ಛತ್ರಿ ಹಿಡಿದು ಟೊಯೋಟಾ ಕಾರ್ಮಿಕರ ಧರಣಿ


Team Udayavani, Dec 12, 2020, 2:46 PM IST

ಛತ್ರಿ ಹಿಡಿದು ಟೊಯೋಟಾ ಕಾರ್ಮಿಕರ ಧರಣಿ

ರಾಮನಗರ: ತಾಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್‌ ಕಂಪನಿಯ (ಟಿಕೆಎಂ) ಕಾರ್ಮಿಕರ ಮುಷ್ಕರ ಮುಂದುವರಿದಿದೆ. ಮುಷ್ಕರ ಸ್ಥಳದಲ್ಲಿ ಹಾಕಿದ್ದ ಪೆಂಡಾಲ್‌ ಆಡಳಿತ ಮಂಡಳಿಯ ಪಿತೂರಿಯಿಂದ ತೆರವಾಗಿರುವುದರಿಂದ ಛತ್ರ ಚಳವಳಿ ಆರಂಭಿಸಿರುವುದಾಗಿ ಕಾರ್ಮಿಕರು ತಿಳಿಸಿದ್ದಾರೆ.

ಟಿಕೆಎಂ ಮುಂಭಾಗ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದು, ಶುಕ್ರವಾರ 33ನೇ ದಿನಕ್ಕೆ ಕಾಲಿಟ್ಟಿದೆ. ಶಾಂತಿಯುತವಾಗಿ ನಡೆಸುತ್ತಿದ್ದ ಮುಷ್ಕರದ ವಿರುದ್ಧ ಟೊಯೋಟಾ ಆಡಳಿತ ಮಂಡಳಿ ಸಂಬಂಧಿಸಿದವರ ಮೇಲೆ ಒತ್ತಡ ತಂದು ಪೆಂಡಾಲ್‌ ಖಾಲಿ ಮಾಡಿಸಿದೆ. ಷಾಮಿಯಾನವನ್ನು ಕೆಲವು ಪೊಲೀಸರೇ ಲಾರಿಗೆ ತುಂಬಿದ್ದಾರೆ ಎಂದು ಮುಷ್ಕರ ನಿರತರು ದೂರಿದ್ದಾರೆ.

60 ಮಂದಿ ಅಮಾನತು ವಾಪಸ್‌: ಟೊಯೋಟಾ ಆಡಳಿತ ಮಂಡಳಿ ಒತ್ತಡ ಹೇರಿ ಪೆಂಡಾಲ್‌ ತೆರವುಗೊಳಿಸಿದೆ. ಆದರೆ ವಾಹನ ತಯಾರಿಕಾ ಸಂಸ್ಥೆ ಟೊಯೋಟಾ ಸ್ಥಾವರದಲ್ಲಿ ಕಾರ್ಮಿಕರಿಗೆ ಉತ್ಪಾದನೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ. ಶೌಚಾಲಯಕ್ಕೆ ಹೋಗಲು ಸಹ ನಿರ್ಬಂಧಗಳನ್ನು ಹೇರಲಾಗುತ್ತಿದೆ. ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ. 40 ವಯಸ್ಸು ಮುಟ್ಟುತ್ತಿದ್ದಂತೆ ಕೆಲಸದಿಂದ ತೆಗೆಯುವ ಎಲ್ಲಾ ಪ್ರಯತ್ನಗಳು ಇಲ್ಲಿ ನಡೆಯುತ್ತಿದೆ ಇದನ್ನು ಪ್ರಶ್ನಿಸಿದವರನ್ನು ಸೇವೆಯಿಂದ ಅಮಾನತ್ತಿನಲ್ಲಿರಸಲಾಗುತ್ತಿದೆ. ಹೀಗೆ 60 ಮಂದಿಯನ್ನು ಅಮಾನತ್ತಿನಲ್ಲಿರಿಸಲಾಗಿದೆ. ತಕ್ಷಣ ಇವರ ಅಮಾನತ್ತು ರದ್ದುಪಡಿಸಬೇಕು. ಅಕ್ರಮವಾಗಿ ಘೋಷಿಸಿರುವ ಲಾಕೌಟ್‌ ತೆರವುಗೊಳಿಸ ಬೇಕು. ಕಾರ್ಮಿಕರು ನೆಮ್ಮದಿಯಾಗಿ ಕೆಲಸ ಮಾಡುವ ವಾತಾವರಣ ಸೃಷ್ಠಿಸಬೇಕು ಎಂದು ಮುಷ್ಕರ ನಿರತಕಾರ್ಮಿಕರು ಒತ್ತಾಯಿಸಿದರು.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾ ಯಿಸಿ ಹಲವಾರು ಹೋರಾಟಗಳನ್ನುನಡಸಿರುವುದಾಗಿ, ಆದರೆ ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಪಟ್ಟಿಲ್ಲ ಎಂದು ಕಾರ್ಮಿಕರು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.