ಸಮಾಜಕ್ಕೆ ಮಠಗಳ ಕೊಡುಗೆ ಅಪಾರ


Team Udayavani, Mar 15, 2021, 12:19 PM IST

ಸಮಾಜಕ್ಕೆ ಮಠಗಳ ಕೊಡುಗೆ ಅಪಾರ

ಮಾಗಡಿ: ಮಾನವನ ಕಲ್ಯಾಣಕ್ಕಾಗಿ, ಸಮಾಜದ ಏಳಿಗೆಗಾಗಿ ಮಠಗಳು ಹೆಚ್ಚಿನ ಉತ್ತಮ ಕೆಲಸ ಮಾಡಿವೆ. ಶಿಕ್ಷಣ ವಂಚಿತ ಅಸಹಾಯಕ ಮಕ್ಕಳಿಗೆ ಅನ್ನ, ವಸತಿ ನೀಡುವ ಮೂಲಕ ಸಶಕ್ತರನ್ನಾಗಿ ಮಾಡಿವೆ ಎಂದು ಡಿಸಿಎಂ ಗೋವಿಂದ ಎಂ. ಕಾರಜೋಳ ತಿಳಿಸಿದರು.

ತಾಲೂಕಿನ ಸೋಲೂರು ಹೋಬಳಿಪಾಲನಹಳ್ಳಿ ಮಠದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ನಡೆದ ಜಾತ್ರಾ ಮಹೋತ್ಸವ ಹಾಗೂ ಶನೇಶ್ವರ ಸ್ವಾಮಿ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು,ನಾಡಿನ ಉದ್ದಗಲಕ್ಕೂ ಶಿಕ್ಷಣ ಸಂಸ್ಥೆಗಳನ್ನು ತೆರದು ಹೆಮ್ಮರವಾಗಿ ಬೆಳೆದುನಿಂತಿದ್ದು, ದೀನ, ದಲಿತರ ಮಕ್ಕಳಿಗೆ,ಅವಕಾಶ ವಂಚಿತ ಮಕ್ಕಳಿಗೆ ಶಿಕ್ಷಣನೀಡುತ್ತಿವೆ. ಶ್ರೀಮಠದಿಂದ ನಡೆಯುತ್ತಿ ರುವ ಎಲ್ಲ ಕಾರ್ಯಕ್ರಮಕ್ಕೆ ಭಕ್ತರುಭಾಗವಹಿಸಿ ಮಠದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.

ಪಾಲನಹಳ್ಳಿ ಮಠದ ಧರ್ಮಾಧಿಕಾರಿ ಶ್ರೀ ಸಿದ್ದರಾಜು ಸ್ವಾಮೀಜಿ ಮಾತನಾಡಿ, ವಿಶ್ವದಲ್ಲಿ ವಿಗ್ರಹರಾಧನೆ ಮಾಡುವ ಮೊದಲು ಪ್ರಕೃತಿ ಆರಾಧನೆ ಮಾಡಲಾಗುತ್ತಿತ್ತು. ಪ್ರತಿಯೊಬ್ಬರು ಪ್ರೀತಿ-ವಿಶ್ವಾಸದಿಂದ ಪ್ರಕೃತಿಯ ನಡುವೆಯೇ ಬದುಕಿ ಬಾಳಬೇಕು ಎಂದರು. ಮಾಜಿ ಕೇಂದ್ರ ಸಚಿವ ಕೆ.ಎಚ್‌ ಮುನಿಯಪ್ಪ ಮಾತನಾಡಿ, ಪಾಲನಹಳ್ಳಿ ಮಠಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು ಎಂದರು.

ಕೆಲಸದಲ್ಲಿ ಬದ್ಧತೆ ಇರಬೇಕು: ಮಾಜಿ ಸಚಿವ ಎಚ್‌.ಆಂಜನೇಯ ಮಾತನಾಡಿ, ಮನುಷ್ಯನಿಗೆ ಶಾಂತಿ-ನೆಮ್ಮದಿ ಬೇಕಾಗಿದ್ದು ಇತ್ತಿಚೀನ ದಿನದಲ್ಲಿ ಆಸೆಬಹಳವಾಗುತ್ತಿದೆ. ಗ್ರಾಪಂ ಚುನಾವಣೆಗೆ ಕೋಟಿಗಟ್ಟಲೆ ಹಣ ಖರ್ಚುಮಾಡುತ್ತಾ ರಾಜಕಾರಣವನ್ನು ಸೇವೆಎಂಬುದನ್ನು ಮರೆತು ಹಣಸಂಪಾದನೆ ಮಾಡುವ ವೃತ್ತಿ ಎಂದು ತಿಳಿದುಕೊಂಡಿ ದ್ದಾರೆ. ನಾವು ಮಾಡುವ ಕೆಲಸದಲ್ಲಿ ಬದ್ಧತೆ, ನಿಸ್ವಾರ್ಥ ಸೇವೆ ಇರಬೇಕು ಎಂದರು.

ನೆಲಮಂಗಲ ಶಾಸಕ ಡಾ.ಕೆ ಶ್ರೀನಿವಾಸ್‌ ಮೂರ್ತಿ ಮಾತನಾಡಿ, ಮಠದಅಭಿವೃದ್ಧಿ ಕೆಲಸಕ್ಕೆ ನಾನು ಅಳಿಲು ಸೇವೆ ಮಾಡಲು ಬದ್ಧ ಎಂದರು.

ಶ್ರೀ ಅಗೋರೇಶ್ವರ ಭಗವಾನ್‌, ಡಾ. ಮಧುಸೂದನಾನಂದ ಸ್ವಾಮಿ, ಸರ್ಕಾರ‌ದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಎಚ್‌ ಅನಿಲ್‌ಕುಮಾರ್‌, ಲಕ್ಷ್ಮೀನಾರಾಯಣ್‌, ನಿವೃತ್ತ ಕುಲಪತಿ ಪ್ರೊ. ಅನಂತ ರಾಮಯ್ಯ,  ಶಾರದಮ್ಮ, ಡಾ. ಡಿ.ಒ ಗಂಗಾಧರಸ್ವಾಮಿ, ಪುರಸಭಾಧ್ಯಕ್ಷೆಭಾಗ್ಯಮ್ಮ, ಎಲ್‌.ಎನ್‌ ಸ್ವಾಮಿ,  ಬೆಳ ಗುಂಬದ ವಿಶ್ವನಾಥ್‌, ಕಲ್ಕೆರೆ ಶಿವಣ್ಣ,ಡಾ.ಜಗದೀಶ್‌, ರಾಮಪ್ರಸಾದ್‌, ರಾಘವೇಂದ್ರ ಇದ್ದರು.

ಟಾಪ್ ನ್ಯೂಸ್

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.