ಗ್ರಾಮಾಂತರ ಕಾಂಗ್ರೆಸ್ ಉಪಾಧ್ಯಕ್ಷ ರವಿ ಬಿಜೆಪಿ ಸೇರ್ಪಡೆ
Team Udayavani, Dec 2, 2020, 11:53 AM IST
ರಾಮನಗರ: ತಾಪಂ ಮಾಜಿ ಸದಸ್ಯ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ರವಿ ಮತ್ತು ಬೆಂಬಲಿಗರು ಡಿಸಿಎಂಡಾ.ಸಿ.ಎನ್.ಅಶ್ವಥನಾರಾಯಣ ಅವರ ಸಮ್ಮುಖ ದಲ್ಲಿ ಬಿಜೆಪಿ ಪಕ್ಷ ಸೇರಿದರು.
ತಾಲೂಕಿನ ಕೈಲಾಂಚ ಹೋಬಳಿಯ ಮೂಡಲಹಳ್ಳಿದೊಡ್ಡಿ ಗ್ರಾಮದಲ್ಲಿ ರವಿ ಅವರ ನಿವಾ ಸಕ್ಕೆ ಭೇಟಿ ಕೊಟ್ಟ ಡಿಸಿಎಂಡಾ.ಸಿ.ಎನ್.ಅಶ್ವತ್ಥನಾರಾಯಣ ಪಕ್ಷದ ಶಾಲು ಹೊದಿಸಿ ರವಿ ಮತ್ತು ಸಂಗಡಿಗರಾದ ಪರಮೇಶ್, ವೆಂಕಟಪ್ಪ, ನಿಖೀಲ್ದೊರೆಗೌಡ, ಪುನೀತ್ ಗೌಡ, ಅಕ್ಷಯ್ ಶೆಟ್ಟಿ, ಸಿದ್ದಪ್ಪಾಜಿ, ದಿನೇಶ್, ಕುಮಾರ್ ಮುಂತಾದವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಬಿಜೆಪಿ ಸರ್ಕಾರದ ಜನಪರ ಕಾರ್ಯಕ್ರಮಗಳು, ಸಿದ್ಧಾಂತಗಳನ್ನು ಒಪ್ಪಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದು ಸ್ಥಳೀಯ ಬಿಜೆಪಿ ಪ್ರಮುಖರು ತಿಳಿಸಿದರು. ಪಕ್ಷ ಸೇರ್ಪಡೆ ಸಂದರ್ಭದಲ್ಲಿ ಮುಜರಾಯಿಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕೋಲಾರ ಸಂಸದ ಮುನಿಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಗೀತಾ ವಿವೇಕಾನಂದ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜ್,ಪ್ರಧಾನ ಕಾರ್ಯದರ್ಶಿ ರುದ್ರದೇವರು, ನಗರ ಪ್ರಧಾನ ಕಾರ್ಯದರ್ಶಿ ಡಿ.ನರೇಂದ್ರ, ಪ್ರಮುಖ ರಾದ ಎಸ್.ಆರ್.ನಾಗರಾಜ್, ಶಿವಮಾಧು, ಬಿ.ನಾಗೇಶ್, ಜಿ.ವಿ.ಪದ್ಮನಾಭ, ಲೀಲಾವತಿ, ಲಿಂಗೇಗೌಡ, ರಾಜು, ಜಗದೀಶ್, ರಾಜೇಶ್ ಇದ್ದರು.
ಇದನ್ನೂ ಓದಿ : ಕೋವಿಡ್ ಸಂಕಷ್ಟ: ಫೈವ್ ಸ್ಟಾರ್ ಹೋಟೆಲ್ ಬಾಣಸಿಗ ಈಗ ಬೀದಿ ಬದಿ ವ್ಯಾಪಾರಿ
ರಸ್ತೆ ಬದಿ ಕಬ್ಬಿನಹಾಲು ಕುಡಿದ ಡಿಸಿಎಂ: ಅಶ್ವತ್ಥನಾರಾಯಣ: ಚನ್ನಪಟ್ಟಣ ತಾಲೂಕುಕೋಡಂಬಹಳ್ಳಿಯಲ್ಲಿ ಗ್ರಾಮಸ್ವರಾಜ್ ಸಮಾವೇಶ ಮುಗಿಸಿಕೊಂಡು ಕೈಲಾಂಚ ಮಾರ್ಗವಾಗಿ ಮೂಡಲಹಳ್ಳಿ ದೊಡ್ಡಿ ಗ್ರಾಮಕ್ಕೆ ಬರುವ ಮಾರ್ಗಮಧ್ಯೆ ಕನಕಪುರ-ರಾಮನಗರ ರಸ್ತೆ ಬದಿಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಮತ್ತು ಮುಜರಾಯಿ ಸಚಿವಕೋಟಾ ಶ್ರೀನಿವಾಸ ಪೂಜಾರಿ ಮತ್ತು ಸಂಸದ ಮುನಿಸ್ವಾಮಿ ಕಬ್ಬಿನ ಹಾಲು ಕುಡಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಕೃಷಿ ಸಚಿವರಿಂದ ಬಿಡುಗಡೆಕಾರ್ಲಕಜೆ ಅಕ್ಕಿ
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು
2ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ, 447 ಫಲಾನುಭವಿಗಳಲ್ಲಿ ಅಡ್ಡಪರಿಣಾಮ ಪತ್ತೆ: ಕೇಂದ್ರ
ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ