ಟೊಯೋಟಾ : ಕಾರ್ಮಿಕರೊಂದಿಗೆ ಸಚಿವರ ಚರ್ಚೆ

ಸರ್ಕಾರದ ಸಲಹೆ, ಸೂಚನೆಗೆ ಉತ್ತರಿಸಲು ಒಂದು ದಿನ ಕಾಲಾವಕಾಶ ಕೇಳಿದ ಟೊಯೋಟಾ

Team Udayavani, Feb 5, 2021, 12:59 PM IST

toyoto

ರಾಮನಗರ: ಕಳೆದ 88 ದಿನಗಳಿಂದ ನಡೆಯುತ್ತಿರುವ ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್‌ ಕಂಪನಿಯ ಕಾರ್ಮಿಕರ ಮುಷ್ಕರ ತಾರ್ಕಿಕ ಅಂತ್ಯ ಮುಟ್ಟುವ ಬೆಳವಣಿಗೆ ಗೋಚರಿಸುತ್ತಿದೆ.

ಅಮಾನತುಗೊಂಡಿರುವ 74 ಕಾರ್ಮಿಕರನ್ನು ಕೆಲಸಕ್ಕೆ ವಾಪಸ್‌ ಪಡೆಯಬೇಕು. ಕೆಲಸಕ್ಕೆ ಮರಳಲಿಚ್ಚಿಸುವ ಕಾರ್ಮಿಕರಿಂದ ಮುಚ್ಚ  ಳಕೆ ಬರೆಸಿಕೊಳ್ಳಬಾರದು ಎಂದು ಸರ್ಕಾರ ಸೂಚಿಸಿದೆ. ಈ ಬಗ್ಗೆ ಆಡಳಿತ ಮಂಡಳಿ ಫೆ.5ಕ್ಕೆ ತನ್ನ ಅಭಿಪ್ರಾಯ ತಿಳಿಸಲಿದೆ.

ಸಚಿವರ ಭೇಟಿ ನಂತರದ ನಿಲುವು ಬಹುತೇಕ ಕಾರ್ಮಿಕರ ಪರವಾಗಿದ್ದು, ಕಂಪನಿ ಸರ್ಕಾರದ ನಿಲುವು ಒಪ್ಪಿದರೆ ಸಮಸ್ಯೆಗೆ ಸುಖಾಂತ್ಯ ದೊರೆಯಲಿದೆ.

ಸುದೀರ್ಘ‌ ಚರ್ಚೆ: ಸಚಿವ ಎ.ಶಿವರಾಂ ಹೆಬ್ಟಾರ್‌, ಶಾಸಕ ಎ.ಮಂಜುನಾಥ್‌, ಜಿಲ್ಲಾಧಿಕಾರಿ ಎಂ.ಎಸ್‌. ಅರ್ಚನಾ, ಎಸ್ಪಿ ಗಿರೀಶ್‌, ಕಾರ್ಮಿಕ ಇಲಾಖೆ ಅಧಿಕಾರಿಗಳು ಟೊಯೋಟಾ ಕಂಪನಿಗೆ ಭೇಟಿ ನೀಡಿ ಕಾರ್ಮಿಕರ ಆರೋಪಗಳ ಸಂಬಂಧ ಪರಿಶೀಲಿಸಿದರು. ಬಳಿಕ ಆಡಳಿತ ಮಂಡಳಿ ಅಧಿಕಾರಿಗಳೊಂದಿಗೆ 2 ಗಂಟೆ ಕಾಲ ಚರ್ಚಿಸಿದರು. ಕಂಪನಿ ತನ್ನ ಸಮಸ್ಯೆ ಬಿಚ್ಚಿಟ್ಟಿದ್ದು,ಸಚಿವರು ಕೆಲವೊಂದು ಸಲಹೆ ನೀಡಿದ್ದಾರೆ. ಅಲ್ಲದೇ,ಮುಷ್ಕರ ತಾರ್ಕಿಕ ಅಂತ್ಯ ಕಾಣಲಿ ಎಂದು ಆಶಿಸಿದ್ದಾರೆ.

   ಇದನ್ನೂ ಓದಿ :ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಮೀಸಲು ರದ್ದುಪಡಿಸಿ

ಆಡಳಿತ ಮಂಡಳಿಯೊಂದಗಿನ ಚರ್ಚೆ ನಂತರ ಬಿಡದಿ ಕೈಗಾರಿಕೆ ಸಂಘದ ಸಭಾಂಗಣದಲ್ಲಿ ಕಾರ್ಮಿಕ ಸಂಘದ ಅಧ್ಯಕ್ಷ ಪ್ರಸನ್ನ ಮತ್ತು ಪದಾಧಿಕಾರಿಗಳೊಂದಿಗೆ ಸಚಿವರು ಚರ್ಚಿಸಿದರು. ಬಳಿಕ ಮುಷ್ಕರ ಸ್ಥಳಕ್ಕೆ ತೆರಳಿದರು. ಈ ವೇಳೆ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಸಚಿವ ಎ.ಶಿವರಾಂ ಹೆಬ್ಟಾರ್‌ ಹಾಗೂ ಶಾಸಕ ಎ.ಮಂಜುನಾಥ್‌, ಕಾರ್ಮಿಕರನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ ಎಂದು ಸ್ಪಷ್ಟ ಪಡಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜ್‌, ಬಿಡದಿ ಪುರಸಭೆ, ಗ್ರಾಪಂ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.