24ಕ್ಕೆ ವಿಶ್ವ ಮಾನವ ದಿನಾಚರಣೆ: ಸ್ವಾಮೀಜಿ


Team Udayavani, Dec 22, 2020, 1:43 PM IST

24ಕ್ಕೆ ವಿಶ್ವ ಮಾನವ ದಿನಾಚರಣೆ: ಸ್ವಾಮೀಜಿ

ರಾಮನಗ‌ರ: ಯುಗದ ಕವಿ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ ಪ್ರಯುಕ್ತ ಡಿ.24ರಂದು ನಗರದ ಆರ್‌ .ವಿ.ಸಿ.ಎಸ್‌ ಕನ್‌ವೆನ್ಷನ್‌ ಹಾಲ್ ನಲ್ಲಿ ವಿಶ್ವ ಮಾನವ ದಿನಾಚರಣೆ ಏರ್ಪಡಿಸಲಾಗಿದೆ ಎಂದು ಚುಂಚನಗಿರಿ ಅರ್ಚಕರಹಳ್ಳಿ ಶಾಖಾ ಮಠದ ‌ ಶ್ರೀ ಅನ್ನದಾನೇಶ್ವರ ‌ ಸ್ವಾಮೀಜಿ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಕುವೆಂಪು ಜನ್ಮ ದಿನವನ್ನು ರಾಜ್ಯ ಸರ್ಕಾರ ವಿಶ್ವ ಮಾನವ ದಿನ‌ವನ್ನಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಚುಂಚನಗಿರಿ ಮಠ ವಿಚಾರ ಮಂಡನೆ ಆಯೋಜಿಸಿದೆ ಎಂದರು.

ಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾಹಿತಿಗಳಾ್ ‌ ಮುಕುಂದರಾಜ್ ಕುವೆಂಪು ಸಾಹಿತ್ಯದಲ್ಲಿ ವೈಚಾರಿಕತೆ, ಭೈರಮಂಗಲರಾಮೇಗೌಡರವರು ಶ್ರೀ ರಾಮಾಯಣ ದರ್ಶನಂ ಹಾಗೂ ಪ್ರೊ.ಚಂದ್ರಶೇಖರ ನಂಗಲಿ ಅವರು ಕುವೆಂಪು ಕಾವ್ಯಗಳ ಶ್ರೀಮಂತಿಕೆ ಕುರಿತು ವಿಚಾರ ‌ ಮಂಡನೆ ಮಾಡಲಿದ್ದಾರೆಂದರು.

ಕುವೆಂಪು ವೈಚಾರಿಕತೆ ನಾಡಿನ ಎಲ್ಲಾ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯಬೇಕು ಎಂಬುದು ಶ್ರೀ ಮಠದ ‌ ಆಶಯ. ಹೀಗಾಗಿಯೇಜಿಲ್ಲಾ, ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದರು.

ಮನುಷ್ಯ ಶ್ರಮ ಸಂಸ್ಕೃತಿ ಜತೆಗೆ ವಿಶ್ವ ಮಾನವ ವಿಚಾರಧಾರೆ ಅಳವಡಿಸಿಕೊಂಡು ತಾರತಮ್ಯ ತೊರೆದು ವಿಶಾಲ ಮನೋಭಾವ ತಾಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಬಹುತೇಕರಿಗೆ ದಾರ್ಶನಿಕ ಕುವೆಂಪು ಅವರ ಬಗ್ಗೆ ಗೊತ್ತಿಲ್ಲ. ವಿಶ್ವ ಮಾನವ ದಿನಾಚರಣೆ ಜತೆಗೆ ಕುವೆಂಪು ರವರ ವಿಚಾರಧಾರೆಗಳು ಮನಮುಟ್ಟುವಂತೆ ಮಾಡುವುದು ನಮ್ಮೆಲ್ಲರ ‌ಕರ್ತವ್ಯ ಎಂದು ತಿಳಿಸಿದರು.

ರೈತಸಂಘ ಮುಖಂಡ ಸಿ.ಪುಟ್ಟಸ್ವಾಮಿ ಮಾತನಾಡಿ, ಶ್ರೀ ಮಠದೊಂದಿಗೆ ಚರ್ಚಿಸಿ ಕುವೆಂಪು ರವರವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆ ಮಾv ‌ಲಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ  ಹನುಮೇಲಿಂಗು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.