ಭೈರವನದುರ್ಗ ಬೆಟ್ಟದಲ್ಲಿ ನಿಧಿ ಶೋಧ


Team Udayavani, Dec 9, 2019, 5:13 PM IST

rn-tdy-2

ಕುದೂರು: ಐತಿಹಾಸಿಕ ಪ್ರಸಿದ್ಧ ಕುದೂರು ಭೈರವನ ದುರ್ಗ ಬೆಟ್ಟದಲ್ಲಿ ಕಿಡಿಗೇಡಿಗಳು ಶನಿವಾರ ರಾತ್ರಿ ನಿಧಿ ಶೋಧನೆ ನಡೆಸಿದ ಶಂಕೆ ವ್ಯಕ್ತವಾಗಿದೆ. ಭೈರವನದುರ್ಗ ಬೆಟ್ಟ ಹತ್ತುವ ದಾರಿಯಲ್ಲಿ ಸಿಗುವ ಆಂಜನೇಯ ಸ್ವಾಮಿ ಮೂರ್ತಿಯನ್ನು ದೊಡ್ಡದಾದ ಬಂಡೆಯಲ್ಲಿ ಕೆತ್ತಲಾಗಿದೆ. ಆಂಜನೇಯ ಸ್ವಾಮಿಯ ಮುಂದೆ ಇರುವ ನಾಲ್ಕು ಕಾಲಿನ ಕಲ್ಲಿನ ಮಂಟಪಗಳನ್ನು ಕೆಡವಿ,ಅದರ ಮುಂದೆ ನಿಧಿ ಶೋಧನೆ ಮಾಡಲಾಗಿದೆ.

ಕುದೂರು ಗ್ರಾಮದ ಭಗತ್‌ಸಿಂಗ್‌ ಕರಾಟೆ ತಂಡವು ವಾರದಲ್ಲಿ ಒಂದು ದಿನ ಭೈರವನದುರ್ಗ ಬೆಟ್ಟ ಹತ್ತಿ ಅಭ್ಯಾಸಕ್ಕೆ ನಡೆಸುತ್ತಾರೆ. ಎಂದಿನಂತೆ ಇಂದು ಕೂಡ ಅಭ್ಯಾಸಕ್ಕೆ ತೆರಳಿದಾಗ ಶಿಕ್ಷಕ ರಮೇಶ್‌ ಆಂಜನೇಯನ ಬಳಿ ಗುಂಡಿ ತೊಡಿರುವುದನ್ನು ಗಮನಿಸಿದ್ದಾರೆ. ನಂತರ ಆಂಜನೇಯ ಮೂರ್ತಿ ಬಳಿ ತೆರಳಿ ನೋಡಿದಾಗ ಕಿಡಿಗೇಡಿಗಳು ದೇವರ ವಿಗ್ರಹದ ಕೆಳಗೆ ಸುಮಾರು 10 ಅಡಿ ಆಳದವರೆಗೂ ಅಗೆದಿದ್ದಾರೆ.ಅಲ್ಲದೇ ದೇವಾಲಯ ಮಂಟಪದ ಕಲ್ಲುಗಳನ್ನು ಕೂಡ ಹಾನಿ ಮಾಡಿದ್ದಾರೆ ಎಂದು ರಮೇಶ್‌ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಗಂ.  ದಯಾನಂದ್‌ ಸುದ್ದಿಗಾರರಿಗೆ ಭೈರವನದುರ್ಗ ಬೆಟ್ಟದ ಬಗ್ಗೆ ಮಾಹಿತಿ ನೀಡಿ, ಕೆಂಪೇಗೌಡರ ಕಾಲದಲ್ಲಿ ಭೈರವನ  ದುರ್ಗದ ಬೆಟ್ಟದಲ್ಲಿ ಆಡಳಿತ ನೆಡೆಸಲಾಗುತ್ತಿತ್ತು. ಭೈರವನ ದುರ್ಗದ ಬೆಟ್ಟದಲ್ಲಿ ಕುದುರೆಗಳಿಗೆ ಲಾಳ ಕಟ್ಟುತ್ತಿದ್ದರು, ಅದರಿಂದ ಗ್ರಾಮಕ್ಕೆ ತುರಗಪುರಿ ಎಂದು ಹೆಸರಿತ್ತು. ನಂತರದ ದಿನಗಳಲ್ಲಿ ಕುದೂರು ಎಂದು ಹೆಸರಾಯಿತು ಎಂದು ತಿಳಿಸಿದರು.

ಬೆಟ್ಟದ ಮಧ್ಯ ಭಾಗದಲ್ಲಿರುವ ದೊಡ್ಡ ಬಂಡೆಯಲ್ಲಿ ಆಂಜನೇಯನ ಮೂರ್ತಿ ಕೆತ್ತಲಾಗಿದೆ. ಇಂತಹ ದೊಡ್ಡ ಬಂಡೆಯ ಕೆಳಗೆ ಕೀಡಿಗೇಡಿಗಳು ನಿಧಿ ಆಸೆಗಾಗಿ ಗುಂಡಿ ತೋಡಿ ಅದರ ಸ್ವರೂಪವನ್ನೇ ಹಾಳು ಗೆಡವಿದ್ದಾರೆ. ಇಲ್ಲಿರುವ ಮರಗಳನ್ನು ಸಹ ಕಡಿದು ಸಾಗಿಸಿದ್ದಾರೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಕುದೂರು ಭೈರವನ  ದುರ್ಗ ಬೆಟ್ಟದಲ್ಲಿ ನೆಡೆಯುತ್ತಿರುವ ದುಷ್ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ಅಗ್ರಹಿಸಿದರು.

ಮಾಗಡಿ ತಾಲೂಕಿನಲ್ಲಿ ಎಗ್ಗಿಲ್ಲದೆ ನಿಧಿ ಶೋಧನೆ ಮಾಡಲಾಗುತ್ತಿದ್ದು, ಪುರಾಣ ಪ್ರಸಿದ್ಧ ಹಳೇ ದೇವಾ ಸ್ಥಾನದ ಅಕ್ಕ ಪಕ್ಕದಲ್ಲಿ ನಿಧಿ ಶೋಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ಸಾವನದುರ್ಗದ ಬೆಟ್ಟದ ಮೇಲೆ ಮೇಲಿರುವ ಬಸವಣ್ಣ ಗೋಪುರದ ಕೆಳಗೆ ನಿಧಿ ಶೋಧನೆ ಮಾಡಲಾಗಿದೆ, ಅದೇ ರೀತಿ ಹಲಸಬೆಲೆ ಬೆಲೆ ಸಮೀಪದ ಬಸವನಗುಡಿ ಪಾಳ್ಯದ ಬಸವಣ್ಣ ದೇವಾಸ್ಥಾನದ ವಿಗ್ರಹವನ್ನೇ ಹೊಡೆದು ಹಾಕಿ ದೇವಾಲಯದ ಮುಂಭಾಗವೇ ನಿಧಿ ಶೋಧನೆ ನೆಡೆಸಿದ್ದಾರೆ. ಪೋಲಿಸರು ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಯಿಸಿ ನಿಧಿ ಕಳ್ಳರನ್ನು ಪತ್ತೆ ಹಚ್ಚ  ಬೇಕು. ಇಲ್ಲವಾದರೆ ನಿಧಿ ಆಸೆಗೆ ಪುರಾತನವಾದ ವಿಗ್ರಹಗಳು ಹಾನಿಗೊಳಗಾಗುವ ಭೀತಿ ಇದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.