ವಿದ್ಯಾರ್ಥಿನಿಯರು ಶಿಕ್ಷಣಕ್ಕೆ ಆದ್ಯತೆ ನೀಡಿ: ಗೀತಾ ಸಲಹೆ


Team Udayavani, Jan 3, 2020, 12:46 PM IST

rn-tdy-1

ಕನಕಪುರ: ಶಿಕ್ಷಣದಿಂದ ಮಾತ್ರ ಹೆಣ್ಣು ಮಕ್ಕಳು ಪ್ರಗತಿ ಸಾಧಿಸಲು ಸಾಧ್ಯ. ಹಾಗಾಗಿ ವಿದ್ಯಾರ್ಥಿನಿಯರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಚಿಕ್ಕಮುದುವಾಡಿ ಶಾಲಾ ಮುಖ್ಯ ಶಿಕ್ಷಕಿ ಗೀತಾ ಅಭಿಪ್ರಾಯ ಪಟ್ಟರು. ತಾಲೂಕಿನ ಕಸಬಾ ಹೋಬಳಿಯ

ಚಿಕ್ಕಮುದುವಾಡಿಯ ಜಿ.ಹೆಚ್‌.ಪಿ.ಎಸ್‌. ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಫೌಂಡೇಶನ್‌ ವತಿಯಿಂದ ಆಯೋಜಿಸಿದ್ದ ಹೆಣ್ಣು ಮಕ್ಕಳ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಮುಂದಿದ್ದಾರೆ ಹೆಣ್ಣು ಮನಸ್ಸು ಮಾಡಿದರೆ, ಯಾವ ಸಾಧನೆ ಮಾಡಲು ಹಿಂಜರಿಯುವುದಿಲ್ಲ ಎನ್ನುವುದಕ್ಕೆ ಹಲವಾರು ನಿದರ್ಶನಗಳಿವೆ. ಹಾಗಾಗಿ ಸಮಾಜದಲ್ಲಿ ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯ ದಬ್ಟಾಳಿಕೆಗಳನ್ನು ಎದುರಿಸಬೇಕಾದರೆ, ಮಹಿಳೆಯರು ವಿದ್ಯಾವಂತರಾಗಿರಬೇಕು. ನಮ್ಮ ರಕ್ಷಣೆಗೆ ಸಮಾಜದಲ್ಲಿರುವ ಕಾನೂನಿನ ಬಗ್ಗೆ ಅರಿವಿರಬೇಕು. ಆಗ ಮಾತ್ರ ಈ ಪುರುಷ ಪ್ರಧಾನ ಸಮಾಜದಲ್ಲಿ ಸ್ತ್ರೀ ಪುರುಷ ಸಮಾನರು ಎಂದು ತೋರಿಸಬಹುದು ಸಲಹೆ ನೀಡಿದರು.

ಎನ್‌.ಜಿ.ಓ (ಡಾನ್‌ ಬಾಸ್ಕೋ ಶಿಕ್ಷಣ ಫೌಂಡೇಶನ್‌) ಸಂಸ್ಥೆ ಪದಾಧಿಕಾರಿ ರಂಜಿನಿ ಮಾತನಾಡಿ, ಸರ್ಕಾರ ಶಿಕ್ಷಣದ ಹಕ್ಕು, ಜೀವಿಸುವ ಹಕ್ಕು, ಮಾತನಾಡುವ ಹಕ್ಕು ಸೇರಿದಂತೆ ಆನೇಕ ಕಾನೂನು ಕಾಯ್ದೆಗಳನ್ನು ಜಾರಿಗೊಳಿಸಿದೆ. ಆದರೆ ಯಾರಿಗೂ ಅದರ ಅರಿವಿಲ್ಲ. ಮುಂದಿ ಭವ್ಯ ಭಾರತದ ನಿಮಾತೃಗಳಾದ ನಿಮಗೆ ನಿಮ್ಮ ಹಕ್ಕುಗಳ ಅರಿವು ಮೂಡಿಸುವುದು ತುಂಬ ಅಗತ್ಯಹಾಗಾಗಿಯೆ ಈ ಹೆಣ್ಣು ಮಕ್ಕಳ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. 1 ರಿಂದ 7ನೇ ತರಗತಿ ಮಕ್ಕಳಿಗೆ ಕ್ರೀಡಾ ಕೂಟವನ್ನು ಆಯೋಜಿಸಲಾಗಿತ್ತು. ವಿಜೇತ ಮಕ್ಕಳಿಗೆ ಗ್ರಾಪಂ ವತಿಯಿಂದ ಧನ ಸಹಾಯ ಮತ್ತು ಬಹುಮಾನ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ಶಂಕರ್‌, ಶಿಕ್ಷಣ ಫೌಂಡೇಶನ್‌ ರಂಜಿನಿ, ಮುತ್ತುರಾಜ ಕುಮಾರಿ ಶೃತಿ, ಪಿಡಿಒ ಪುಟ್ಟ ರಾಮಯ್ಯ ಶಿಕ್ಷಕಿಯರಾದ ಪ್ರೇಮಾ, ಮಲ್ಲಿಕಾಂಬ, ಉಮಾದೇವಿ, ವನಿತಾ, ದಿವ್ಯ ಮತ್ತು ಎಸ್‌ಡಿಎಂಸಿ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.