ಕಿಡಿಗೇಡಿಗಳಿಗೆ ಬಡವರ ಶಾಪ ತಟ್ಟುತ್ತದೆ : ಕೃಷ್ಣಮೂರ್ತಿ


Team Udayavani, Oct 19, 2020, 3:04 PM IST

rn-tdy-1

ಮಾಗಡಿ: ಕೋವಿಡ್ ಸಂಕಷ್ಟದಲ್ಲಿರುವ 10 ಸಾವಿರ ಬಡವರಿಗೆ ನಾಡಪ್ರಭುಕೆಂಪೇಗೌಡ ಅವರ ಹೆಸರಿನಲ್ಲಿ ಅಕ್ಕಿ ವಿತರಣೆ ವೇಳೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಅಕ್ಕಿ ವಿತರಣೆ ತಡೆಯಲು ಯತ್ನಿಸಿದ ಪಾಪಿ ಕಿಡಿಗೇಡಿಗಳಿಗೆ ಬಡವರ ಶಾಪ ತಟ್ಟುತ್ತದೆ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಡಾ.ಎಚ್‌.ಎಂ.ಕೃಷ್ಣಮೂರ್ತಿ ಹೆಸರೇಳದೆ ವಿರೋಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಕೆಂಪೇಗೌಡ ಪ್ರತಿಮೆ ಬಳಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರು ಏನೇ ಅಡೆತಡೆ ಒಡ್ಡಿದರೂ ನನ್ನ ಧರ್ಮ ಕಾರ್ಯಗಳು ನಿಲ್ಲುವುದಿಲ್ಲ, ನಾನು ಒಂಟಿ ಚಿರತೆ ಇದ್ದಂತೆ. ತುತ್ತು ಅನ್ನತಿಂದ ನಾಯಿಗೂ ನೀಯತ್ತಿರುತ್ತದೆ. ಧರ್ಮ ಕಾರ್ಯ ಮಾಡುತ್ತಿರುವ ನನಗೆ ಅಧಿಕಾರಿಗಳ ಮೂಲಕ ಏಕೆ ತೊಂದರೆ ಕೊಡುತ್ತೀರಿ. ಕಳೆದ 22 ವರ್ಷಗಳಿಂದ ಕೆಂಪೇಗೌಡ ಹೆಸರಿನಲ್ಲಿ ಅನ್ನದಾನ ಮಾಡಿಕೊಂಡು ಬಂದಿದ್ದೇನೆ. ನೇರವಾಗಿ ಎದುರಿಸಲಾಗದ ರಣಹೇಡಿಗಳು ಅಧಿಕಾರಿಗಳನ್ನು ಛೂ ಬಿಡುವ ಅವಿವೇಕಿಗಳಿಗೆ ದೇವರೇ ಅಂತ್ಯಕಾಣಿಸುತ್ತಾರೆಂದರು.

ಧರ್ಮ ಕಾರ್ಯಕ್ಕೆ ಬಂದಿರುವೆ:ತಾನು ಎಲ್ಲಾ ರಂಗವನ್ನು ಅನುಭವಿಸಿದ್ದೇನೆ. ಮಾಗಡಿಗೆ ರಾಜಕೀಯ ಮಾಡಲು ಬಂದವನಲ್ಲ, ಕೆಂಪೇಗೌಡ ಹೆಸರಿನಲ್ಲಿ ಧರ್ಮಕಾರ್ಯ ಮಾಡ ಲುಬಂದವನು. ಅಕ್ಕಿ ವಿತರಣೆ ದಿನದಂದು ಪಾಸಿಟಿವ್‌ ಬಂದಿದ್ದರಿಂದ ಚಿಕಿತ್ಸೆ ಪಡೆದೆ. ಈಗ ಗುಣಮುಖನಾಗಿದ್ದೇನೆ. ಉಚಿತ ಅಕ್ಕಿಯಿಂದ ವಂಚಿತರಾಗಿರುವ ಬಡವರ ಮನೆಗೆ ನಮ್ಮ ಮುಖಂಡರಿಂದ ಸಿಹಿಯೊಂದಿಗೆ ಅಕ್ಕಿ ವಿತರಣೆ ಕಳಿಸಿಕೊಡುತ್ತೇನೆ ಎಂದರು.

ವಕೀಲರಾದ ವೆಂಕಟಲಕ್ಷ್ಮೀ ಮಾತನಾಡಿ, ಮುಂದೆ ಅಡ್ಡಿಪಡಿಸಿದರೆ ಅಧರ್ಮಗಳಾದರೆ ಕಾನೂನು ಹೋರಾಟ ಮಾಡುತ್ತೇನೆ ಎಂದು ಕೆಂಪೇಗೌಡರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆಂದರು. ಹಿರಿಯರಾದ ಜ್ಯೋತಿಪಾಳ್ಯದ ಶ್ರೀನಿ ವಾಸಯ್ಯ ಮಾತನಾಡಿ, ಮಾಗಡಿಯಲ್ಲಿ ರಾಜಕೀಯ ಮಾಡುವವರು ಎಂದಾದರೂ ಪುಣ್ಯದ ಕೆಲಸ ಮಾಡಿದ್ದರೆ ಇಂಥ ಬಡವರಿಗೆ ನೀಡುವ ಅಕ್ಕಿ ವಿತರಣೆ ತಡೆಯುವ ಪಾಪದ ಕೆಲಸಕ್ಕೆ ಕೈಹಾಕು ತ್ತಿರಲಿಲ್ಲ ಎಂದರು. ಮುಖಂಡರಾದ ದೊಡ್ಡಿ ಗೋಪಿ, ಹೇಮಂತ್‌, ಕುಮಾರ್‌, ಗಂಗಾಧರ್‌,ಹೊಸಪಾಳ್ಯದ ಕಾಳೇಗೌಡ, ಬುಡಾನ್‌ಸಾಬ್‌, ಆನಂದ್‌, ನಾಗರಾಜು, ಶಿವಕುಮಾರ್‌, ಮೋಹನ್‌ ರಾಜು, ವಿಶ್ವ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.