ಚರಂಡಿಯಲ್ಲಿ ಹಾವಿನ ಮರಿಗಳು ಪ್ರತ್ಯಕ್ಷ


Team Udayavani, May 3, 2019, 3:48 PM IST

ram-1

ರಾಮನಗರ: ನಗರದ 3ನೇ ವಾರ್ಡ್‌ನ ಗಾಂಧಿ ನಗರ ಬಡಾವಣೆಯ ಮನೆಯೊಂದರ ಎದುರಿನ ಚರಂಡಿಯಲ್ಲಿ 20ಕ್ಕೂ ಹೆಚ್ಚು ಹಾವಿನ ಮರಿಗಳು ಕಾಣಿಸಿಕೊಂಡಿದ್ದು, ನಿವಾಸಿಗಳಲ್ಲಿ ಆತಂಕ ಉಂಟು ಮಾಡಿದೆ.

ಬಡಾವಣೆಯ ಶುದ್ಧ ಕುಡಿಯುವ ನೀರಿನ ಘಟಕದ ಪಕ್ಕದಲ್ಲಿರುವ ಗೌತಮ್‌ ಎಂಬುವರ ಮನೆ ಎದುರಿನ ಚರಂಡಿಯಲ್ಲಿ 20ಕ್ಕೂ ಹೆಚ್ಚು ಹಾವಿನ ಮರಿಗಳು ಬೆಳಗ್ಗೆ ಗೌತಮ್‌ ಮನೆ ಮುಂದೆ ಕಾಣಿಸಿಕೊಂಡಿದೆ. ಆತಂಕದಿಂದ ಹುಡುಕಾಡಿದ ನಂತರ ಮೋರಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಮರಿಗಳು ಕಾಣಿಸಿಕೊಂಡಿವೆ. ಉರಗ ತಜ್ಞರು ಹಾಗೂ ಸಾರ್ವಜನಿಕರ ನೆರವಿನಿಂದ ಹಾವಿನ ಮರಿಗಳನ್ನು ಚೀಲ ವೊಂದರಲ್ಲಿ ರಕ್ಷಿಸಲಾಯಿತು.

ಈ ಹಾವುಗಳು ಮಂಡಲ ಜಾತಿಗೆ ಸೇರಿದ ಹಾವಿನ ಮರಿಗಳು ಎನ್ನಲಾಗಿದ್ದು, ಕೆಲ ಮಂದಿ ಅವುಗಳನ್ನು ಕೋಲಿನಿಂದ ಹೊಡೆಯಲು ಮುಂದಾಗಿದ್ದರು. ಆದರೆ, ಅವರನ್ನು ತಡೆದು ಹಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ತಾಯಿ ಹಾವಿಗಾಗಿ ಸುತ್ತಮುತ್ತಲಿನ ಚರಂಡಿ ಹಾಗೂ ಮತ್ತಿತರ ಕಡೆ ಶೋಧ ಕಾರ್ಯ ನಡೆಸಿದರಾದರೂ ಕಡೆಗೂ ಅದು ಸಿಗಲಿಲ್ಲ. ಮೊದಲಿಗೆ ಇಷ್ಟೊಂದು ಹಾವಿನ ಮರಿಗಳನ್ನು ಕಂಡು ಗಾಂಧಿ ನಗರದ ನಿವಾಸಿಗಳು ಮರಿಗಳ ರಕ್ಷಣೆ ನಂತರ ನಿಟ್ಟುಸಿರು ಬಿಟ್ಟಿದ್ದಾರೆ. ಘಟನೆಯಿಂದ ನೂರಾರು ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದರು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.