ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಕೆ
Team Udayavani, Mar 23, 2020, 7:27 PM IST
ರಾಮನಗರ: ಕೋವಿಡ್ 19 ವೈರಸ್ ಸೋಂಕು ಹರಡದಂತೆ ಸಮರದ ಸೇನಾನಿಗಳಾದ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಪೌರಕಾರ್ಮಿಕರು, ಪೊಲೀಸರು, ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಕೇಂದ್ರದ ನಾಗರಿಕರು ಚಪ್ಪಾಳೆ, ಜಾಗಟೆ ಭಾರಿಸುವುದರ ಮೂಲಕ ಕೃತಜ್ಞತೆ ಅರ್ಪಿಸಿದರು.
ಪ್ರಧಾನಿ ಮೋದಿ ಅವರ ಆಶಯದಂತೆ ನಗರದ ನಾಗರಿಕರು ಭಾನುವಾರ ಸಂಜೆ 5 ಗಂಟೆಗೆ ಸರಿಯಾಗಿ ತಮ್ಮ ಸಂಬಂಧಿಕರು, ಸ್ನೇಹಿತರೊಡ ಗೂಡಿ ಚಪ್ಪಾಳೆ ಕೃತಜ್ಞತೆ ಅರ್ಪಿಸಿದರು. ನಗರದಲ್ಲಿ ಚಪ್ಪಾಳೆ, ಜಾಗಟೆಯ ದನಿ ಮಾರ್ಧನಿಸಿತು. ಕೋವಿಡ್ 19 ವೈರಸ್ ಸೋಂಕು ಹರಡುವುದನ್ನು ತಪ್ಪಿ ಸಲು ಸರ್ಕಾರ ಮತ್ತು ಸ್ಥಳೀಯ ಆಡಳಿತ ತೆಗೆದು ಕೊಳ್ಳುತ್ತಿರುವ ಕ್ರಮಗಳನ್ನು ನಾಗರಿಕರು ಸ್ವಾಗತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ