ಭೂ ಚಕ್ರದ ಗೆಡ್ಡೆ ಬಗ್ಗೆ ನಿಮಗೆಷ್ಟು ಗೊತ್ತು?


Team Udayavani, Nov 15, 2021, 6:09 PM IST

ಭೂ ಚಕ್ರದ ಗೆಡ್ಡೆ

ಕುದೂರು: ಭೂಚಕ್ರ ಗೆಡ್ಡೆ ನಿಮಗೆ ಗೊತ್ತೆ ಎಂದು ಕೇಳಿದರೆ ಈ ಹೆಸರು ಕೇಳೆ ಇಲ್ಲ ಎನ್ನುವವರು ಜಾಸ್ತಿ. ಇದು ಅತ್ಯಂತ ವಿರಳವಾಗಿ ಸಿಗುವ ಗೆಡ್ಡೆ. ಬೆಟ್ಟಗುಡ್ಡಗಳ ನಡುವೆ ಸಿಗುವ ಈ ಗೆಡ್ಡೆಗೆ ಭಾರಿ ಡಿಮ್ಯಾಂಡ್‌ ಇದೆ. ಬೃಹತ್‌ ಗಾತ್ರ,  ಈ ಗೆಡ್ಡೆ ಭೂಮಿಯೊಳಗೆ 10-15 ಮೀಟರ್‌ ಆಳದಲ್ಲಿ ಸಿಗುತ್ತದೆ.

ಔಷಧೀಯ ಗುಣ: ಬೇರಿನ ಸುತ್ತಳತೆ ಒಂದರಿಂದ ಎರಡು ಅಡಿಯ ವರೆಗೂ ಇರಲಿದೆ. ಈ ಗೆಡ್ಡೆ ಆಯುರ್ವೇದದಲ್ಲಿ ಪ್ರಾಮುಖ್ಯತೆ ಹೊಂದಿದ್ದು ಔಷಧೀಯ ಗುಣ ಒಳಗೊಂಡಿದೆ. ಇಂತಹ ಭೂಚಕ್ರ ಗೆಡ್ಡೆ ಕುದೂರಿನ ಬೀದಿ ಬದಿಯಲ್ಲಿ ವ್ಯಾಪಾರ ಜೋರು. ಜನರು ಸಹ ಆಶ್ಚರ್ಯಚಕಿತರಾಗಿ ಏನಪ್ಪ ಇದು ಅಂತ ಕೂತೂಹಲದಿಂದ ನೋಡುತ್ತಿದ್ದರು.

ಇದನ್ನೂ ಓದಿ:- ಮಳೆ, ಚಳಿಯಿಂದ ರೈತರಿಗೆ ಸಮಸ್ಯೆಗಳ ಸಾಗರ

ಮಾರಾಟಗಾರರು ಹೇಳುವ ಪ್ರಕಾರ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡಕ್ಕೆ ಇದು ರಾಮ ಬಾಣ ಎನ್ನಲಾಗುತ್ತದೆ. ಹೀಗಾಗಿ ಜನರು ಭೂಚಕ್ರಗೆಡ್ಡೆ ಖರೀದಿಸಿ ತಿನ್ನುತ್ತಿದ್ದರು.

ವಿವಿಧ ಹೆಸರು: ಭೂಚಕ್ರ ಗೆಡ್ಡೆ ಗಿಡದ ವೈಜ್ಞಾನಿಕ ಹೆಸರು ಕ್ಯಾಪರೀಸ್‌ ಒಬ್ಲಾಂಗಿಪೋಲಿಯಾ ಅಂತ. ಭಾರತದ ಮೂಲದ ಈ ಗಿಡವನ್ನು ಸಂಸ್ಕೃತದಲ್ಲಿ ಮಧುಸ್ರವ, ಮಧುವಲ್ಲಿ, ಕನ್ನಡ ದಲ್ಲಿ ಭೂಚಕ್ರ ಗೆಡ್ಡೆ ನೀಲಸಕ್ಕರೆ ಗೆಡ್ಡೆ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಇಂಗ್ಲಿಷ್‌ನಲ್ಲಿ ಡೆಸರ್ಟ್‌ ಕ್ಯಾಪರ್‌ ಡೆಸರ್ಟ್‌ ಮೆರವಾ ಎಂಬ ಹೆಸರಿನಿಂದ ಕರೆಯಲಾಗುತ್ತದೆ.

ದೇಶ-ವಿದೇಶಗಳಲ್ಲಿ ಬಳಕೆ: ಮೂಲ ಭಾರತವಾದರೂ ಪಾಕಿಸ್ತಾನ, ಸೌದಿಅರೇಬಿಯಾ, ಆಫ್ರಿಕಾ ದೇಶಗಳಲ್ಲಿ ಈ ಗಿಡ ಕಂಡು ಬರುತ್ತದೆ. ಕುರುಚಲು ಕಾಡುಗಳ ಮಧ್ಯೆ ಕರ್ನಾಟಕದ ಪಶ್ಚಿಮ ಘಟ್ಟಗಳು ಸೇರಿದಂತೆ ಕೇರಳ ಹಾಗೂ ಮಹಾರಾಷ್ಟ್ರದ ಬೆಟ್ಟಗುಡ್ಡಗಳ ಕುರುಚಲು ಕಾಡುಗಳಲ್ಲಿ ಬೆಳೆಯುತ್ತದೆ.ಇಂತಹ ಬೂಚಕ್ರ ಗೆಡ್ಡೆ ಸಿಗುವುದು ಅಪರೂಪ.

ಬಹುಪಯೋಗ: ಬಾಯಾರಿಕೆ ನೀಗಿಸುವುದು, ಸಕ್ಕರೆ ಕಾಯಿಲೆ, ರಕ್ತದೊತ್ತಡಕ್ಕೆ ರಾಮಬಾಣ ಅಂತ ಹೇಳಲಾಗುತ್ತದೆ. ಗ್ರಾಮಗಳಲ್ಲಿ 10 ರೂ.ಗೆ 4 ಪೀಸ್‌ ನೀಡಿದರೇ, ನಗರದಲ್ಲಿ 10 ರೂ.ಗೆ ಒಂದು ಪೀಸ್‌ ಮಾರಾಟ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.