ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕಿಮ್ಮತ್ತು!


Team Udayavani, May 20, 2020, 7:08 AM IST

jilladhikari

ಮಾಗಡಿ: ಕಳೆದ 40 ವರ್ಷಗಳಿಂದಲೂ ಪುರಸಭೆ ಮಳಿಗೆಗಳನ್ನು ಹರಾಜು ಮಾಡಿಲ್ಲ. ಶಿಥಿಲಗೊಂಡಿರುವ ಮಳಿಗೆಗಳನ್ನು ನೆಲಕ್ಕು ರುಳಿಸಿ ನೂತನ ಮಳಿಗೆ ನಿರ್ಮಿಸುವ ಪ್ರಕ್ರಿಯೆ ಆರಂಭಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದರೂ, ಆದೇಶಕ್ಕೆ ಕಿಮ್ಮತ್ತಿಲ್ಲದಂತಾ ಗಿದೆ ಎಂದು ಪುರಸಭೆ ಸದಸ್ಯ ರಂಗ ಹನುಮಯ್ಯ ಆರೋಪಿಸಿದ್ದಾರೆ.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾñ ನಾಡಿ, ಪಟ್ಟಣದಲ್ಲಿ ಸುಮಾರು ಪುರಸಭೆಗೆ ಸೇರಿದ 130 ಅಂಗಡಿ ಮಳಿಗೆಗಳಿದ್ದು, 100 ಐಡಿಎಸ್‌ಎಂಟಿ ನಿರ್ಮಿಸಿದೆ. ಬಹುತೇಕ ಅಂಗಡಿಗೆ ಮಳಿಗೆಗಳು 10ನೇ ಹಣಕಾಸು ಯೋಜನೆಯಡಿ ನಿರ್ಮಿಸಲಿರುವ ಮಳಿಗೆ ಗಳು ಶಿಥಿಲಗೊಂಡಿದ್ದು, ನೂತನ ಮಳಿಗೆ ನಿರ್ಮಿಸಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು  ಹೇಳಿದರು.

ಜಿಲ್ಲಾಧಿಕಾರಿಗಳು ಹಾಗೂ ಲೋಕೋಪ ಯೋಗಿ ಇಲಾಖೆ ಕಟ್ಟಡ ಸುರಕ್ಷತೆ ಪರೀಕ್ಷೆ ಇಂಜಿನಿಯರ್‌ ಮಳಿಗೆ ಪರಿಶೀಲನೆ ಮಾಡಿ, ಮಳಿಗೆ ಕೆಡವಲು ಆದೇಶ ನೀಡಿದ್ದರು. ಆದರೂ ಪುರಸಭೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. 40 ವರ್ಷಗಳ ಹಿಂದೆ ಹರಾಜಿ ನಲ್ಲಿ, ಉದಾಹರಣೆಗೆ 500 ರೂ.ಗಳಿಗೆ ಮಳಿಗೆ ಪಡೆದಿರುವ ಮಾಲಿಕರು, ಬೇರೆಯವರಿಗೆ 2 ಸಾವಿರಕ್ಕೆ ಲೀಸ್‌ ಕೊಟ್ಟಿದ್ದಾರೆ.

ಲೀಸ್‌ ಪಡೆದ ವರು 10 ಸಾವಿರಕ್ಕೆ ಸಬ್‌ ಲೀಸ್‌ ಕೊಟ್ಟಿದ್ದಾರೆ. ಅಂಗಡಿ ಮಾಲಿಕರಿಂದ  ಹಗಲು ದರೋಡೆ ನಡೆದಿದೆ. ಪುರಸಭೆ ಕಟ್ಟುನಿಟ್ಟಿನ ಕ್ರಮ ಜರುಗಿ ಸಿದ್ದರೆ ಅದಾಯ ಹೆಚ್ಚಾಗುತ್ತಿತ್ತು. ಇಷ್ಟೆಲ್ಲ ಅಕ್ರಮಗಳು ನಡೆಯುತ್ತಿದ್ದರೂ ಪುರಸಭೆ ಜಾಣ ಕುರುಡು ಪ್ರದರ್ಶಿಸಿದೆ. ಪುರ ಸಭೆಗೆ ಆದಾಯದಲ್ಲೂ ಖೋತಾ ಆಗಿದೆ. ಪೌರ ಕಾರ್ಮಿಕರಿಗೆ ಸಂಬಳ ನೀಡಲಾಗುತ್ತಿಲ್ಲ. ನೂತನ ಮಳಿಗೆ ನಿರ್ಮಿಸಿ ಹರಾಜು ಪ್ರಕ್ರಿಯೆ ನಡೆಸಿದ್ದರೆ ಕನಿಷ್ಠ ಪುರಸಭೆಗೆ 15 ರಿಂದ 20 ಲಕ್ಷ ರೂ. ತಿಂಗಳಿಗೆ ಆದಾಯ ನಿರೀಕ್ಷಿಸ ಬಹುದಿತ್ತು ಎಂದು ರಂಗಹನುಮಯ್ಯ ಅಭಿಪ್ರಾಯ  ವ್ಯಕ್ತಪಡಿಸಿದರು.

ಪುರಸಭೆ ದಿವಾಳಿ: ಪುರಸಭೆ ನೂತನ ಅಂಗಡಿ ಮಳಿಗೆ ನಿರ್ಮಿಸಿ, ಹರಾಜು ಪ್ರಕ್ರಿಯೆ ನಡೆ ಸಿಲ್ಲ. ಹೀಗಾಗಿ ಪುರಸಭೆ ದಿವಾಳಿಯಾಗಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಪುರಸಭೆಗೆ  ಬರಬೇಕಾದ ಹಣ ಖಾಸಗಿ ವ್ಯಕ್ತಿಗಳ ಪಾಲಾಗುತ್ತಿದೆ. ನೂತನ  ಮಳಿಗೆ ನಿರ್ಮಾಣಕ್ಕೆಕ 85 ಲಕ್ಷ ರೂ. ಮೀಸಲಿಟ್ಟಿದ್ದಾರೆ. ಐಡಿಎಸ್‌ಎಂಟಿಯ 210 ನಿವೇಶನ ಗಳಿದ್ದು, ಹರಾಜು ಹಾಕಿದ್ದರೆ 50 ಕೋಟಿ ರೂ. ಹೆಚ್ಚು ಆದಾಯ ಬರುತ್ತಿತ್ತು. ಇನ್ನಾದರೂ ಪುರಸಭೆ ಎಚ್ಚೆತ್ತುಕೊಂಡು ಶಿಥಿಲಗೊಂಡಿರುವ  ಮಳಿಗೆಗಳ ಮರು ನಿರ್ಮಿಸಿ, ಹರಾಜ ಪ್ರಕ್ರಿಯೆ ನಡೆಸುವಂತೆ ಸದಸ್ಯ ರಂಗಹನುಮಯ್ಯ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.