ನರೇಗಾ ಯೋಜನೆ ನಿಯಮ ಉಲ್ಲಂಘನೆ


Team Udayavani, May 25, 2020, 7:47 AM IST

narega-rmn

ಕನಕಪುರ: ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆಯಿದ್ದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನ ಹರಿಸಿಲ್ಲ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ನರೇಗಾ ನಿಯಮಗಳನ್ನು ಗಾಳಿಗೆ ತೂರಿದ್ದು, ಕೂಲಿಕಾರ್ಮಿಕರ  ಉದ್ಯೋಗ ಕಸಿದಿದ್ದಾರೆ ಎಂದು ತೋಕಸಂದ್ರ ಗ್ರಾಮಸ್ಥರು ಆರೋಪಿಸಿದ್ದಾರೆ. ತಾಲೂಕಿನ ಮರಳವಾಡಿ ಹೋಬಳಿ ತೋಕಸಂದ್ರ ಗ್ರಾಪಂ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೊಳಿಸಿಲ್ಲ.

ಸೂಕ್ತ ಚರಂಡಿಯಿಲ್ಲದೇ  ಕೊಳಚೆ ನೀರು, ರಸ್ತೆಯಲ್ಲೇ ಹರಿಯುತ್ತಿದೆ. ಗ್ರಾಮದಲ್ಲಿ ಹಲವು ಸಮಸ್ಯೆಗಳಿದ್ದರೂ ಗ್ರಾಪಂ ಅಧಿಕಾರಿಗಳು ತಮಗೆ ಲಾಭ ತರುವ ಕಾಮಗಾರಿಗಳನ್ನು ಯಂತ್ರಗಳ ಮೂಲಕ ಮಾಡಿಕೊಂಡು, ಕಾರ್ಮಿಕರ ಉದ್ಯೋಗ ಕಸಿದಿದ್ದಾರೆ ಎಂಬ  ಆರೋಪಗಳು ಕೇಳಿವೆ. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಗ್ರಾಮಗಳ ಮೂಲಸೌಕರ್ಯ ಮತ್ತು ಅಭಿವೃದ್ಧಿಗೆಂದು ಕೇಂದ್ರ ಸರ್ಕಾರದಿಂದ ಗ್ರಾಪಂಗಳಗೆ ಸಾಕಷ್ಟು  ಅನುದಾನ ಹರಿದು ಬರುತ್ತಿದೆ.

ಚರಂಡಿ ನೀರು ರಸ್ತೆ ಕೆರೆಕುಂಟೆಗಳ ಅಭಿವೃದ್ಧಿ ಕಾಮಗಾರಿಗಳಲ್ಲಿ ಗ್ರಾಮದ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಬೇಕು ಎಂಬ ನಿಯಮವಿದೆ. ಆದರೆ ರಾಜಕಾರಣಿಗಳ ಬೆಂಬಲವಿರುವ ಪ್ರಭಾವಿ ಸದಸ್ಯರು  ಗ್ರಾಮದಲ್ಲಿ ಮೂಲ ಸೌಕರ್ಯಗಳಂತಹ ಅಭಿವೃದ್ಧಿ ಕಾಮಗಾರಿ ಗಳಿಗೆ ಆದ್ಯತೆ ನೀಡುತ್ತಿಲ್ಲ. ಜತೆಗೆ ಕಾಮಗಾರಿಗಳನ್ನು ಯಂತ್ರಗಳಿಂದ ಮಾಡಿಸುತ್ತಿರುವುದಕ್ಕೆ, ಮೇಲಧಿಕಾರಿ ಗಳು ಬೆಂಬಲವಾಗಿದ್ದಾರೆ ಎಂಬ ಆರೋಪಗಳಿವೆ.

ಲಾಕ್‌ಡೌನ್‌ನಿಂದ ಸಂದಂರ್ಭದಲ್ಲೂ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡದೆ ಸರ್ಕಾರದ ಯೋಜನೆಗಳು ಉಳ್ಳವರ ಪಾಲಾಗುತ್ತಿವೆ. ಈ ಬಗ್ಗೆ ಇಒ ಮತ್ತು ಸಿಇಒ ಅವರಿಗೆ ದೂರು ನೀಡಲಾಗಿದ್ದು, ನಿಯಮ ಉಲ್ಲಂ ಸಿ  ನಡೆಸಿರುವ ಕಾಮಗಾರಿ ತಡೆದು ಕ್ರಮಕೈಗೊಳ್ಳಬೇಕು ಎಂದು ರಾಜೇಶ್‌ ಸೆರಿದಂತೆ ಆನೇಕ ಊರಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Ad

ಟಾಪ್ ನ್ಯೂಸ್

ಭಿನ್ನಾಭಿಪ್ರಾಯ ವಿವಾದ ಆಗಬಾರದು: ಚೀನಕ್ಕೆ ಜೈಶಂಕರ್‌ ಪರೋಕ್ಷ ಸಂದೇಶ

ಭಿನ್ನಾಭಿಪ್ರಾಯ ವಿವಾದ ಆಗಬಾರದು: ಚೀನಕ್ಕೆ ಜೈಶಂಕರ್‌ ಪರೋಕ್ಷ ಸಂದೇಶ

Sarojadevi-Funeral

ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ 

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Shakthi-Ticket

Congress: ಉಚಿತ ಮಹಿಳಾ ಪ್ರಯಾಣದ ಗ್ಯಾರಂಟಿಗೆ “500 ಕೋಟಿ’ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ತಡೆಗೋಡೆಗೆ ಢಿಕ್ಕಿ ಹೊಡೆದು ಭೀಕರ ಅಪಘಾತ… ಕಾರಿನಲ್ಲಿದ್ದ ನಾಲ್ವರು ಮೃ*ತ್ಯು

Ramanagara: ತಡೆಗೋಡೆಗೆ ಢಿಕ್ಕಿ ಹೊಡೆದು ಭೀಕರ ಅಪಘಾತ… ಕಾರಿನಲ್ಲಿದ್ದ ನಾಲ್ವರು ಮೃ*ತ್ಯು

7

Fraud: 48000 ರೂ.ಗಳ ರೇಷ್ಮೆಗೂಡು ಪಡೆದು ರೈತನಿಗೆ ವಂಚನೆ

ಸಿದ್ದರಾಮಯ್ಯ ಎಂಜಿನ್‌, ನಾವು ಪ್ರಯಾಣಿಕರು: ಶಾಸಕ ಕೊತ್ತನೂರು ಮಂಜು

ಸಿದ್ದರಾಮಯ್ಯ ಎಂಜಿನ್‌, ನಾವು ಪ್ರಯಾಣಿಕರು: ಶಾಸಕ ಕೊತ್ತನೂರು ಮಂಜು

5-ramanagara

Ramanagara: ತಾವರೆಕೆರೆ ಬಾಲಕಿ ರೇಪ್‌, ಹತ್ಯೆ: ಆರೋಪಿ ಬಂಧನ

Fraud: ಖಾತೆ ಮಾಡಿಸುವುದಾಗಿ ನಂಬಿಸಿ 1.42 ಲಕ್ಷ ವಂಚಿಸಿದ್ದ ಆರೋಪಿ ಸೆರೆ

Fraud: ಖಾತೆ ಮಾಡಿಸುವುದಾಗಿ ನಂಬಿಸಿ 1.42 ಲಕ್ಷ ವಂಚಿಸಿದ್ದ ಆರೋಪಿ ಸೆರೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಭಿನ್ನಾಭಿಪ್ರಾಯ ವಿವಾದ ಆಗಬಾರದು: ಚೀನಕ್ಕೆ ಜೈಶಂಕರ್‌ ಪರೋಕ್ಷ ಸಂದೇಶ

ಭಿನ್ನಾಭಿಪ್ರಾಯ ವಿವಾದ ಆಗಬಾರದು: ಚೀನಕ್ಕೆ ಜೈಶಂಕರ್‌ ಪರೋಕ್ಷ ಸಂದೇಶ

Sarojadevi-Funeral

ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ 

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.