ಅಧಿಕಾರಿಗಳ ಕೈಯಲ್ಲಿ ಶೌಚಾಲಯದ ಬೀಗ


Team Udayavani, Jun 15, 2020, 7:21 AM IST

adhikarigaalu

ಮಾಗಡಿ: ಪಟ್ಟಣದ ಹೃದಯ ಭಾಗದಲ್ಲಿ ಬಹು ದೊಡ್ಡ ಸರ್ಕಾರಿ ಕಚೇರಿ ಸಂಕೀರ್ಣವಿದ್ದರೂ ಮೂತ್ರ ವಿಸರ್ಜನೆಗೆ ಸಾರ್ವಜನಿಕರು ಪರದಾಡಬೇಕಾಗಿದೆ. ಈ ಕಚೇರಿ ಸಂಕೀರ್ಣದಲ್ಲಿ ಹತ್ತಾರು ಸರ್ಕಾರಿ ಇಲಾಖೆಗಳು ಕಾರ್ಯನಿರ್ವ ಹಿಸುತ್ತಿವೆ. ತಾಲೂಕಿನ ಬಹುತೇಕ ಸಾರ್ವ ಜನಿಕರು ತಮ್ಮ ದಿನ ನಿತ್ಯದ ಕೆಲಸಕ್ಕೆ ಒಂದಲ್ಲ ಒಂದು ಕಚೇರಿಗೆ ಆಗಮಿಸುತ್ತಲೇ ಇರುತ್ತಾರೆ.

ಅದರಲ್ಲೂ ಪ್ರಮುಖವಾಗಿ ಉಪನೊಂದಣಾ ಧಿಕಾರಿ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಶಿಶು  ಭಿವೃದಿಟಛಿ ಇಲಾಖೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬರುತ್ತಿರುತ್ತಾರೆ. ಬಹುತೇಕ ಎಲ್ಲಾ ಕಚೇರಿಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶೌಚಾಲಯಗಳಿವೆ. ಆದರೆ ಕಚೇರಿಗೆ ಬರುವ ಸಾರ್ವಜನಿಕರು ನಿತ್ಯ ದೇಹಬಾಧೆಯ  ಕಷ್ಟ ಅನುಭವಿಸುತ್ತಿದ್ದಾರೆ.

ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರಿ ಕಚೇರಿಗಳು ಇರುವುದು. ಆದರೆ ತಮ್ಮ ದಿನ ನಿತ್ಯದ ಕೆಲಸಕ್ಕಾಗಿ ಬರುವ ಸಾರ್ವಜನಿಕರು ಮಲಮೂತ್ರ ವಿಸರ್ಜನೆ ಮಾಡಲು ಶೌಚಾಲಯವಿಲ್ಲದೆ ಪರದಾಡುತ್ತಾ ಕಚೇರಿ ಕಟ್ಟಡದ ಕೆಳಗೋ ಅಥವಾ ಗೋಡೆಯನ್ನೋ ಆಶ್ರಯಿಸಬೇಕಿದೆ. ಇನ್ನು ಮಕ್ಕಳು- ಮಹಿಳೆಯರ ಪಾಡಂತೂ ಹೇಳತೀರದು ಕಚೇರಿ ಆವರಣದಲ್ಲಿ ಶೌಚಾಲಯವಿಲ್ಲದ ಕಾರಣ ಸಾರ್ವಜನಿಕರು ದೇಹಭಾದೆ ಅನುಭವಿಸುತ್ತಿದ್ದಾರೆ.

ಕೇಂದ್ರ ಸರ್ಕಾರ ನರೇಗಾ ಯೋಜನೆಯಡಿ ಸಹಾಯಧನ ಪಡೆದು ಉಚಿತವಾಗಿ ತಮ್ಮ ಮನೆಗಳಲ್ಲಿ ಶೌಚಾಲಯ ಕಟ್ಟಿಸಿಕೊಂಡು ಬಳಸಿ ಬಯಲು ಮುಕ್ತ ಶೌಚಾಲಯ ಮಾಡುವಂತೆ ಕರೆ ನೀಡುತ್ತಿದ್ದಾರೆ. ಜಾಗತೀಕರಣ ಮತ್ತು ಆಧುನಿಕತೆ ಯಲ್ಲಿಯೂ ಸಾರ್ವಜನಿಕರು ಮಲಮೂತ್ರ ವಿಸರ್ಜನೆಗೆ ಬಯಲನ್ನೇ ಆಶ್ರಿಯಿಸುವ ಪರಿಸ್ಥಿತಿ ಎದುರಿಸುತ್ತಿದ್ದರೂ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಜಾಣಕುರುಡು ಪ್ರದರ್ಶಿಸುತ್ತಿದ್ದಾರೆಂದು ದೂರಿದರು.

ಹಾರಿಕೆ ಉತ್ತರ: ಸರ್ಕಾರಿ ಕಚೇರಿ ಸಂಕೀರ್ಣದಲ್ಲಿ ಶೌಚಾಲಯಗಳಿವೆ. ಸಂಬಂಧಪಟ್ಟ ಅಧಿಕಾರಿಗಳು ಬೀಗ ಹಾಕಿಕೊಂಡು ಅವರು ಮತ್ತು ಸಿಬ್ಬಂದಿ ಮಾತ್ರ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ಕೇಳಿದರೆ ನೀರಿಲ್ಲ, ಅದಕ್ಕೆ ಬೀಗ  ಹಾಕಿದ್ದೇವೆ ಎಂದು ಹಾರಿಕೆ ಉತ್ತರ ಕೊಟ್ಟು ಬಾಯಿ ಮುಚ್ಚಿಸುತ್ತಾರೆ. ನೀರಿದ್ದರೂ ಸಾರ್ವಜನಿಕರ ಬಳಕೆಗೆ ಬೀಗ ಕೊಡುತ್ತಿಲ್ಲ, ಸಂಬಂಧಪಟ್ಟ ಶಾಸಕರು ಇತ್ತ ಗಮನಹರಿಸಿ ಶೌಚಾಲಯಕ್ಕೆ ಹಾಕಿರುವ ಬೀಗ ಕಿತ್ತೆಸೆದರೆ  ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಇಲ್ಲದಿದ್ದರೆ ಪ್ರತ್ಯೇಕ ಶೌಚಾಲಯವನ್ನು ಕಚೇರಿ ಆವರಣದಲ್ಲಿ ಶಾಸಕರೇ ಕಟ್ಟಿಸಿಕೊಡಲಿ ಎಂದು ರೈತಸಂಘದ ಮಧುಗೌಡ ಮನವಿ ಮಾಡಿದ್ದಾರೆ.

ಸರ್ಕಾರಿ ಕಚೇರಿ ಕಟ್ಟಡದಲ್ಲಿ ಶೌಚಾಲಯವಿದೆ. ಸಾರ್ವಜನಿ ಕರು ಮಲಮೂತ್ರ ವಿಸರ್ಜನೆ ಮಾಡಿ ಸರಿಯಾಗಿ ನೀರು ಹಾಕದೆ ಗಲೀಜು ಮಾಡಿ ಹೋಗುತ್ತಾರೆ. ಸ್ವಚ್ಛತೆ ಮಾಡುವ ಸಿಬ್ಬಂದಿಗಳಿಲ್ಲ, ತಾವು ಉಪಯೋಗಿಸಿದ ಮೇಲೆ  ನೀರು ಹಾಕಿ ಸ್ವಚ್ಛತೆಗೆ ಸಹರಿಸುವಂತೆ ತಿಳಿ ಹೇಳುತ್ತಿದ್ದೇವೆ. ಆದರೂ ಸ್ವಚ್ಛತೆ ಕಾಪಾಡುತ್ತಿಲ್ಲ. 
-(ಹೆಸರೇಳಲು ಇಚ್ಚಿಸದ ಅಧಿಕಾರಿ)

* ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.