ತಾಲೂಕು ಕೇಂದ್ರಗಳಲ್ಲೂ ನಿಲ್ಲದ ಕಾರವಾರ ಎಕ್ಸ್‌ಪ್ರೆಸ್‌

ಕುಕ್ಕೆ, ಧರ್ಮಸ್ಥಳ, ಮಂಗಳೂರಿಗೆ ತೆರಳುವ ರೈಲು ; ರೈಲು ಇಲ್ಲದೇ ಗ್ರಾಮೀಣ ಭಾಗದ ಜನರಿಗೆ ಸಮಸ್ಯೆ

Team Udayavani, Sep 15, 2021, 4:50 PM IST

ತಾಲೂಕು ಕೇಂದ್ರಗಳಲ್ಲೂ ನಿಲ್ಲದ ಕಾರವಾರ ಎಕ್ಸ್‌ಪ್ರೆಸ್‌

ಕುದೂರು: ರೈಲ್ವೆ ನಿಲ್ದಾಣವಿದ್ದರೂ ಎಕ್ಸ್‌ಪ್ರೆಸ್‌ ರೈಲುಗಳು ಕನಿಷ್ಠ ತಾಲೂಕು ಕೇಂದ್ರಗಳಲ್ಲಿಯೂ ನಿಲ್ಲದೆ ಓಡಾಡುತ್ತಿರುವುದರಿಂದ ಈ ಭಾಗದ ಮೂರು ತಾಲೂಕಿನ ಜನರಿಗೆ ತೀವ್ರ ಸಮಸ್ಯೆಯಾಗಿದೆ.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ನಿತ್ಯ ರಾತ್ರಿ ಹೊರಡುವ ಬೆಂಗಳೂರು ಕಾರಾವಾರ ಎಕ್ಸ್‌ಪ್ರೆಸ್‌ ಹೋಬಳಿ ಕೇಂದ್ರಗಳಲ್ಲಿ ನಿಲ್ಲಿಸುವುದಿರಲಿ ತಾಲೂಕು ಕೇಂದ್ರಗಳಲ್ಲಿಯೂ ನಿಲ್ಲುತ್ತಿಲ್ಲ.

ಯಾರಿಗೆಲ್ಲ ಸಮಸ್ಯೆ: ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳ ಹಾಗೂ ಮಂಗಳೂರಿಗೆ ತೆರಳುವ ಪ್ರಯಾಣಿಕರು ಹೆಚ್ಚಾಗಿ ಕಾರವಾರ ರೈಲನ್ನೇ ನಂಬಿಕೊಂಡಿದ್ದಾರೆ. ಪ್ರತಿನಿತ್ಯ ಬೆಂಗಳೂರಿನಿಂದ ರಾತ್ರಿ ಹೊರಡುವ ಕಾರವಾರ ಎಕ್ಸ್‌ಪ್ರೆಸ್‌ ಬೆಂ. ಗ್ರಾಂ.ಜಿಲ್ಲೆ ನೆಲಮಂಗಲ, ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು, ತಿಪ್ಪಸಂದ್ರ, ತುಮಕೂರು ಗ್ರಾಂ. ಕುಣಿಗಲ್‌, ಮಂಡ್ಯ ಜಿಲ್ಲೆಯ ನಾಗಮಂಗಲ
ತಾಲೂಕಿನ ಮೇಲೆ ಸಂಚರಿಸುತ್ತದೆ.

ಈ 4 ತಾಲೂಕುಗಳ ಪೈಕಿ ನೆಲಮಂಗಲ, ಸೋಲೂರು, ತಿಪ್ಪಸಂದ್ರ, ಕುಣಿಗಲ್‌, ಯಡಿಯೂರು, ಹಿರಿಸಾವೆ, ಹಾಗೂ ಬಿ.ಜಿ.ನಗರ ಭಾಗಗಳಲ್ಲಿ ರೈಲ್ವೆ ನಿಲ್ದಾಣವಿದ್ದರೂ ಸ್ಟಾಪ್‌ ನೀಡುತ್ತಿಲ್ಲ.

ಇದನ್ನೂ ಓದಿ:ಬಾಲಿವುಡ್‍ಗೆ ಬಸ್ರೂರ್ : ‍‘ಗರುಡ’ ಚಿತ್ರಕ್ಕೆ ರವಿ ಸಂಗೀತ

ಕುಣಿಗಲ್‌ನಲ್ಲೂ ರೈಲು ನಿಲ್ಲಲ್ಲ; ಕನಿಷ್ಠ ಪಕ್ಷ ತಾಲೂಕು ಕೇಂದ್ರ ಕುಣಿಗಲ್‌ ರೈಲ್ವೆ ನಿಲ್ದಾಣದಲ್ಲಿಯೂ ಕಾರವಾರ ಎಕ್ಸ್‌ಪ್ರೆಸ್‌ ನಿಲ್ಲುತ್ತಿಲ್ಲ. ಹೀಗಾಗಿ ಪ್ರಯಾಣಿಕರು ತಮ್ಮ ಸ್ಥಳೀಯ ರೈಲ್ವೆ ನಿಲ್ದಾಣದಲ್ಲಿ ಟಿಕೆಟ್‌ ಮಾಡಿಸಿಕೊಂಡು ಶ್ರವಣಬೆಳಗೋಳ ಸಮಿಪದ ಚನ್ನರಾಯಪಟ್ಟಣ ರೈಲ್ವೆ ನಿಲ್ದಾಣ ಕ್ಕೆ ಹೋಗಿ ಟ್ರೈನ್‌ ಹತ್ತಬೇಕಾದ ಪರಿಸ್ಥಿತಿ ಬಂದಿದೆ. ಮತ್ತೆ ಕಾರವಾದಿಂದ ಬೆಂಗಳೂರಿಗೆ ಬರಬೇಕಾದರೂ ಅಲ್ಲಿಂದ ವಾಪಾಸ್ಸಾಗುವ ಪ್ರಯಾಣಿ ಕರು ಚನ್ನರಾಯಪಟ್ಟಣದಲ್ಲೇ ಇಳಿದು ತಮ್ಮ ಊರುಗಳಿಗೆ ಪ್ರಯಾಣಿಸಬೇಕಿದೆ. ರಾಜ್ಯ ಸಾರಿಗೆಯಲ್ಲಿ ಇಂತಹ ಸಮಸ್ಯೆ ಇದ್ದರೆ ಬೇಗನೆ ದೂರು ನೀಡಬಹುದಿತ್ತು. ಆದರೆ ರೈಲು ನಿಲ್ಲಿಸಲು ಎಲ್ಲಿ ಯಾರಿಗೆ ದೂರು ನೀಡಬೇಕು? ಎಂಬುದೇ ಪ್ರಯಾಣಕರಿಗೆ ತೋಚದೆ ರೈಲ್ವೆ ಇಲಾಖೆ ವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ತಾಲೂಕು ಕೇಂದ್ರಗಳಲ್ಲಿ ಕನಿಷ್ಠ ಎರಡು ನಿಮಿಷ ಕಾರಾವಾರ ‌ರೈಲು ನಿಲುಗಡೆ ಮಾಡಿದರೆ ಬಹಳ ಜನರಿಗೆ ಅನುಕೂಲವಾಗುವುದು. ಭಾರತೀಯ ರೈಲ್ವೆ ಅವೈಜ್ಞಾನಿಕವಾಗಿ ರೈಲು ನಿಲುಗಡೆ ಪ್ರಕಟಿಸಿರುವುದು ಸ್ಥಳೀಯರಿಗೆ ಬೇಸರವಾಗಿದೆ.
– ಪದ್ಮನಾಬ್‌, ರೈಲ್ವೆ ಪ್ರಯಾಣಿಕ

ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್‌ ನಿಲುಗಡೆ ಬಗ್ಗೆ ನಮ್ಮ ಇಲಾಖೆಯ ಕಳೆಹಂತದ ಅಧಿಕಾರಿಗಳಿಗೆ ವರದಿ ನೀಡಲು ಸೂಚಿಸಿದ್ದೇನೆ. ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು.
– ಸಂಜೀವ್‌ ಕಿಶೋರ್‌, ಮುಖ್ಯಸ್ಥರು,
ನೈರುತ್ಯ ರೈಲ್ವೆ ವಿಭಾಗ ಹುಬ್ಬಳ್ಳಿ

ಟಾಪ್ ನ್ಯೂಸ್

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.