ರೈತ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ


Team Udayavani, Oct 23, 2022, 3:01 PM IST

tdy-9

ಮಾಗಡಿ: ಕೃಷಿ ಜೀವನೋಪಾಯ ಚಟು ವಟಿಕೆಗಳಲ್ಲಿ ಮಹಿಳೆಯರು ಕೌಶಲ್ಯತೆ ಪಡೆದು, ಆರ್ಥಿಕವಾಗಿ ಸ್ವಾವಲಂಬನೆ ಬದುಕು ನಡೆಸುವಂತೆ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಹಾಗೂ ಹಿರಿಯ ವಿಜ್ಞಾನಿ ಲತಾ ಆರ್‌.ಕುಲಕರ್ಣಿ ತಿಳಿಸಿದರು.

ತಾಲೂಕಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಹಿಳೆಯರಿಗೆ ನಡೆದ ಕೌಶಲ್ಯಾಭಿವೃದ್ಧಿ ತರಬೇತಿ ಸಮಾರೋಪ ಸಮಾರಂಭದಲ್ಲಿ ಫ‌ಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಕೃಷಿ ಚಟುವಟಿಕೆಯಲ್ಲಿ ವಿವಿಧ ಬಗೆಯ ಸೇವೆಗಳನ್ನು ವಿಸ್ತರಿಸಲು ಅನುಕೂಲವಾಗು ವಂತೆ ಪ್ರತಿ ಗ್ರಾಪಂಗೆ ಒಬ್ಬರಂತೆ ಆಯ್ಕೆಯಾದ 30 ಕೃಷಿ ಸಖೀಯರಿಗೆ ತಾಲೂಕಿನ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಂಜೀವಿನಿ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೃಷಿ ವಿಶ್ವವಿದ್ಯಾನಿಲಯದಿಂದ ಆರು ದಿನದ ಪರಿಸರ, ಕೃಷಿ ವಿಧಾನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗಿದ್ದು, ಇದರ ಸದ್ಬಳಕೆಯಿಂದ ಸಮಾಜದಲ್ಲಿ ಸ್ವಾವಲಂಬನೆಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.

ಮಾಗಡಿ ವಲಯ ಅರಣ್ಯಾಧಿಕಾರಿ ಮಂಜುನಾಥ್‌, ಕೌಶಲ್ಯಾಭಿವೃದ್ಧಿ ತರಬೇತಿ ಪಡೆದ ಸಖೀಯರಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. 6 ದಿನಗಳ ತರಬೇತಿಯಲ್ಲಿ ಕೇಂದ್ರದ ವಿಜ್ಞಾನಿಗಳಾದ ಡಾ.ಲತಾ ಆರ್‌.ಕುಲಕರ್ಣಿ (ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು) ಪೌಷ್ಟಿಕ ಆಹಾರ, ಅಪೌಷ್ಟಿಕತೆಯ ಲಕ್ಷಣಗಳು ಮತ್ತು ನಿರ್ವಹಣೆ, ಡಾ.ಸೌಜನ್ಯ, ಎಸ್‌.ವಿಜ್ಞಾನಿ (ಕೃಷಿ ವಿಸ್ತರಣೆ) ಕೃಷಿ ಸಖೀ, ಕೃಷಿಯಲ್ಲಿ ಮಹಿಳೆಯರ ಪಾತ್ರ ಮತ್ತು ಜೀವನೋಪಾಯದ ದೃಷ್ಟಿಕೋನ, ಸಂವಹನದ ಕೌಶಲ್ಯಗಳು, ಕು.ಶಾಂತ ಬಾಲಗೊಂಡ ವಿಷಯ ತಜ್ಞರು(ಹವಾಮಾನ ಶಾಸ್ತ್ರ) ಪರಿಸರ ಕೃಷಿ ವಿಧಾನ, ಡಾ.ದೀಪಾ ಪೂಜಾರ ವಿಜ್ಞಾನಿ(ತೋಟಗಾರಿಕೆ) ಕೃಷಿ ಪೌಷ್ಟಿಕ ಕೈತೋಟ, ಉಮಾ (ಕ್ಷೇತ್ರ ವ್ಯವಸ್ಥಾಪಕರು) ಬೀಜ, ಬೀಜೋಪಚಾರ, ಉತ್ತಮ ಗುಣ್ಣಮಟ್ಟದ ಬೀಜಗಳ ಆಯ್ಕೆ, ಬೀಜೋಪಚಾರ ಮತ್ತು ಬೀಜಾಮೃತದ ತಯಾರಿಕೆ, ಡಾ.ದಿನೇಶ್‌, ಎಂ.ಎಸ್‌. ವಿಜ್ಞಾನಿ (ಬೇಸಾಯಶಾಸ್ತ್ರ) ಬೇಸಾಯ ಕ್ರಮ, ಮಾಗಿ ಉಳುಮೆ, ಬದುವಿನ ನಿರ್ಮಾಣ, ನೀರು ನಿರ್ವಹಣೆ ಅಭ್ಯಾಸಗಳು, ಕೃಷಿ ಪದ್ಧತಿಗಳು, ಪ್ರೀತು, ಡಿ.ಸಿ.ವಿಜಾnನಿ(ಮಣ್ಣುಶಾಸ್ತ್ರ) ಮಣ್ಣಿನ ಮಹತ್ವ, ಮಣ್ಣು ಪರೀಕ್ಷೆ, ಗಿಡಗಳ ಬೆಳವಣಿಗೆಗೆ ಅವಶ್ಯಕವಿರುವ ಪೋಷಕಾಂಶಗಳು, ಡಾ. ರಾಜೇಂದ್ರ ಪ್ರಸಾದ್‌, ಬಿ.ಎಸ್‌. ವಿಜ್ಞಾನಿ (ಸಸ್ಯ ಸಂರಕ್ಷಣೆ) ಕೀಟ ಮತ್ತು ರೋಗಗಳ ನಿರ್ವಹಣೆ, ಕೀಟನಾಶಕಗಳು, ಕೀಟಗಳ ಗುರುತಿಸುವಿಕೆ ಮತ್ತು ಬೋಡೋì ಮಿಶ್ರಣ ತಯಾರಿಕೆ, ವಿವಿಧ ಬಲೆಗಳ ಬಳಕೆ ಬಗ್ಗೆ ಪ್ರಾತ್ಯಕ್ಷಿಕೆಗಳ ಮೂಲಕ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.