Sihi Kumbalakai: ಬರಗಾಲದಲ್ಲಿ ಸಿಹಿ ಕುಂಬಳಕಾಯಿ


Team Udayavani, Oct 9, 2023, 2:26 PM IST

tdy-10

ಮಾಗಡಿ: ಮಾಜಿ ಸಚಿವ ಎಚ್‌.ಎಂ.ರೇವಣ್ಣ ಸಿಹಿ ಕುಂಬಳಕಾಯಿ ಬೆಳೆದು ಕೃಷಿಯಲ್ಲಿಯೂ ಸೈ ಎನಿಸಿ ಕೊಂಡಿದ್ದಾರೆ. ರೇವಣ್ಣ ಬರೀ ರಾಜಕಾರಿಣಿಯಲ್ಲ, ರೈತರೂ ಆಗಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾಪಟುವೂ ಆಗಿದ್ದರು. ಸುಮಾರು 45 ವರ್ಷಗಳ ಸುದೀರ್ಘ‌ ರಾಜಕಾರಣದ ಮಾಡಿಕೊಂಡು ಬಂದಿರುವ ಮಾಜಿ ಸಚಿವ ಎಚ್‌.ಎಂ.ರೇವಣ್ಣ ದಿನನಿತ್ಯದ ರಾಜಕೀಯ ಜಂಜಾಟದಲ್ಲಿ ಕೆಲ ಸಮಯ ವನ್ನು ಕೃಷಿ ಚುಟುವಟಿಕೆಗೆ ಮೀಸಲಿಟ್ಟು, ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದರು. ಹೀಗಾಗಿ ಬರಗಾಲದಲ್ಲಿ ಸಿಹಿ ಕುಂಬಳಕಾಯಿ ಬೆಳೆದಿದ್ದಾರೆ.

ಕೃಷಿ ಬೇಸಾಯದಲ್ಲಿಯೂ ಸಾಧನೆ: ಮಾಗಡಿ ತಾಲೂಕಿನ ಗುಡ್ಡಹಳ್ಳಿ ಗ್ರಾಮದ ನಿವಾಸಿ ಪ್ರಗತಿಪರ ರೈತ ಕುಂಬಳಕಾಯಿ ಗಂಗಣ್ಣ ಅವರು ಮಾಜಿ ಸಚಿವ ಎಚ್‌.ಎಂ.ರೇವಣ್ಣ ಅವರ ಮನೆಗೆ ಹೋದಾಗಲೆಲ್ಲ. ನಾನು ಕುಂಬಳ ಕಾಯಿ ಬೆಳೆದು ಬದುಕು ಕಟ್ಟಿಕೊಂಡಿದ್ದೇನೆ ಎನ್ನುತ್ತಿದ್ದರು. ಮಾಜಿ ಸಚಿವ ಎಚ್‌. ಎಂ. ರೇವಣ್ಣ ಅವರಿಗೆ ಪ್ರೇರೇಪಿಸಿ ನಿಮ್ಮ ಭೂಮಿಯಲ್ಲಿ ಕುಂಬಳಕಾಯಿ ಬೆಳೆಯಬಹುದು ಎಂದು ಆಗಾಗ್ಗೆ ಹೇಳು ತ್ತಿದ್ದರು. ಮಾರುಕಟ್ಟೆ ಮಾಡುವುದು ಹೇಗೆ ಎಂಬುದನ್ನು ಸಹ ತಿಳಿಸುತ್ತಿದ್ದರು. ಸರ್ಕಾರಿ ಜೀಪ್‌ ಡ್ರೈವರ್‌ ಮಗನಾಗಿ ರಾಜಕಾರಣದಲ್ಲಿ ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಎಚ್‌.ಎಂ.ರೇವಣ್ಣ ಬೆಳೆದಿದ್ದಾರೆ ಎಂದರೆ ಕೃಷಿ ಬೇಸಾಯದಲ್ಲಿಯೂ ಸಾಧನೆ ಮಾಡಿ ತೋರಿಸಿದ್ದಾರೆ.

ಪಿತೃಪಕ್ಷ ಆಚರಣೆ ಹಿನ್ನೆಲೆ ಕುಂಬಳಕಾಯಿಗೆ ಬಹಳ ಬೇಡಿಕೆ: ಹೀಗಾಗಿ ನಾನೂ ಕೂಡ ಇರುವ ಸುಮಾರು 8 ಎಕರೆ ಭೂಮಿಯಲ್ಲಿ ಕುಂಬಳಕಾಯಿ ಬೀಜ ಬಿತ್ತಿ ಬೆಳೆಯೋಣ ಚಿಂತಿಸಿದರು. ಗಂಗಣ್ಣ ಅವರ ಪ್ರೇರಣೆಯಂತೆ ಮಾಗಡಿಯಲ್ಲಿರುವ ತಮ್ಮ ತೋಟದ ಮನೆಯಂಗಳದ ಅಡಿಕೆ ತೋಟದಲ್ಲಿ ಕುಂಬಳಕಾಯಿ ಬೀಜ ಬಿತ್ತನೆ ಮಾಡಿಸಿದರು. ಆಗಾಗ್ಗೆ ಬೀಳುವ ಮಳೆಗೆ ಕುಂಬಳಗಿಡ ಬೆಳೆದು ಉತ್ತಮ ಇಳುವರಿ ಕೊಟ್ಟಿದ್ದು, 15 ಟನ್‌ ಕುಂಬಳಕಾಯಿ ಬೆಳೆದಿದ್ದಾರೆ. ಮಹಾಲಯ ಅಮಾವಾಸ್ಯೆ ಆಗಿರುವುದರಿಂದ ಎಲ್ಲೆಡೆ ಪಿತೃಪಕ್ಷ ಆಚರಣೆ ನಡೆಯುತ್ತಿದ್ದು, ಕುಂಬಳಕಾಯಿಗೆ ಬಹಳ ಬೇಡಿಕೆಯೂ ಬಂದಿದೆ. 5 ಟನ್‌ ಕುಂಬಳ ಕಾಯಿಯನ್ನು ಲಾಲ್‌ಬಾಗ್‌ಗೆ ಹಾಪ್‌ ಕಾಮ್ಸ್‌ ಗೆ ಮಾರಾಟ ಮಾಡಲಾಗಿದೆ. ಇನ್ನೂ ಕಾಯಿ ಕೀಳ ಬೇಕಿದೆ.ಬರಗಾಲದಲ್ಲಿ ಕುಂಬಳಕಾಯಿ ಬೆಳೆದು ಮಾಜಿ ಸಚಿವ ಎಚ್‌.ಎಂ.ರೇವಣ್ಣ ಸೈ ಎನಿಸಿ ಕೊಂಡಿದ್ದಾರೆ. ಇತರೆ ರೈತರಿಗೂ ಸ್ಫೂರ್ತಿಯಾಗಿದ್ದಾರೆ.

ಹೊಸಪೇಟೆ ಚಂದ್ರಯ್ಯ, ಕೆಂಚಪ್ಪ, ರಾಜಣ್ಣ, ನಾಗರಾಜು ಸೇರಿದಂತೆ ಇತರೆ ರೈತರು ಇದ್ದರು.

ಇತರೆ ರೈತರಿಗೂ ಸ್ಫೂರ್ತಿಯಾಗಿದ್ದಾರೆ: ರೈತ ಗಂಗಣ್ಣ: ಎಚ್‌.ಎಂ.ರೇವಣ್ಣ ಅವರ ಅಭಿಮಾನಿ ನಾನು ಅವರೊಂದಿಗೆ ಹೆಚ್ಚಿನ ಒಡನಾಡ ವಿಟ್ಟುತ್ತು. ಅವರು ರಾಜಕಾರಣದಲ್ಲಿ ರಾಷ್ಟ್ರಮಟ್ಟದಲ್ಲಿ ಬೆಳೆದಿದ್ದರೂ ಸಹ ಸ್ನೇಹಜೀವಿ ಎಚ್‌.ಎಂ.ರೇವಣ್ಣ ಅವರು ನಾನು ಎಲ್ಲೇ ಅವರಿಗೆ ಕಂಡರೂ ಕೂಗಿ ಮಾತನಾಡಿಸುವ ಗುಣ ಅವರದು. ಸಿಕ್ಕಾಗಲೆಲ್ಲ ಜಮೀನಿನಲ್ಲಿ ಏನು ಬೆಳೆ ಇಟ್ಟಿದ್ದೀಯಾ ಎಂದು ಯೋಗಕ್ಷೇಮ ವಿಚಾರಿ ಸುತ್ತಿದ್ದರು. ನಾನು ಕುಂಬಳಕಾಯಿ ಬೆಳೆದ ಬಗ್ಗೆ ಪತ್ರಿಕೆಯಲ್ಲಿ ಓದಿದ್ದೇನೆ ಎನ್ನುತ್ತಿದ್ದರು. ನೀವು ಬೆಳೆಯಬಹುದು ಎಂದು ರೇವಣ್ಣ ಅವರಿಗೆ ಆಗಾಗ್ಗೆ ಹೇಳುತ್ತಿದ್ದೆ. ರೇವಣ್ಣ ಅವರೀಗ ಕುಂಬಳಕಾಯಿ ಬೆಳೆದು ತೋರಿಸಿದ್ದಾರೆ. ಇತರೆ ರೈತರಿಗೂ ಸ್ಫೂರ್ತಿಯಾಗಿದ್ದಾರೆ. ನನಗೆ ಖುಷಿಯಾಗಿದೆ ಎಂದು ಪ್ರಗತಿ ಪರ ರೈತ ಕುಂಬಳಕಾಯಿ ಗಂಗಣ್ಣ ತಿಳಿಸಿದ್ದಾರೆ.

ಮಾಗಡಿ ಪಟ್ಟಣದ ಹೊಸಪೇಟೆ ರಸ್ತೆ ಬದಿ 8 ಎಕರೆ ಭೂಮಿಯಲ್ಲಿ 4 ಎಕರೆ ಅಡಕೆ ತೋಟ ಮಾಡಿಕೊಂಡಿದ್ದೇನೆ. ಅದರಲ್ಲಿ ಕಳೆ ತೆಗೆಸಿ, ಗೊಬ್ಬರ ಕೊಡಲಾಗುತ್ತಿತ್ತು. ಇದಕ್ಕೆ ಬಹು ತೇಕ ಖರ್ಚು ಬರುತ್ತಿತ್ತು. ಅಡಕೆ ತೋಟದಲ್ಲಿ ಕುಂಬಳಕಾಯಿ ಬೆಳೆದರೆ ಅದರ ತ್ಯಾಜ್ಯವೆಲ್ಲವೂ ಅಡಕೆ ತೋಟಕ್ಕೆ ಗೊಬ್ಬರವಾಗು ತ್ತದೆ ಎಂದು ಪ್ರಗತಿಪರ ರೈತ ಗಂಗಣ್ಣ ಅವರ ಪ್ರೇರಣೆಯಂತೆ ಕುಂಬಳಕಾಯಿ ಬೆಳೆದಿದ್ದೇನೆ. ಈಗ ಅದರ ತ್ಯಾಜ್ಯ ಅಡಕೆ ತೋಟಕ್ಕೆ ಗೊಬ್ಬರೂ ಆಗುತ್ತಿದೆ.-ಎಚ್‌.ಎಂ.ರೇವಣ್ಣ, ಮಾಜಿ ಸಚಿವ

-ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.