ರಂಗೇರಿದ ವಿದ್ಯಾರ್ಥಿ ನಿಲಯದ ಚುನಾವಣೆ


Team Udayavani, Feb 20, 2021, 11:48 AM IST

ರಂಗೇರಿದ ವಿದ್ಯಾರ್ಥಿ ನಿಲಯದ ಚುನಾವಣೆ

ಚನ್ನಪಟ್ಟಣ: ತಾಲೂಕಿನ ಒಕ್ಕಲಿಗ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಕಣ ರಂಗೇರಿದ್ದು, ಕಣದಲ್ಲಿರುವ ಹುರಿಯಾಳು ಈಗಾಗಲೇ ಸಿಂಡಿ ಕೇಟ್‌ ಜೊತೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. 15 ನಿರ್ದೇಶಕರ ಸ್ಥಾನಕ್ಕೆ 47 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದು, ಚುನಾವಣಾ ಕಣ ಕಳೆದ ಅವ ಧಿಗಿಂತ ರಂಗೇರಿದೆ.

ಒಕ್ಕಲಿಗ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಆಡಳಿತ ಮಂಡಳಿಗೆ (2015ರ) ಹಿಂದೆ ಮೂರು ವರ್ಷದ ಅವಧಿಗೆ ಚುನಾವಣೆ ಘೋಷಣೆಯಾದರೂ, ಅಂದೆಲ್ಲಾ ಅವಿರೋಧವಾಗಿಯೇ ಆಡಳಿತ ಮಂಡಳಿ ಆಯ್ಕೆ ಮಾಡಿಕೊಂಡು ಬಂದಿದ್ದರು. ಆದರೆ, 2015ರ ಆಡಳಿತ ಮಂಡಳಿ ಚುನಾವಣೆ ವೇಳೆ ಅಧಿಕಾರದ ಅವಧಿಯನ್ನು

ಐದು ವರ್ಷಕ್ಕೆ ತಿದ್ದುಪಡಿ ಮಾಡಲಾಗಿತ್ತು. ಈ ಅವಧಿಯಲ್ಲಿ ಆಡಳಿತ ಮಂಡಳಿಗೆ ಆಕಾಂಕ್ಷಿಗಳು ಹೆಚ್ಚು ಆಸಕ್ತಿ ತೋರಿದ್ದು, ಪಕ್ಷದ ‌ ಮುಖಂಡರು, ಜಿಪಂ ವ್ಯಾಪ್ತಿಯ ಮುಖಂಡರು ಸೇರಿದಂತೆ ಒಟ್ಟು 52 ಮಂದಿ ಅಭ್ಯರ್ಥಿಗಳು ಸ್ಪರ್ಧೆ‌ ಮಾಡಿ ಚುನಾವಣೆ ಎದುರಿಸಿದ್ದರು.

ಸಂಸ್ಥೆ ಅಭಿವೃದ್ಧಿಗೆ ಲಕ್ಷಾಂತರ ರೂ.: ಬಿ.ಟಿ.ಜಯಮುದ್ದಪ್ಪ ಸಿಂಡಿಕೇಟ್‌ನಿಂದ ಒಂಭತ್ತು ನಿರ್ದೇಶಕರು ಹಾಗೂ ಟಿ.ಕೆ. ಯೋಗೀಶ್‌ ಸಿಂಡಿಕೇಟ್‌ನಿಂದ ಐದು ನಿರ್ದೇಶಕರು ಹಾಗೂ ಒಬ್ಬ ಪಕ್ಷೇತರ ನಿರ್ದೇಶಕ ಜಯಗಳಿಸಿದ್ದರು. ಆಡಳಿತ ಮಂಡಳಿಗೆ ಯಾವುದೇ ಆದಾಯ ಬರುವುದಿಲ್ಲ ಎಂದುಕೊಂಡಿದ್ದ ಸಂಸ್ಥೆಯ ಸದಸ್ಯರಿಗೆ, ಕಳೆದ ವರ್ಷ ಸಂಸ್ಥೆಗೆ 12 ಶಿಕ್ಷಕರ ಹುದ್ದೆ ಭರ್ತಿ ಮಾಡಿದ ವೇಳೆ ಪ್ರತಿ ಅಭ್ಯರ್ಥಿಯಿಂದ ಸಂಸ್ಥೆ ಅಭಿವೃದ್ಧಿಗೆ ಲಕ್ಷಗಟ್ಟಲೆ ಹಣ ಪಡೆಯಲಾಗಿತ್ತು ಎಂಬ ಮಾತು ಕೇಳಿ ಬಂದಿದ್ದವು.

ಪ್ರತಿಷ್ಠೆಗಾಗಿ ಚುನಾವಣೆ: ಕಳೆದ ಅವಧಿಯಲ್ಲಿ ಸಂಸ್ಥೆ ಅಭಿವೃದ್ಧಿಗೆ ಹಣವನ್ನು ಮೀಸಲಾಗಿಡಲಾಗಿತ್ತೇ? ಅಥವಾ ಬೇರೆ ಅವ್ಯವಹಾರ ನಡೆದಿದೆಯೇ? ಎಂಬುದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನಲೆ , ಇದನ್ನು ಪ್ರಶ್ನಿಸಬೇಕೆಂದು ಆಡಳಿತ ಮಂಡಳಿ ಚುನಾವಣೆಗೆ ಹಲವರು ಸ್ಪರ್ಧಿಸಿದ್ದಾರೆ. 2015ರ ಆಡಳಿತ ಮಂಡಳಿ ಚುನಾವಣೆಯಲ್ಲಿ ಆಸಕ್ತಿ ಹೊಂದಿದ್ದವರು, ಪ್ರತಿಷ್ಠೆಗಾಗಿ ಚುನಾವಣೆ ಎದುರಿಸಿದ್ದರು. ಆದರೆ, ಮುಂದೆ ಅಲ್ಲಿ ಕಾಂಚಾಣದ ಕುಣಿತವೇ ನಡೆದಿದ್ದು, ಈ ಬಾರಿ ನಿರ್ದೇಶಕ ‌ ಚುನಾವಣೆ ಮತ್ತಷ್ಟು ರಂಗೇರಿದೆ ಎನ್ನಲಾಗಿದೆ.

ಒಟ್ಟಾರೆ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಚುನಾವಣೆಯಲ್ಲಿ ಈ ಬಾರಿ ಹೆಚ್ಚು ಪೈಪೋಟಿ ಏರ್ಪಟ್ಟಿದೆ. ಚುನಾವಣೆ ಕಣಕ್ಕೆ ಯುವಕರು ಸ್ಪರ್ಧಿಸಿದ್ದು, ಚುನಾವಣಾ ಕಣ ಮತ್ತಷ್ಟು ಕುತೂಹಲ ಉಂಟುಮಾಡಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.