ಜನಪದ ಕಲೆಗಳಕಡೆ ಯುವ ಪೀಳಿಗೆ ನಿರಾಸಕ್ತಿ


Team Udayavani, Apr 1, 2018, 4:20 PM IST

3107mum06.jpg

ಚನ್ನಪಟ್ಟಣ: ಹಿಂದಿನ ಯುಪೀಳಿಗೆಯು ಜನಪದ ಕಲೆಗಳ ಕಡೆಗೆ ನಿರಾಶಕ್ತಿ ವಹಿಸುತ್ತಿದ್ದು ಜನಪದ ಕಲೆಯು ನೈಜ ಗ್ರಾಮೀಣ ಕಲೆಯಾಗಿದ್ದು ಬೇರೆಲ್ಲ ಕಲೆಗಳ ಉಗಮಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ಶಾಸ್ತ್ರೀಯ ಸಂಗೀತದ ವಿದ್ವಾಂಸರಾದ ಅನ್ನಪೂರ್ಣ ಅಭಿಪ್ರಾಯಿಸಿದರು.

ತಾಲೂಕಿನ ಮೈತ್ರಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ ವತಿಯಿಂದ ವೀರೇಗೌಡನದೊಡ್ಡಿ ಶಾಲೆಯಲ್ಲಿ ಆಯೋಜಿಸಿದ್ದ ಜಾನಪದ ಗೀತಗಾಯನ ಮತ್ತು ತತ್ವಪದ ಗಾಯನ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಜ್ಞರ ಅಭಿಪ್ರಾಯದಂತೆ ಸಂಗೀತದಿಂದ ಕ್ಯಾನ್ಸರ್‌ ಗುಣಪಡಿಸುವ ಸಾಮರ್ಥ್ಯವಿದೆ.

ವಿದ್ಯಾರ್ಥಿಗಳು ಮೂಲ ಕಲೆಗಳಾದ ಜಾನಪದ, ತತ್ವಪದ, ಸಂಗೀತ, ಮುಂತಾದ ಕಲೆಗಳನ್ನು ಕಲಿತು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡಲು ಸಹಕರಿಸಬೇಕು  ಹಾಗೂ ದೃಶ್ಯ ಮಾಧ್ಯಮಗಳಿಂದ ಹಾಗೂ ಧಾರವಾಹಿಗಳ ಪ್ರಭಾವಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳ ಕಡೆಗೆ ಹೆಚ್ಚಿನ ಗಮನ ನೀಡದೆ ನೈಜ ಜಾನಪದ ಕಲೆಗಳು ಅವನತಿ ಹಾದಿಗೆ ಸರಿಯುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ ಎಂದು ತಿಳಿಸಿದರು.

ನೈಜ ಕಲೆಗೆ ಕೊಡಲಿ ಪೆಟ್ಟು: ಗಾಯಕಿ  ಶಾರದ ಮಾತನಾಡಿ, ಚಲನಚಿತ್ರಗಳ ಹಾವಳಿಯಿಂದ ನೈಜ ಜಾನಪದ ಕಲೆಗೆ ಕೊಡಲಿ ಪೆಟ್ಟು ಬೀಳುತ್ತಿದ್ದು ಯುವಕರು ಸಿನಿಮಾದತ್ತಾ ಮುಖ ಮಾಡಿರುವುದು ವಿಷಾದನೀಯ ಸಂಗತಿಯಾಗಿದೆ. ಸಂಗೀತಕ್ಕೆ ಶತ ಶತಮಾನಗಳ ಇತಿಹಾಸವಿದ್ದು, ಅನೇಕ ಜಾನಪದ ವಿದ್ವಾಂಸರನ್ನು ಕೊಟ್ಟಂತ ನಾಡು ನಮ್ಮದ್ದು ಕಲೆ, ಸಂಸ್ಕೃತಿ, ನಾಡು, ನುಡಿಗಾಗಿ ವಿದ್ಯಾರ್ಥಿ ಹಾಗೂ ಯುವಕರು ತೊಡಗಿಸಿಕೊಳ್ಳಬೇಕು.

ಹಾಗೂ ಆಧುನಿಕತೆಯಿಂದ ನೈಜ ಬದುಕಿಗೂ ಕೊಡಲಿ ಪೆಟ್ಟು ಬಿಳುವಂತಾಗಿದೆ. ಶಿವಶರಣರು ಸಮಾಜದಲ್ಲಿ ಅಂಕು-ಡೊಂಕುಗಳನ್ನು ತತ್ವಪದಗಳ ಮೂಲಕ ಸಾಮಾನ್ಯ ಜನರಿಗೆ ಅರ್ಥವಾಗುವಂತೆ ತಿಳಿಸಿರುತ್ತಾರೆ. ಅದರಂತೆ ಇಂದಿಗೂ ಕನಕದಾಸರು, ಪುರಂದರದಾಸರ ಕೀರ್ತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.

ವೀರೇಗೌಡನದೊಡ್ಡಿ ಶಾಲೆ ಮುಖ್ಯ ಶಿಕ್ಷಕ  ಎಚ್‌.ಸಿ.ಲಿಂಗರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಬಾಲಕರ ಪದವಿ ಪೂರ್ವ ಕಾಲೇಜು ಹಾಸ್ಟೆಲ್‌ ನಿಲಯಪಾಲಕ ಎನ್‌.ಮೋಹನ್‌ಕುಮರ್‌, ಸಿದ್ದರಾಮು ನೀಲಸಂದ್ರ, ಪಿ.ವಿಷಕಂಠಯ್ಯ, ಪ್ರತಾಪ್‌ ಗೌತಮ್‌, ಪ್ರಕಾಶ್‌ ಬಾಣಂತಹಳ್ಳಿ, ಶಾರದ ನಾಗೇಶ್‌, ಗೀತಗಾಯನ ನಡೆಸಿಕೊಟ್ಟರು. ಪ್ರತಾಪ್‌ ಗೌತಮ್‌,  ಶಾರದ.ಕೆ. ಇದ್ದರು.

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.