ಕೋವಿಡ್ ಪ್ರಕರಣಗಳ ಹೆಚ್ಚಳ: ತಿಂಗಳಾಂತ್ಯದವರೆಗೆ ಕನಕಪುರದಲ್ಲಿ ಸ್ವಯಂ ಘೋಷಿತ ಲಾಕ್‍ಡೌನ್‍


Team Udayavani, Jun 21, 2020, 5:25 PM IST

ಕೋವಿಡ್ ಪ್ರಕರಣಗಳ ಹೆಚ್ಚಳ: ತಿಂಗಳಾಂತ್ಯದವರೆಗೆ ಕನಕಪುರದಲ್ಲಿ ಸ್ವಯಂ ಘೋಷಿತ ಲಾಕ್‍ಡೌನ್‍

ರಾಮನಗರ: ಜಿಲ್ಲೆಯ ಕನಕಪುರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೋವಿಡ್‍ 19 ಪ್ರಕರಣಗಳ ಹಿನ್ನೆಲೆಯಲ್ಲಿ ಜೂನ್‍ 30ರವರೆಗೆ ಸ್ವಯಂ ಪ್ರೇರಿತ ಲಾಕ್‍ಡೌನ್‍ ವಿಧಿಸಿಕೊಳ್ಳಲು ಸ್ಥಳೀಯರು ನಿರ್ಧರಿಸಿದ್ದಾರೆ.

ಭಾನುವಾರ ಕನಕಪುರದಲ್ಲಿ ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಸಭೆಯಲ್ಲಿ ಶಾಸಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍, ಸಂಸದ ಡಿ.ಕೆ.ಸುರೇಶ್‍ ಅವರ ಸಮ್ಮುಖದಲ್ಲಿ ಕನಕಪುರ ನಗರದ ವ್ಯಾಪಾರಿ ಮಳಿಗೆಗಳ ಮಾಲೀಕರು ಮತ್ತು ವಿವಿಧ ಸಂಘ-ಸಂಸ್ಥೆಗಳು ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದರು.

ಶಾಸಕ ಡಿ.ಕೆ.ಶಿವಕುಮಾರ್‍ ವ್ಯಾಪಾರಸ್ಥರ ಈ ನಿರ್ಧಾರವನ್ನು ಸ್ವಾಗತಿಸಿದರು. ಜನರ ಆರೋಗ್ಯ ಮುಖ್ಯ. ನಿಮ್ಮ ನಿಲುವಿಗೆ ನನ್ನ ಬೆಂಬಲವಿದೆ ಎಂದರು. ಆದರೆ ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳಿಗೆ ಕೊರತೆ ಯಾಗದಂತೆ ಎಚ್ಚರ ವಹಿಸಲು ದಿನಸಿ ಅಂಗಡಿಗಳನ್ನು ಬೆಳಿಗ್ಗೆ 7 ರಿಂದ 11 ಗಂಟೆಯವರೆಗೆ ತೆರೆಯುವಂತೆ ಸಲಹೆ ನೀಡಿದರು.

ಸರ್ಕಾರಿ ಕಚೇರಿ, ಸರ್ಕಾರಿ ಬಸ್ ಸೇವೆ, ಔಷದ ವ್ಯಾಪಾರಕ್ಕೆ ಮುಂದುವರೆಯಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಕ್ವಾರಂಟೈನ್‍ ಕೇಂದ್ರಗಳಲ್ಲಿ ಕಳೆಪೆ ಆಹಾರ – ದೂರು

ಜಿಲ್ಲೆಯಲ್ಲಿರುವ ಸಾಂಸ್ಥಿಕ ಕ್ವಾರಂಟೈನ್‍ ಕೇಂದ್ರಗಳಲ್ಲಿ ಶುಚಿ, ರುಚಿ ಇಲ್ಲದ ಆಹಾರ ಪೂರೈಕೆಯಾಗುತ್ತಿರುವ ದೂರುಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‍, ಜಿಲ್ಲಾಡಳಿತ ದಿನನಿತ್ಯ ತಲಾ 60 ರೂ ವೆಚ್ಚದಲ್ಲಿ ಆಹಾರ ಪೂರೈಸುತ್ತಿದೆ. ತಾವು ಡಿ.ಕೆ.ಶಿ ಚಾರಿಟಬಲ್‍ ಟ್ರಸ್ಟ್ ಮೂಲಕ ತಲಾ 100 ರೂ ಕೊಡುವುದಾಗಿ ಉತ್ತಮ ಆಹಾರ ಪೂರೈಸಿ ಎಂದು ಸಭೆಯಲ್ಲಿ ಹಾಜರಿದ್ದ  ಅಧಿಕಾರಿಗಳಿಗೆ ಸೂಚಿಸಿದ್ದರು.

ಸಭೆಯಲ್ಲಿ ಎಂಎಲ್‍ಸಿ ಎಸ್‍.ರವಿ, ಜಿಲ್ಲಾಧಿಕಾರಿ ಎಂ.ಎಸ್‍.ಅರ್ಚನಾ, ಎಸ್ಪಿ ಅನೂಪ್‍ ಎ ಶೆಟ್ಟಿ ನಗರಾಭಿವೃದ್ದಿ ಕೋಶದ ನಿರ್ದೇಶಕ ಹಾಗೂ ನಗರಸಭೆಯ ಪ್ರಭಾರ ಆಯುಕ್ತ ಮಾಯಣ್ಣ ಗೌಡ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.