ಮಹಾನ್‌ ಸಾಧಕರು ಕೂಡ ಬಡತನದಲ್ಲಿ ಓದಿದವರೇ


Team Udayavani, Mar 22, 2021, 12:34 PM IST

ಮಹಾನ್‌ ಸಾಧಕರು ಕೂಡ ಬಡತನದಲ್ಲಿ  ಓದಿದವರೇ

ಕನಕಪುರ: ಬಡತನದಲ್ಲೂ ಓದಿ ಸಾಧನೆಗೈದ ಮಾಜಿ ಪ್ರಧಾನಿ ಲಾಲ್‌ ಬಹುದ್ದೂರ್‌ ಶಾಸ್ತ್ರಿಯಂತೆಯೇ ಇಂದಿನ ವಿದ್ಯಾರ್ಥಿಗಳು ಸಾಧನೆಯ ಶಿಖರವೇರಬೇಕು ಎಂದು ಮರಳವಾಡಿ ಮಠದ ಮೃತ್ಯುಂಜಯ ಸ್ವಾಮೀಜಿ ಸಲಹೆ ನೀಡಿದರು.

ತಾಲೂಕಿನ ಮರಳವಾಡಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಕೆಆರ್‌ಐಡಿಎಲ್‌ನಿಂದ ಮರಳವಾಡಿ, ಹಾರೋಹಳ್ಳಿ ಹೋಬಳಿಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ವೈಫೈ ಸೇವೆ, ಟ್ಯಾಬ್‌ವಿತರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಸದ್ಬಳಕೆ ಮಾಡಿಕೊಳ್ಳಿ: ಸರ್ಕಾರದ ಯಾವುದೇ ಸೌಲಭ್ಯ ಇಲ್ಲದ ಕಾಲದಲ್ಲಿ ಹಲವು ಗಣ್ಯರು ಕಡುಬಡತನದಲ್ಲಿ ಗುರಿಯಿಟ್ಟುಕೊಂಡು ಕಷ್ಟಪಟ್ಟುಓದಿ ಸಾಧನೆ ಮಾಡಿದ್ದಾರೆ. ಇಂದಿನ ಮಕ್ಕಳಿಗೆಓದಲು ಸರ್ಕಾರ ಅನೇಕ ಸೌಲಭ್ಯ ಕೊಟ್ಟಿದೆ. ಮಹನೀಯರ ಹೆಸರಿನಲ್ಲಿ ವಸತಿ ಶಾಲೆ ನಿರ್ಮಾಣಮಾಡಿ, ಮೂಲ ಸೌಕರ್ಯ ಒದಗಿಸಿದೆ. ಕೆಆರ್‌ ಐಡಿಎಲ್‌ನಿಂದ ವಿತರಣೆ ಮಾಡುತ್ತಿರುವ ಟ್ಯಾಬ್‌ಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

200 ಟ್ಯಾಬ್‌ ವಿತರಣೆ: ಕೆಆರ್‌ಐಡಿಎಲ್‌ ಅಧ್ಯಕ್ಷ ರುದ್ರೇಶ್‌ ಮಾತನಾಡಿ, ಗ್ರಾಮೀಣ, ಗಡಿಭಾಗದ ವಿದ್ಯಾರ್ಥಿಗಳು ಆನ್‌ಲೈನ್‌ ಶಿಕ್ಷಣದಿಂದವಂಚಿತರಾಗಿ, ನಿರಂತರ ಕಲಿಕೆಯಿಂದ ದೂರ ಉಳಿದಿದ್ದರು. ಆ ವೇಳೆಯಲ್ಲಿ ಮಕ್ಕಳು ತಮ್ಮಸಮಸ್ಯೆಗಳನ್ನು ಹೇಳಿಕೊಂಡಿದ್ದರು. ಈ ನಿಟ್ಟಿನಲ್ಲಿಸಿಎಂ ಯಡಿಯೂರಪ್ಪನವರ ಜನಪರ ಆಡಳಿತದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಉಚಿತ 200 ವೈಫೈ ಸೇವೆ, ಟ್ಯಾಬ್‌ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಶ್ಲಾಘನೀಯ ಕಾರ್ಯ: ಜಿಪಂ ಅಧ್ಯಕ್ಷ ಅಶೋಕ್‌ಮಾತನಾಡಿ. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕೆಆರ್‌ಐಡಿಎಲ್‌ ಅಧ್ಯಕ್ಷ ರುದ್ರೇಶ್‌ ಅವರ ಮಕ್ಕಳ ಶಿಕ್ಷಣಕ್ಕೆ ಪೂರಕವಾದ ಟ್ಯಾಬ್‌ಗಳನ್ನು ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಹಾರೋಹಳ್ಳಿ ಪಿಎಸ್‌ಐ ಮುರಳಿ ಮಾತನಾಡಿ, ಭಾರತ ಹೆಚ್ಚು ಯುವ ಮಾನವ ಸಂಪನ್ಮೂಲವನ್ನು ಹೊಂದಿದೆ. ಅದನ್ನು ದೇಶದ ಸಂಪತ್ತನ್ನಾಗಿ ಮಾಡ ಬೇಕಾದರೆ ಅವರಿಗೆ ವಿಫ‌ುಲವಾದ ಅವಕಾಶಗಳನ್ನುಕೊಟ್ಟು ಅವರನ್ನು ಒಳ್ಳೆಯ ದಾರಿಯಲ್ಲಿ ತೆಗೆದುಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಪಕ್ಷಾತೀತವಾಗಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷ, ಸದಸ್ಯರನ್ನು ಸನ್ಮಾನಿಸಲಾಯಿತು. ರಾಮನಗರದ ಪ್ರಾಧಿಕಾರದ ಅಧ್ಯಕ್ಷಮುರಳೀಧರ್‌, ಸಿಇಒ ಇಕ್ರಂ, ಡಿಟಿಪಿಒ ಸೋಮ ಶೇಖರಯ್ಯ, ತಾಲೂಕು ಬಿಇಒ ಜಯಲಕ್ಷ್ಮೀ, ಮುಖಂಡ ಮುನಿಯಪ್ಪ, ಚನ್ನಪಟ್ಟಣ ಪ್ರಾಧಿಕಾರದ ಅಧ್ಯಕ್ಷ ಮಲವೇಗೌಡ, ಕನಕಪುರ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್‌, ಬಿಡದಿ ಸ್ಮಾರ್ಟ್‌ ಸಿಟಿ ಅಧ್ಯಕ್ಷವರದರಾಜು, ಜಿಲ್ಲಾ ನಗರಾಭಿವೃದ್ಧಿ ಮಾಜಿ ಅಧ್ಯಕ್ಷನಾಗರಾಜು, ಮರಳವಾಡಿ ಗ್ರಾಪಂ ಉಪಾಧ್ಯಕ್ಷ ಇಂತೂ, ರಾಮನಗರ ಪ್ರವೀಣ್‌, ಪ್ರಾಧಿಕಾರದಸದಸ್ಯರಾದ ಆನಂದ ಫೈ, ಸಿದ್ದೇಶ್‌ಕುಮಾರ್‌, ಶಿವರಾಜ್‌, ನಾಗೇಂದ್ರ, ರಾಮಚಂದ್ರ, ಕಾಳಯ್ಯ, ಪಂಚಾಯ್ತಿ ಉಪಾಧ್ಯಕ್ಷೆ ಹೇಮಲತಾ, ಮಂಜುಳಾ ಲಕ್ಷ್ಮೀಪತಿ, ಚಂದ್ರಪ್ರಭ, ಸಂಪತ್‌ ಕುಮಾರ್‌, ಮಾಗಡಿ ಪುರಸಭೆ ಅಧ್ಯಕ್ಷೆ ಭಾಗ್ಯಮ್ಮ, ಕನಕಪುರ ನಗರಸಭೆ ಸದಸ್ಯ ಮಾಲತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.