ಸಲ್ಲಿಸಲು ರೋಟರಿ ಸಂಸ್ಥೆ ಮೂಲಕ ಸಾಕಷ್ಟು ಅವಕಾಶಗಳಿವೆ ಎಂದು ಮಾಗಡಿ ಕ್ಷೇತ್ರದ ಶಾಸಕ ಎ.ಮಂಜುನಾಥ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕಿನ ಬಿಡದಿಯ ಮಂಜುನಾಥ ಕನ್ವೆನ್ಷನ್‌ ಹಾಲ್ನಲ್ಲಿ ನಡೆದ ರೋಟರಿ ಬಿಡದಿ ಸೆಂಟ್ರಲ್ನ ನೂತನ ಪದಾಧಿಕಾ ರಿಗಳ ಪದವಿ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸಾಮಾಜಿಕ ಸೇವೆ ನಡುವೆ ಸದಸ್ಯರ ನಡುವೆ ಪರಸ್ಪರ ವಿಶ್ವಾಸ ವೃದ್ಧಿ, ಸಮಾಜದಲ್ಲಿ ವ್ಯಕ್ತಿಗತ ಗೌರ ವದ ಜೊತೆಗೆ ವ್ಯಾಪಾರ ವೃದ್ಧಿಗೂ ರೋಟರಿ ಸಂಸ್ಥೆ ಉತ್ತಮ ವೇದಿಕೆ ಎಂದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡು ಭಾರತ ಪಲ್ಸ್ ಪೋಲಿಯೋ ಮುಕ್ತ ದೇಶವನ್ನಾಗಿಸಲು ರೋಟರಿ ಸಂಸ್ಥೆ ತನ್ನ ಪಾಲಿನ ಕೊಡುಗೆ ನೀಡಿದೆ. ರಾಜಕಾರಣಿಗಳಿಗಿಂತ ರೋಟರಿ ಸಂಸ್ಥೆಯ ಪದಾಧಿಕಾರಿಗಳಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ಇದೆ ಎಂದು ಅಭಿಪ್ರಾಯಪಟ್ಟರು.

ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಹಲವಾರು ಕಾರ್ಖಾನೆಗಳಿವೆ. ಈ ಕಾರ್ಖಾನೆಗಳ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಗೆ(ಸಿಎಸ್‌ಆರ್‌ ಆಕ್ಟಿವಿಟಿ) ಮೀಸಲಿರುವ ನಿಧಿಯಡಿ ಕೈಗೊಳ್ಳಬ ಹುದಾದ ಕಾರ್ಯಕ್ರಮಗಳಲ್ಲಿ ರೋಟರಿ ಸಂಸ್ಥೆಯನ್ನು ತೊಡಗಿಸಿಕೊಂಡು ಸಾಮಾ ಜಿಕ ಸೇವೆ ಇನ್ನಷ್ಟು ವಿಸ್ತರಿಸಬ ಹುದು.ಬಡವರಿಗಾಗಿ ಪರಿಣಾಮಕಾರಿ ಯೋಜನೆ ಹಮ್ಮಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಸಲಹೆ ನೀಡಿದರು.

ರೋಟರಿ ಸಂಸ್ಥೆ ಜಿಲ್ಲಾ ಅನುಷ್ಟಾಪನಾ ಅಧಿಕಾರಿ ಆರ್‌.ಕುಮಾರಸ್ವಾಮಿ, ಕೋಟಿ- ನಾಟಿ ಕಾರ್ಯಕ್ರಮ ಹಮ್ಮಿಕೊ ಳ್ಳಲು ರೋಟರಿ ಸಂಸ್ಥೆ ಉದ್ದೇಶಿಸಿದ್ದು, ನೂತನ ಪದಾಧಿಕಾರಿಗಳು ಅನುಷ್ಠಾನಗೊ ಳಿಸಿ ಎಂದು ಹೇಳಿದರು.

ಪದವಿ ಸ್ವೀಕಾರ:ರೋಟರಿ ಬಿಡದಿ ಸೆಂಟ್ರಲ್ 2019- 20ನೇ ಸಾಲಿನ ಅಧ್ಯಕ್ಷರಾಗಿ ಎಂ.ಚಂದ್ರ ಶೇಖರ್‌ ಅಧಿಕಾರ ಸ್ವೀಕರಿಸಿದರು. ಕಾರ್ಯದರ್ಶಿ ವಸಂತ ಕುಮಾರ್‌, ಉಪಾಧ್ಯಕ್ಷ ನಾಗರಾಜು, ಖಜಾಂಚಿ ಬಸವರಾಜ ಅರಸು, ಜಂಟಿ ಕಾರ್ಯದರ್ಶಿ ಕೃಷ್ಣ ಹಾಗೂ 7 ಮಂದಿ ನಿರ್ದೇಶಕರು ಪದವಿ ಸ್ವೀಕರಿಸಿದರು.

ಮೀಸೆ ರಾಮಕೃಷ್ಣಯ್ಯ ಮತ್ತು ಅಜ್ಗರ್‌ ಪಾಷಾ ಸ್ಟಾರ್‌ ರೋಟೆರೀಯನ್‌ ಗೌರವಕ್ಕೆ ಪಾತ್ರರಾದರು. ಬೆಂಗಳೂರಿನ ವಿಕ್ಟೋರಿ ಯಾ ಆಸ್ಪತ್ರೆ ಆಡಳಿತಾಧಿಕಾರಿ ಡಾ.ನಾಗ ಮೂರ್ತಿ ಅವರನ್ನು ಸನ್ಮಾನಿಸಲಾಯಿತು.

ರೋಟರಿ ಸಂಸ್ಥೆ ಸಹಾಯಕ ಜಿಲ್ಲಾ ಪಾಲಕ ಸಿದ್ಧಪ್ಪಾಜಿ, ನಿಕಟಪೂರ್ವ ಅಧ್ಯಕ್ಷ ಚಿಕ್ಕಣ್ಣಯ್ಯ, ಕಾರ್ಯದರ್ಶಿ ಶಿವರಾಜು, ಪದಾಧಿಕಾರಿಗಳಾದ ಸಿ.ಉಮೇಶ್‌, ಮಲ್ಲೇಶ್‌, ಬಿ.ಎಂ.ರಮೇಶ್‌ಕುಮಾರ್‌, ಶ್ರೀನಿವಾಸ್‌ ಇದ್ದರು.

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.