ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ
Team Udayavani, May 24, 2018, 7:05 AM IST
ರಾಮನಗರ/ಮೈಸೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಕ್ಕೂ ಮೊದಲು ಕುಮಾರಸ್ವಾಮಿ ಅವರು ಪತ್ನಿ ಅನಿತಾ ಜೊತೆ ಮೈಸೂರಿಗೆ ತೆರಳಿ ಚಾಮುಂಡಿ ದೇವಿಯ ದರ್ಶನ ಪಡೆದರು. ಬಳಿಕ, ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.ಕೆಲಕಾಲ ಸ್ವಾಮೀಜಿ ಅವರೊಂದಿಗೆ ಗೌಪ್ಯ ಮಾತುಕತೆ ನಡೆಸಿದರು.
ದರ್ಗಾ, ಚರ್ಚ್ಗೂ ಭೇಟಿ: ಬಳಿಕ, ಮಧ್ಯಾಹ್ನ 12.30ರ ವೇಳೆಗೆ ಹೆಲಿಕಾಪ್ಟರ್ ಮೂಲಕ ರಾಮನಗರದ ಹೆಲಿಪ್ಯಾಡ್ಗೆ ಆಗಮಿಸಿದರು. ನಂತರ, ಸಂತ ಲೂರ್ದು ಮಾತೆ ಚರ್ಚ್ಗೆ ತೆರಳಿದರು. ಅರ್ಕಾವತಿ ನದಿ ದಂಡೆಯ ಮೇಲಿರುವ ಪೀರನ್ ಷಾವಲಿ ದರ್ಗಾಕ್ಕೆ ಭೇಟಿ ಕೊಟ್ಟು ತಮ್ಮ ಭಕ್ತಿ ನಿವೇದಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…