ಮಕ್ಕಳಿಗೆ ದೇಶದ ಪರಂಪರೆ ತಿಳಿಸಿ


Team Udayavani, Aug 4, 2020, 8:10 AM IST

ಮಕ್ಕಳಿಗೆ ದೇಶದ ಪರಂಪರೆ ತಿಳಿಸಿ

ಕುದೂರು: ಯೋಗ, ಆಯುರ್ವೇದ, ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಭಾರತ ಜಗತ್ತಿನ ಇತಿಹಾಸದಲ್ಲಿ ಮುಂದಿದ್ದು ಇಂತಹ ದೇಶದ ಪರಂಪರೆಯನ್ನು ಇಂದಿನ ಮಕ್ಕಳಿಗೆ ತಿಳಿಸಬೇಕಾದ ಜವಾಬ್ದಾರಿ ಸಮಾಜದ ಹಿರಿಯರ ಮೇಲಿದೆ ಎಂದು ಅಖೀಲ ಭಾರತ ಹಿಂದೂ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಶಿವೋಹಂ ಮಿಶ್ರ ತಿಳಿಸಿದರು.

ಕುದೂರು ಹೋಬಳಿ ಆಲದಕಟ್ಟೆ ಗ್ರಾಮದ ಸೋಹಂ ಆಯುರ್‌ ಯೋಗಾ ಶ್ರಮಕ್ಕೆ ಭೇಟಿ ನೀಡಿ ಯೋಗ ಮತ್ತು ಆಯುರ್ವೇದದ ಕುರಿತು ಮಾತನಾಡಿ, ಸ್ವಚ್ಛ ಭಾರತ ಎನ್ನುವ ಪರಿಕಲ್ಪನೆ ಪ್ರತಿ ಮನೆ ಮತ್ತು ಬೀದಿಗಳಿಂದ ಆರಂಭಗೊಳ್ಳಬೇಕು. ಬೀದಿಗಳೆಲ್ಲಾ ಸ್ವಚ್ಛವಾದರೆ ಇಡೀ ಗ್ರಾಮ ಸ್ವಚ್ಛವಾಗುತ್ತದೆ. ಎಂದರು.

ಆಯುರ್‌ ವನ ನಿರ್ಮಾಣ: ಆಯುರ್‌ ಯೋಗದ ಸಂಸ್ಥಾಪಕ ಅಧ್ಯಕ್ಷ ಸೋಹಂ ಗುರೂಜಿ ಮಾತನಾಡಿ, ಗುಜರಾತ್‌ನ ಸ್ವಚ್ಛ ಭಾರತ ಅಭಿಯಾನದ ವಿಶೇಷ ರಾಯಭಾರಿಯಾಗಿರುವ ಶಿವೋಹಂ ಮಿರ್ಶ ಅವರ ಕಾರ್ಯವೈಖರಿ ಖುಷಿ ಕೊಟ್ಟಿತು. ನಮ್ಮ ಆಶ್ರಮದ ಪಕ್ಕದಲ್ಲಿ ಗಿಡಮೂಲಿಕೆಗಳ ವನ ನಿರ್ಮಿಸಲು ನಿರ್ಧರಿಸಿದ್ದು ಸಿದ್ಧತೆ ನಡೆಯುತ್ತಿವೆ ಎಂದು ಹೇಳಿದರು.

ಆಚಾರ್ಯ ತ್ರಿವೇದಿ, ಪ್ರತಿಯೊಂದನ್ನೂ ಪ್ರಶ್ನೆ ಮಾಡುವುದು ಕುತೂಹಲವಾದರೆ ಅದಕ್ಕೊಂದು ಅರ್ಥವಿರುತ್ತದೆ. ಆದರೆ ಅದೊಂದು ಚಟವಾದರೆ ಕೇವಲ ಕಂಠ ಶೋಷಣೆಯಾಗುತ್ತದೆ ಎಂದರು. ಭಾರತೀಯ ಪದ್ಧತಿಯಲ್ಲಿನ ಆಚರಣೆಗಳು ಹೇಗೆಲ್ಲಾ ವೈಜಾnನಿಕತೆ ನೆಲೆಗಟ್ಟಿನಲ್ಲಿದ್ದವು ಎಂಬುದರ ಕುರಿತು ಚರ್ಚಾಗೋಷ್ಠಿ ನಡೆಯಿತು. ಆಶ್ರಮದಲ್ಲಿ ನಿರ್ಮಾಣ ಗೊಂಡಿರುವ ಕಪ್ಪುಶಿಲೆ ಹನುಮಂತ  ಮೂರ್ತಿಗೆ ಪೂಜೆ ಸಲ್ಲಿಸಿದರು. ಮುಂಬೈ ರಾಜಕೀಯ ಮುಖಂಡ ಸೋಲಂಕಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.