25ಕ್ಕೆ ರಾಜ್ಯಮಟ್ಟದ ರೈತರ ಬೃಹತ್‌ ಸಮಾವೇಶ

ಮಾಗಡಿಯಿಂದ ಒಂದೂವರೆ ಸಾವಿರ ರೈತರು ಪಾಲ್ಗೊಳ್ಳುವ ನಿರೀಕ್ಷೆ: ಗುಡ್ಡೇಗೌಡ

Team Udayavani, Aug 20, 2019, 5:36 PM IST

rn-tdy-2

ಮಾಗಡಿ ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಆಹ್ವಾನಪತ್ರಿಕೆ ಬಿಡುಗಡೆ ಮಾಡಿದರು.

ಮಾಗಡಿ: ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಪ್ರಥಮ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ರಾಜ್ಯಮಟ್ಟದ ರೈತರ ಬೃಹತ್‌ ಸಮಾವೇಶ ಆ.25 ರ ಬೆಳಗ್ಗೆ 10.30ಕ್ಕೆ ಮಾಗಡಿ ಬೆಂಗಳೂರು ಮುಖ್ಯ ರಸ್ತೆ ದೊಡ್ಡಗೊಲ್ಲರಹಟ್ಟಿ ಸ್ಯಾನ್‌ ಪ್ಯಾಲೆಸ್‌ನಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗುಡ್ಡೇಗೌಡ ತಿಳಿಸಿದರು. ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಆಹ್ವಾನ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೈತರ ಸಮಸ್ಯೆ ಬಗೆಹರಿಸಲು ಸರ್ಕಾರಗಳು ವಿಫ‌ಲವಾಗಿದ್ದು ಸರ್ಕಾರವನ್ನು ಎಚ್ಚರಿಸಲು ರೈತರ ಹಿತ ರಕ್ಷಣಾ ವೇದಿಕೆ ಸ್ಥಾಪಿಸಲಾಗಿದೆ. ಶೀಘ್ರ ಬೃಹತ್‌ ಹೋರಾಟ ಹಮ್ಮಿಕೊಳ್ಳಲು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಚುನಾಯಿತ ಪ್ರತಿನಿಧಿಗಳು ಅಧಿಕಾರದ ವ್ಯಾಮೋಹ ಬಿಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕೆಂದರು.

ರೈತರ ಆತ್ಮಹತ್ಯೆ ನಿಲ್ಲಲಿ:ಕರ್ನಾಟಕ ರೈತರ ಹಿತ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬೆಳಗವಾಡಿ ರಂಗನಾಥ್‌, ರೈತರ ಆತ್ಮಹತ್ಯೆ ನಿಲ್ಲಬೇಕು. ನೆರೆ ಹಾವಳಿಗೆ ತತ್ತರಿಸಿರುವ ರೈತರಿಗೆ ಸೂಕ್ತ ಪರಿಹಾರ ನೀಡ ಬೇಕು. ಸಕಾಲಕ್ಕೆ ಸರ್ಕಾರ ಸವಲತ್ತು ಕೊಡದಿ ದ್ದರೆ ಹೋರಾಟ ಅನಿವಾರ್ಯ ಎಂದರು.

ರಾಜ್ಯದಲ್ಲಿ ರೈತ ಹಿತ ರಕ್ಷಣಾ ವೇದಿಕೆ ಅಸ್ತಿತ್ವಕ್ಕೆ ಬಂದಿದ್ದು, ಸದಸ್ಯತ್ವ ನೋಂದಣಿಗೆ ತಿಳಿಸಿದ ಅವರು, ಆ.25 ರಂದು ನಡೆಯ ಲಿರುವ ರಾಜ್ಯ ಮಟ್ಟದ ರೈತರ ಬೃಹತ್‌ ಸಮಾ ವೇಶದಲ್ಲಿ ಭಾಗವಹಿಸುವಂತೆ ತಿಳಿಸಿದರು.

ವೇದಿಕೆ ಗೌರವಾಧ್ಯಕ್ಷ ಕೆ.ಎಚ್.ಕೃಷ್ಣ ಮೂರ್ತಿ, ತಾಲೂಕಿನಿಂದ ಸುಮಾರು ಒಂದೂವರೆ ಸಾವಿರ ರೈತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಎ‍ಚ್ಡಿಕೆ ಉದ್ಘಾಟನೆ:ರಾಜ್ಯ ಮಟ್ಟದ ರೈತರ ಬೃಹತ್‌ ಸಮಾ ವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇ ವೇಗೌಡ ಅಧ್ಯಕ್ಷತೆ ವಹಿಸಲಿ ದ್ದಾರೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿ ಸಲಿದ್ದಾರೆ. ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ, ಸ್ವಾತಂ ತ್ರ್ಯ ಹೋರಾಟ ಗಾರ ದೊರೆಸ್ವಾಮಿ, ಶಾಸಕ ರಾದ ವಿ.ಸೋ ಮಣ್ಣ, ದಿನೇಶ್‌ ಗುಂಡೂ ರಾವ್‌, ರಾಜ್ಯ ರೈತರ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ಗುಡ್ಡೇ ಗೌಡ, ಸಂಸದ ಡಿ.ಕೆ.ಸುರೇಶ್‌, ಶಾಸಕರಾದ ಡಿ.ಕೆ.ಶಿವಕುಮಾರ್‌, ಎ.ಮಂಜು ನಾಥ್‌, ಮ ಸಾಲೆ ಜಯರಾಮ್‌, ಎಚ್.ಎಂ.ರೇವಣ್ಣ , ಮುದ್ದಹನುಮೇಗೌಡ, ಆರ್‌.ಮಂಜು ನಾಥ್‌, ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ, ಹನುಮಂತೇಗೌಡ, ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ.ಕೃಷ್ಣ ಮೂರ್ತಿ, ಮುತ್ತಪ್ಪ ರೈ, ಶಂಕರೇಗೌಡ, ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತಿತ ರರು ಭಾಗವಹಿಸಲಿದ್ದಾರೆಂದರು.

ಗಣ್ಯರಿಗೆ ಸನ್ಮಾನ: ಎಂಎಲ್ಸಿ ಆ.ದೇವೇಗೌಡ,ಬಿ.ಎಸ್‌. ವಿಶ್ವಕಾರ್ಯಪ್ಪ, ಪರಿಸರವಾದಿ, ಪದ್ಮ ಶ್ರೀ ವಿಜೇತೆ ಸಾಲು ಮರದ ತಿಮ್ಮಕ್ಕ, ಕಾಸಿಯಾ ಮಲ್ಲೇಶ್‌ ಗೌಡ, ಗೋವಿಂದಯ್ಯ, ಮಾರಣ್ಣ ಅವರನ್ನು ವೇದಿಕೆ ವತಿಯಿಂದ ಸನ್ಮಾನಿಸ ಲಾಗುತ್ತದೆ.

ಸುದ್ದಿಗೋಷ್ಠಿಯಲ್ಲಿ ಕೃಷ್ಣಪ್ಪ, ಕುಂಬಳ ಕಾಯಿ ಗಂಗಣ್ಣ, ಡಿ.ರವಿ, ಶಂಕರಯ್ಯ ಕಂಬೇ ಗೌಡ, ಕಾಂತರಾಜು, ನಾರಾಯಣಸ್ವಾಮಿ, ತ್ಯಾಗದೆರೆಪಾಳ್ಯದ ರಂಗಸ್ವಾಮಯ್ಯ,ದಿನೇಶ್‌, ಕೆ.ಎಂ. ನಾಗರಾಜು, ಯೋಗೇಶ್‌, ಕಂಬದ ನರಸಯ್ಯ, ಟಿ.ಶೇಷಾದ್ರಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.