ಮಕ್ಕಳಿಗೆ ದೇಶದ ಪರಂಪರೆ ತಿಳಿಸಿ


Team Udayavani, Aug 4, 2020, 8:10 AM IST

ಮಕ್ಕಳಿಗೆ ದೇಶದ ಪರಂಪರೆ ತಿಳಿಸಿ

ಕುದೂರು: ಯೋಗ, ಆಯುರ್ವೇದ, ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಭಾರತ ಜಗತ್ತಿನ ಇತಿಹಾಸದಲ್ಲಿ ಮುಂದಿದ್ದು ಇಂತಹ ದೇಶದ ಪರಂಪರೆಯನ್ನು ಇಂದಿನ ಮಕ್ಕಳಿಗೆ ತಿಳಿಸಬೇಕಾದ ಜವಾಬ್ದಾರಿ ಸಮಾಜದ ಹಿರಿಯರ ಮೇಲಿದೆ ಎಂದು ಅಖೀಲ ಭಾರತ ಹಿಂದೂ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಶಿವೋಹಂ ಮಿಶ್ರ ತಿಳಿಸಿದರು.

ಕುದೂರು ಹೋಬಳಿ ಆಲದಕಟ್ಟೆ ಗ್ರಾಮದ ಸೋಹಂ ಆಯುರ್‌ ಯೋಗಾ ಶ್ರಮಕ್ಕೆ ಭೇಟಿ ನೀಡಿ ಯೋಗ ಮತ್ತು ಆಯುರ್ವೇದದ ಕುರಿತು ಮಾತನಾಡಿ, ಸ್ವಚ್ಛ ಭಾರತ ಎನ್ನುವ ಪರಿಕಲ್ಪನೆ ಪ್ರತಿ ಮನೆ ಮತ್ತು ಬೀದಿಗಳಿಂದ ಆರಂಭಗೊಳ್ಳಬೇಕು. ಬೀದಿಗಳೆಲ್ಲಾ ಸ್ವಚ್ಛವಾದರೆ ಇಡೀ ಗ್ರಾಮ ಸ್ವಚ್ಛವಾಗುತ್ತದೆ. ಎಂದರು.

ಆಯುರ್‌ ವನ ನಿರ್ಮಾಣ: ಆಯುರ್‌ ಯೋಗದ ಸಂಸ್ಥಾಪಕ ಅಧ್ಯಕ್ಷ ಸೋಹಂ ಗುರೂಜಿ ಮಾತನಾಡಿ, ಗುಜರಾತ್‌ನ ಸ್ವಚ್ಛ ಭಾರತ ಅಭಿಯಾನದ ವಿಶೇಷ ರಾಯಭಾರಿಯಾಗಿರುವ ಶಿವೋಹಂ ಮಿರ್ಶ ಅವರ ಕಾರ್ಯವೈಖರಿ ಖುಷಿ ಕೊಟ್ಟಿತು. ನಮ್ಮ ಆಶ್ರಮದ ಪಕ್ಕದಲ್ಲಿ ಗಿಡಮೂಲಿಕೆಗಳ ವನ ನಿರ್ಮಿಸಲು ನಿರ್ಧರಿಸಿದ್ದು ಸಿದ್ಧತೆ ನಡೆಯುತ್ತಿವೆ ಎಂದು ಹೇಳಿದರು.

ಆಚಾರ್ಯ ತ್ರಿವೇದಿ, ಪ್ರತಿಯೊಂದನ್ನೂ ಪ್ರಶ್ನೆ ಮಾಡುವುದು ಕುತೂಹಲವಾದರೆ ಅದಕ್ಕೊಂದು ಅರ್ಥವಿರುತ್ತದೆ. ಆದರೆ ಅದೊಂದು ಚಟವಾದರೆ ಕೇವಲ ಕಂಠ ಶೋಷಣೆಯಾಗುತ್ತದೆ ಎಂದರು. ಭಾರತೀಯ ಪದ್ಧತಿಯಲ್ಲಿನ ಆಚರಣೆಗಳು ಹೇಗೆಲ್ಲಾ ವೈಜಾnನಿಕತೆ ನೆಲೆಗಟ್ಟಿನಲ್ಲಿದ್ದವು ಎಂಬುದರ ಕುರಿತು ಚರ್ಚಾಗೋಷ್ಠಿ ನಡೆಯಿತು. ಆಶ್ರಮದಲ್ಲಿ ನಿರ್ಮಾಣ ಗೊಂಡಿರುವ ಕಪ್ಪುಶಿಲೆ ಹನುಮಂತ  ಮೂರ್ತಿಗೆ ಪೂಜೆ ಸಲ್ಲಿಸಿದರು. ಮುಂಬೈ ರಾಜಕೀಯ ಮುಖಂಡ ಸೋಲಂಕಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುವೆ: ಸಿ.ಪಿ ಯೋಗೇಶ್ವರ್

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುತ್ತೇನೆ: ಸಿ.ಪಿ ಯೋಗೇಶ್ವರ್

10

Magadi: ಅಂತರ್ಜಲ ಕುಸಿತ; ಒಣಗುತ್ತಿವೆ ಬೆಳೆಗಳು

9

ಬೊಂಬೆನಗರಿಯಲ್ಲಿ ಕಾಮನಹಬ್ಬದ ರಂಗು!

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.