ಸರ್ಕಾರಿ ನೌಕರರ ಮೌನ ಪ್ರತಿಭಟನೆ


Team Udayavani, Jul 11, 2020, 6:37 AM IST

sarkari-mouna

ರಾಮನಗರ: ಬಂಗಾರಪೇಟೆ ತಾಲೂಕು ತಹಶೀಲ್ದಾರ್‌ ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ನಗರದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ಕಂದಾಯ ನೌಕರರ ಸಂಘದ ಜಿಲ್ಲಾ ಘಟಕ ಗಳು ಮೌನ ಪ್ರತಿಭಟನೆ  ನಡೆಸಿದವು. ನಗರದ ಸರ್ಕಾರಿ ಕಚೇರಿಗಳ ಸಂಕೀರ್ಣದ (ಡೀಸಿ ಕಚೇರಿ) ಆವರಣದಲ್ಲಿ ಜಮಾಯಿಸಿ ದ ಜಿಲ್ಲಾ ಸಂಘದ ಪದಾಧಿಕಾರಿಗಳು ತಮ್ಮ ಆಕ್ರೋಶ ಹೊರಹಾಕಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿ ಕಾರಿಗಳು ಮೃತ  ತಹಶೀಲ್ದಾರ್‌ ಚಂದ್ರ ಮೌಳೇಶ್ವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ವೇಳೆ ತೋಳಿಗೆ ಕಪ್ಪುಬಟ್ಟೆ ಕಟ್ಟಿದ್ದ ನೂರಾರು ಸರ್ಕಾರಿ ನೌಕರರು ಅಗಲಿ ದ ಅಧಿಕಾರಿಗೆ ಶ್ರದಾಂಜಲಿ ಅರ್ಪಿಸಿದರು. ನಂತರ ಸುದ್ದಿಗಾರರೊಂದಿಗೆ  ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಕೆ.ಬೈರಲಿಂಗಯ್ಯ ಮಾತನಾಡಿದರು.

ಕೋಲಾರ ಜಿಲ್ಲೆಯ ಬಂಗಾರುಪೇಟೆ ತಾಲೂಕು ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಅವರು ಬಂಗಾರುಪೇಟೆ ತಾಲೂಕು ಕಾಮಸಮುದ್ರ  ಹೋಬಳಿ, ತೋಪನಹಳ್ಳಿ ಗ್ರಾಮದ ರಾಮಮೂರ್ತಿ ಹಗೂ ವೆಂಕಟಾ ಪತಿ ಎಂಬುವರ ಜಮೀನು ವ್ಯಾಜ್ಯದ ಸಂಬಂಧ ಪೊಲೀಸ್‌ ರಕ್ಷಣೆಯಲ್ಲಿ ಜಂಟಿ ಸರ್ವೇ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಆರೋಪಿ ವೆಂಕಟಪತಿ, ಪೊಲೀಸರ ಸಮ್ಮುಖದಲ್ಲೇ ಏಕಾಏಕಿ ತಹಶೀಲ್ದಾರರನ್ನು ಚಾಕುವಿ ನಿಂದ ಇರಿದು ಹತ್ಯಗೈದಿದ್ದಾರೆ.

ಈ ಕೃತ್ಯವನ್ನು ರಾಜ್ಯದ ಎಲ್ಲ ಸರ್ಕಾರಿ ನೌಕರರು ತೀವ್ರವಾಗಿ ಖಂಡಿಸಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕಂದಾಯ, ಭೂ ಮಾಪನ,  ಗ್ರಾಮೀಣಾಭಿವೃದಿಟಛಿ ಮತ್ತು ಪಂಚಾಯತ್‌  ರಾಜ್‌ ಇಲಾಖೆ, ಆರೋಗ್ಯ ಇಲಾಖೆ ಸೇರಿ ದಂತೆ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿ ಗಳು ಕರ್ತವ್ಯ ನಿರ್ವಹಿಸುವ ವೇಳೆ ಇಂತಹ ಘಟನೆಗಳು ಆಗಿಂದಾಗ್ಗೆ ನಡೆಯುತ್ತಿದೆ. ಇಂತಹ ಘಟನೆ  ತಡೆಯಲು ರಾಜ್ಯದಲ್ಲಿ ಕಠಿಣ ಕಾನೂನು ಜಾರಿಯಾಗಬೇಕಾಗಿದೆ ಎಂದು ಆಗ್ರಹಿಸಿದರು.

ಕೃತ್ಯ ಎಸಗಿದ ಅಪರಾಧಿಯನ್ನು ತಕ್ಷಣ ಬಂಧಿಸಬೇಕು. ಮೃತರ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ನೀಡಬೇಕು. ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪದ ಆಧಾರದ  ನೇಮಕಾತಿ ನೀಡಬೇಕು. ಸರ್ಕಾರಿ ನೌಕರರು ನಿರ್ಭೀತಿಯಿಂದ ಕಾರ್ಯ ನಿರ್ವಹಿಸುವ ವಾತಾವರಣ ನಿರ್ಮಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು. ಜಿಲ್ಲಾ ಸರ್ಕಾರಿ  ನೌಕರರ ಸಂಘದ ಪದಾಧಿ ಕಾರಿಗಳು ನೀಡಿದ ಮನವಿಯನ್ನು ಜಿಲ್ಲಾಧಿ ಕಾರಿ ಎಂ.ಎಸ್‌.ಅರ್ಚನಾ ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸರ್ಕಾರಿ ನೌರಕರರ ಸಮಘದ ಕಾರ್ಯದರ್ಶಿ ಎಂ. ರಾಜೇಗೌಡ, ಖಜಾಂಚಿ ಟಿ.ನರಸಯ್ಯ, ರಾಜ್ಯ  ಪರಿಷತ್‌ ಸದಸ್ಯ ಕೆ.ಸತೀಶ್‌  ಪದಾಧಿಕಾರಿ ಗಳಾದ ಶಿವಸ್ವಾಮಿ, ರಾಜಶೇಖರ್‌, ಕರ್ನಾಟಕ ಕಂದಾಯ ಇಲಾಖಾ ನೌಕರರ ಸಂಘದ ಜಿಲ್ಲಾ ಸಂಘದ ಅಧ್ಯಕ್ಷ ಎನ್‌.ರಮೇಶ್‌, ಪ್ರಮುಖರಾದ ಹರ್ಷ ಎಂ, ಹೆಚ್‌. ಜಗದೀಶ್‌, ಎ.ಎಸ್‌. ಧರೇಶ್‌ಗೌಡ, ಮೋಹನ್‌ ಎಂ.ಎನ್‌.,  ಚಂದ್ರೇಗೌಡ ಸಿ. ಎಸ್‌.ತಂಗರಾಜು, ವೆಂಕಟೇಶ್‌ ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.