ಋಣಮುಕ್ತ ಕಾಯ್ದೆ ಅರ್ಜಿಗಾಗಿ ಸಾರ್ವಜನಿಕರ ದಂಡು


Team Udayavani, Sep 13, 2019, 1:11 PM IST

rn-tdy-2

ಕನಕಪುರ ನಗರದ ಮಿನಿವಿಧಾನ ಸೌಧದ ಕಂದಾಯ ಇಲಾಖೆ ಎದುರು ಖುಣಮುಕ್ತ ಕಾಯ್ದೆ ಅರ್ಜಿ ಪಡೆಯಲು ಸರದಿಯಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ ಕಾದು ಕುಳಿತ ಗ್ರಾಮಸ್ಥರು.

ಕನಕಪುರ: ಋಣಮುಕ್ತ ಕಾಯ್ದೆಯಿಂದ ನಮೂನೆ ಅರ್ಜಿ ಪಡೆಯಲು ಕಂದಾಯ ಇಲಾಖೆ ಮುಂದೆ ನೂರಾರು ಜನರು ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಕಾದುಕುಳಿತಿದ್ದರು.

ಋಣಮುಕ್ತ ಕಾಯ್ದೆ ತಾಲೂಕಿನಲ್ಲಿ ಜಾರಿಯಾಗಿ ರುವ ವಿಷಯ ತಿಳಿಯುತ್ತಿದ್ದಂತೆ ತಾಲೂಕಾದ್ಯಂತ ಪ್ರತಿದಿನ ನೂರಾರು ಫ‌ಲಾನುಭವಿಗಳು ತಾಲೂಕು ಕಚೇರಿಯ ಕಂದಾಯ ಇಲಾಖೆ ಮುಂದೆ ಕಾದು ನಿಂತು ಅರ್ಜಿಗಳನ್ನು ಪಡೆಯುತಿದ್ದಾರೆ.

ಮಾಹಿತಿ ಕೊರತೆಯಿಂದ ಕೆಲವು ಖಾಸಗಿ ಬ್ಯಾಂಕು ರಾಷ್ಟ್ರೀಕೃತ ಬ್ಯಾಂಕು ಮತ್ತು ಮಣಪುರಂ ಗೋಲ್ಡ್ ಲೋನ್‌ನಲ್ಲಿ ಚಿನ್ನ ಅಡಮಾನವಿಟ್ಟು ಸಾಲ ಪಡೆದಿರುವ ರೈತರು ಮಹಿಳೆಯರು ಋಣಮುಕ್ತ ಕಾಯ್ದೆ ನಮೂನೆ ಅರ್ಜಿ ಪಡೆಯಲು ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಕಾದು ಕುಳಿತಿದ್ದು ನಮೂನೆ ಅರ್ಜಿ ಪಡೆದರು. ಆದರೆ ಬ್ಯಾಂಕುಗಳಲ್ಲಿ ಚಿನ್ನ ಅಡವಿಟ್ಟು ಪಡೆದಿರುವ ಸಾಲಕ್ಕೆ ಈ ಕಾಯ್ದೆ ಅನ್ವಯವಾಗುವುದಿಲ್ಲ ಎಂದು ತಿಳಿದು ಬೇಸರಗೊಂಡರು.

ಪಡೆದ ಅರ್ಜಿ ಸಲ್ಲಿಸಿಲ್ಲ: ನಮೂನೆ ಅರ್ಜಿಪಡೆಯಲು ಬರುವ ಫ‌ಲಾನುಭವಿಗಳಿಗನುಗುಣವಾಗಿ ವಿತರಣೆ ಕೌಂಟರ್‌ ಗಳನ್ನು ತೆರೆಯಲಾಗಿದೆ. ಈ ಗಾಗಲೇ 4 ಸಾವಿರ ನಮೂನೆ ಅರ್ಜಿಗಳು ಪಡೆದುಕೊಂಡಿರುವ ಫ‌ಲಾನುಭವಿಗಳು ಈವರೆಗೆ ಒಂದು ಅರ್ಜಿಯು ಕಂದಾಯ ಇಲಾಖೆಗೆ ಸಲ್ಲಿಸಿಲ್ಲ

ತವರು ಜಿಲ್ಲೆಯಲ್ಲೇ ಮಂದಸ್ಥಿತಿ: ಋಣಮುಕ್ತ ಕಾಯ್ದೆ ಜಾರಿಯಾಗಿ ತಿಂಗಳುಗಳೇ ಕಳೆದರೂ ತಾಲೂಕಿನಲ್ಲಿ ಈ ಸೇವೆ ಲಭ್ಯವಿರಲಿಲ್ಲ. ಆದರೆ, ಮಂಡ್ಯ ಮೈಸೂರು ಜಿಲ್ಲೆಗಳಲ್ಲಿ ಈಗಾಗಲೇ ಫ‌ಲಾನುಭವಿಗಳು ನಮೂನೆ ಅರ್ಜಿಗಳನ್ನು ಪಡೆದು ಅರ್ಜಿಯ ಜತೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಯವರ ತವರು ಜಿಲ್ಲೆ ಮತ್ತು ಪ್ರಭಾವಿ ರಾಜಕಾರಣಿಗಳ ಸ್ವ ಕ್ಷೇತ್ರದಲ್ಲಿ ಋಣಮುಕ್ತ ಕಾಯ್ದೆ ಇಷ್ಟು ತಡವಾಗಿ ಜಾರಿಯಾಗಿರುವುದು ಅಧಿಕಾರಿಗಳ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ ಎಂಬಂತಿದೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.