ವಿನಾಯಕಸ್ವಾಮಿ 9ನೇ ಬ್ರಹ್ಮರಥೋತ್ಸವ


Team Udayavani, Aug 26, 2020, 1:07 PM IST

ವಿನಾಯಕಸ್ವಾಮಿ 9ನೇ ಬ್ರಹ್ಮರಥೋತ್ಸವ

ಮಾಗಡಿ: ತಾಲೂಕಿನ ನೇತೇನಹಳ್ಳಿ ಸುಪ್ರಸಿದ್ಧ ಇಷ್ಟಾರ್ಥ ಸಿದ್ಧಿ ಶ್ರೀ ವಿನಾಯಕಸ್ವಾಮಿ 9ನೇ ವರ್ಷದ ಬ್ರಹ್ಮರಥೋತ್ಸವ ನೆರವೇರಿತು. ಬ್ರಹ್ಮರಥೋತ್ಸವಕ್ಕೆ ಟ್ರಸ್ಟಿಗಳು, ಗ್ರಾಮಸ್ಥರು ಚಾಲನೆ ನೀಡಿದರು. ಕೋವಿಡ್ ನಡುವೆಯೂ ರಥೋತ್ಸವದ ಮೆರವಣಿಗೆ ನಡೆಯಿತು.

ಬ್ರಹ್ಮರಥೋತ್ಸವದ ಪ್ರಯುಕ್ತ ವಿನಾಯಕಸ್ವಾಮಿಗೆ ವಿಶೇಷ ಪೂಜೆ ನಡೆಯಿತು. ಮುಖಂಡರಾದ ಯಾಲಕ್ಕಯ್ಯ ಮಾತನಾಡಿ, ನೇತೇನಹಳ್ಳಿ ವಿನಾಯಕ ಸ್ವಾಮಿ ದೇವಾಲಯ ಚೋಳರ ಕಾಲದಲ್ಲಿ ನಿರ್ಮಾಣವಾಗಿದ್ದು, ಬಹಳಷ್ಟು ಶಕ್ತಿಯನ್ನು ಹೊಂದಿದೆ. ಎಂದರು. ನೇತೇನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ದಶರಥ, ಗ್ರಾಮ ದಲ್ಲಿ ಏನೇ ಸಮಸ್ಯೆ, ವ್ಯಾಜ್ಯಗಳಿದ್ದರೂ ಅದನ್ನು ಗಣೇಶನ ದೇವಾಲಯದಲ್ಲಿ ಕೂತು ಬಗೆಹರಿಸಗುತ್ತದೆ . ಮಾಗಡಿ ಪಟ್ಟಣದಲ್ಲಿ ನೇಕಾರಿಕೆ ಕುಟುಂಬದವರು ಗಣೇಶನ ಹಬ್ಬವಾದ ನಂತರ ಇಲ್ಲಿರುವ ವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆಂದರು.

ಒಂದು ವೇಳೆ ಇಲ್ಲಿ ಬಂದು ಪೂಜೆ ಮಾಡಿಸದಿದ್ದರೆ ಇಲಿಗಳ ಕಾಟ ಹೆಚ್ಚಾಗಿ ರೇಷ್ಮೆ ನೂಲನ್ನು ಕಡಿದು ಹಾಕುತ್ತವೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು. ರಥೋತ್ಸವದ ಪ್ರಯುಕ್ತ ಭಕ್ತರಿಂದ ಪ್ರಸಾದ ವಿತರಣೆ ನಡೆಯಿತು. ರಾಜಣ್ಣ, ಅಂಗಡಿ ನಾಗರಾಜ್‌, ಲಕ್ಷ್ಮೀ, ವಿನಯ್‌, ಶ್ರೀನಿವಾಸ್‌, ನಾರಾಯಣಪ್ಪ, ಚಂದ್ರ ಶೇಖರಯ್ಯ, ಅಂಗಡಿ ಲಕ್ಷ್ಮೀ ನಾರಾಯಣ್‌, ಕುಮಾರ್‌, ಪುರುಷೋತ್ತಮ್‌, ತಿರುಮಲೆ ಉಮೇಶ್‌, ವೆಂಕಟೇಶ್‌, ರವಿಕುಮಾರ್‌, ರಂಗನಾಥ್‌, ಪ್ರಕಾಶ್‌, ರಾಜಣ್ಣ, ಅರ್ಚಕ ವೆಂಕಟೇಶ್‌, ಆನಂದ್‌, ನಿವೃತ್ತ ಪಿಡಿಒ ಲಕ್ಷ್ಮಿ ನಾರಾಯಣ್‌, ಬಾಲಕೃಷ್ಣ ಜಯರಾಮ್‌, ಮಹಾಲಕ್ಷ್ಮೀ, ಶಿವಕುಮಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.