Magadi: ಶಿಕ್ಷಕ ಛಡಿ ಏಟು ಬಾರಿಸಿದ ಪರಿಣಾಮ ವಿದ್ಯಾರ್ಥಿಯ ಭುಜದ ಮೂಳೆ ಮುರಿತ


Team Udayavani, Jan 12, 2024, 1:03 PM IST

5-magadi

ಮಾಗಡಿ: ಶಿಕ್ಷಕರೊಬ್ಬರು 14 ಛಡಿ ಏಟು ಬಾರಿಸಿದ ಪರಿಣಾಮ ವಿದ್ಯಾರ್ಥಿಯ ಬಲಗೈ ಭುಜದ ಮೂಳೆ ಮುರಿದಿದ್ದು ಗಾಯಾಳುವನ್ನು ಕುಣಿಗಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಗಡಿ ತಾಲೂಕಿನ ಜಮಾಜ್ ಸಾಬರ ಪಾಳ್ಯದ ಬಳಿಯ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿ ಅಭಿಷೇಕ್ ಗೌಡ ಶಿಕ್ಷೆಗೊಳಪಟ್ಟ ವಿದ್ಯಾರ್ಥಿ.

ಗಣಿತ ವಿಷಯಕ್ಕೆ ಸಂಬಂಧಪಟ್ಟಂತೆ ಸರಿಯಾಗಿ ಉತ್ತರ ಹೇಳದ ಕಾರಣ ಶಿಕ್ಷಕ ಸೈಯದ್ ಮೂವಿ ಛಡಿಯಿಂದ ವಿದ್ಯಾರ್ಥಿಗೆ 14 ಏಟು ಹೊಡೆಯುತ್ತಿದ್ದಾಗ ಬಲವಾದ ಪೆಟ್ಟು ಬಿದ್ದು ವಿದ್ಯಾರ್ಥಿಯ ಬಲ ಭುಜದ ಮೂಳೆ ಮುರಿದಿದ್ದು, ಬಳಿಕ ಶಿಕ್ಷಕರೇ ಆತನನ್ನು ಆಯುರ್ವೇದಿಕ್ ಪಟ್ಟು ಹಾಕಿಸಿ ಮನೆಗೆ ಕಳಿಸಿದ್ದಾರೆ.

ಆದರೆ ವಿದ್ಯಾರ್ಥಿ ನೋವಿನಿಂದ ನರಳುತ್ತಿದ್ದಾಗ ಪೋಷಕರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಕ್ಸರೇ ಸ್ಕ್ಯಾನಿಂಗ್ ಮಾಡಿಸಿದ್ದು, ಅದರಲ್ಲಿ ಕೈ ಮೂಳೆ ಮುರಿದಿರುವುದು ದೃಢವಾಗಿದೆ.

ಈ ಸಂಬಂಧ ಪೋಷಕರು ವಿದ್ಯಾ ಸಂಸ್ಥೆಯ ಮಂಡಳಿ ಹಾಗೂ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಚಿಕ್ಕ ಮುದುಗೆರೆ ಬಳಿ ಶಾಲೆಯ ವ್ಯಾನ್ ತಡೆದು ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಮಂಡಳಿ ಕಾರ್ಯದರ್ಶಿ ಹರೀಶ್ ಹಾಗೂ ಮುಖ್ಯಶಿಕ್ಷಕ ನಾಗೇಂದ್ರ ಭೇಟಿ ನೀಡಿದಾಗ ಆಡಳಿತ ಮಂಡಳಿ ಮತ್ತು ಶಿಕ್ಷಕರ ಹಾಗೂ ಪೋಷಕರ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗಿತು.

ಕುದೂರು ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿ ಇಬ್ಬರನ್ನು ಮನವೊಲಿಸಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ದೂರು ನೀಡುವಂತೆ ಅವರಿಗೆ ಸೂಚನೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ವಿದ್ಯಾರ್ಥಿಯ ತಂದೆ ಕೃಷ್ಣಪ್ಪಗೌಡ, ತಾಯಿ ಪವಿತ್ರ ಹಾಗೂ ಗ್ರಾಮಸ್ಥರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕರನ್ನು ಸಂಸ್ಥೆ ವತಿಯಿಂದ ತೆಗೆದುಹಾಕುವಂತೆ ಪಟ್ಟು ಹಿಡಿದರು. ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಆಡಳಿತ ಮಂಡಳಿ ಪೋಷಕರಿಗೆ ಸಮಾಧಾನದ ಮಾತುಗಳನ್ನಾಡಿದೆ.

Ad

ಟಾಪ್ ನ್ಯೂಸ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ತಡೆಗೋಡೆಗೆ ಢಿಕ್ಕಿ ಹೊಡೆದು ಭೀಕರ ಅಪಘಾತ… ಕಾರಿನಲ್ಲಿದ್ದ ನಾಲ್ವರು ಮೃ*ತ್ಯು

Ramanagara: ತಡೆಗೋಡೆಗೆ ಢಿಕ್ಕಿ ಹೊಡೆದು ಭೀಕರ ಅಪಘಾತ… ಕಾರಿನಲ್ಲಿದ್ದ ನಾಲ್ವರು ಮೃ*ತ್ಯು

7

Fraud: 48000 ರೂ.ಗಳ ರೇಷ್ಮೆಗೂಡು ಪಡೆದು ರೈತನಿಗೆ ವಂಚನೆ

ಸಿದ್ದರಾಮಯ್ಯ ಎಂಜಿನ್‌, ನಾವು ಪ್ರಯಾಣಿಕರು: ಶಾಸಕ ಕೊತ್ತನೂರು ಮಂಜು

ಸಿದ್ದರಾಮಯ್ಯ ಎಂಜಿನ್‌, ನಾವು ಪ್ರಯಾಣಿಕರು: ಶಾಸಕ ಕೊತ್ತನೂರು ಮಂಜು

5-ramanagara

Ramanagara: ತಾವರೆಕೆರೆ ಬಾಲಕಿ ರೇಪ್‌, ಹತ್ಯೆ: ಆರೋಪಿ ಬಂಧನ

Fraud: ಖಾತೆ ಮಾಡಿಸುವುದಾಗಿ ನಂಬಿಸಿ 1.42 ಲಕ್ಷ ವಂಚಿಸಿದ್ದ ಆರೋಪಿ ಸೆರೆ

Fraud: ಖಾತೆ ಮಾಡಿಸುವುದಾಗಿ ನಂಬಿಸಿ 1.42 ಲಕ್ಷ ವಂಚಿಸಿದ್ದ ಆರೋಪಿ ಸೆರೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.