ಸ್ಮಾರ್ಟ್‌ಸಿಟಿ ಅಧ್ಯಕ್ಷರ ಬದಲಾವಣೆಗೆ ಪಟ್ಟು


Team Udayavani, May 22, 2020, 6:37 AM IST

smart-sity

ರಾಮನಗರ: ಗ್ರೇಟರ್‌ ಬೆಂಗಳೂರು, ಬಿಡದಿ ಸ್ಮಾರ್ಟ್‌ ಸಿಟಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನ್ನು ಬದಲಾಯಿಸುವಂತೆ ಸ್ವಯಂ ಪ್ರಾಧಿಕಾರ ದ ಇಬ್ಬರು ನಿರ್ದೇಶಕರು ಮತ್ತು ಬಿಡದಿ ಬಿಜೆಪಿ ಮುಖಂಡರು ಜಿಲ್ಲಾ ಬಿಜೆಪಿ ಅಧ್ಯಕ್ಷರ ನ್ನು  ಆಗ್ರಹಿಸಿದ್ದಾರೆ. ಪ್ರಾಧಿಕಾರದ ಅಧ್ಯಕ್ಷ ವರದರಾಜಗೌಡರು ಸ್ಥಳೀಯ ಬಿಜೆಪಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗದುಕೊಂಡಿಲ್ಲ. ಪಕ್ಷ ಸಂಘಟನೆಯಲ್ಲೂ ತೊಡಗಿಸಿಕೊಂಡಿಲ್ಲ ಎಂದು ಸ್ಥಳೀಯ ಬಿಜೆಪಿ ಮುಖಂಡರು ದೂರಿದ್ದಾರೆ.

ಬೆಂಗಳೂರಿನ ಪ್ರಾಧಿಕಾರದ ಕಚೇರಿ ಬಿಡ ದಿಗೆ ಇನ್ನು ಸ್ಥಳಾಂತರವಾಗಿಲ್ಲ. ವರದರಾಜಗೌಡರು ಜಿಲ್ಲಾ ಯುವ ಬಿಜೆಪಿ ಘಟಕದ ಅಧ್ಯಕ್ಷರೂ ಆಗಿದ್ದಾರೆ. ಆದರೆ ಅವರು ಪಕ್ಷ ಸಂಘಟನೆಗೆ ಪ್ರಯತ್ನಿಸಿಯೇ ಇಲ್ಲ. ಅವರ ಬದಲಿಗೆ ಬಿಡದಿ  ಸ್ಥಳೀಯರೊಬ್ಬರನ್ನು ಪ್ರಾಧಿ ಕಾರದ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಕಾರ್ಯಕರ್ತರು ಬೇಡಿಕೆ ಇಟ್ಟಿದ್ದಾರೆ.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ರುದ್ರೇಶ್‌ ಮತ್ತು ಮಾಗಡಿ ಬಿಜೆಪಿ ಘಟಕದ ಅಧ್ಯಕ್ಷ ರಂಗಧಾಮಯ್ಯ ಗಂಭೀರವಾಗಿ  ಪರಿಗಣಿಸಿಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಾಧಿಕಾರದ ನಿರ್ದೇಶ ಕರಾದ ಮುತ್ತುರಾಜು ಮತ್ತು ಪ್ರಕಾಶ್‌ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ತಮಗೆ ಅಧಿಕಾರಕ್ಕಿಂತ ಕಾರ್ಯಕರ್ತರ ಸ್ವಾಭಿಮಾನ ಮುಖ್ಯ. ತಾವು ತಮ್ಮ  ಸ್ಥಾನಗಳಿಗೆ ರಾಜೀನಾಮೆ ನೀಡಲು ಸಿದಟಛಿ ಎಂದು ಗುಡುಗಿದ್ದಾರೆ.

ಅಸಮಾಧಾನ ಶಮನಕ್ಕೆ ರಂಗಧಾಮಯ್ಯ ಯತ್ನ: ಗುರುವಾರ ಬಿಡದಿಯಲ್ಲಿ ಆಹಾರ ಕಿಟ್‌ ವಿತರಣೆಗೆ ಆಗಮಿಸಿದ್ದ ಮಾಗಡಿ ಬಿಜೆಪಿ ಘಟಕದ ಅಧ್ಯಕ್ಷ ರಂಗಧಾಮಯ್ಯ  ಅವರ ಬಳಿಯೂ ಬಿಡದಿ ಬಿಜೆಪಿ ಕಾರ್ಯಕರ್ತರು ಬಿಡದಿ ಸ್ಮಾರ್ಟ್‌ ಸಿಟಿ ಪ್ರಾಧಿಕಾರದ ಅಧ್ಯಕ್ಷರ ವಿರುದ್ದ ತಮ್ಮ ಅಸಮಾಧಾನ ಹೊರಹಾಕಿ ದರು. ಸಚಿವರ ಬೇಟಿ, ಜಿಲ್ಲಾಧ್ಯಕ್ಷರ ಭೇಟಿ ಇತ್ಯಾದಿ ಬಗ್ಗೆ ತಮಗೆ ಮಾಹಿತಿ ಲಭ್ಯವಾಗು ತ್ತಿಲ್ಲ ಎಂದು  ದೂರಿದರು. ಇದನ್ನೆಲ್ಲ ತಾಳ್ಮೆ ಯಿಂದಲೇ ಆಲಿಸಿದ ರಂಗಧಾಮಯ್ಯ ಕಾರ್ಯಕರ್ತರು ಕೆಲದಿನಗಳು ತಾಳ್ಮೆಯಿಂದ ಇರುವಂತೆ ಸಮಾಧಾನ ಪಡಿಸಿದರು.

ಯಾರನ್ನೂ ಕಡೆಗಣಿಸಿಲ್ಲ: ಬಿಡದಿ ಹೋಬಳಿ ಬಿಜೆಪಿ ಕಾರ್ಯಕರ್ತರು ಸೇರಿದಂತೆ  ನಾನು ಯಾರನ್ನು ಕಡೆಗಣಿಸಿಲ್ಲ. ಪಕ್ಷದ ಪ್ರಮುಖ ವಿಚಾರಗಳ ಬಗ್ಗೆ ಎಲ್ಲರಿಗೂ ಫೋನ್‌ ಮಾಡಲು ಸಾಧ್ಯವಿಲ್ಲ. ಹೀಗಾಗಿ ಬಿಡದಿ ಹೋಬಳಿ ಅಧ್ಯಕ್ಷರಿಗೆ ಮಾಹಿತಿ ಕೊಡುತ್ತಿ ದ್ದೇನೆ. ಅವರು ಉಳಿದವರಿಗೆ ತಿಳಿಸಬೇಕು ಎಂದು ಬಿಜೆಪಿ ಜಿಲ್ಲಾ  ಯುವ ಘಟಕದ ಅಧ್ಯಕ್ಷ ವರದರಾಜ ಗೌಡ ಹೇಳಿದ್ದಾರೆ.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.