ನಾಡಿನ ಸಂಸ್ಕೃತಿ ನಶಿಸದಂತೆ ಎಚ್ಚರ ವಹಿಸಿ


Team Udayavani, Jan 13, 2020, 5:42 PM IST

rn-tdy-1

ಮಾಗಡಿ: ರಾಜಕಾರಿಣಿಗಳು, ಶಿಕ್ಷಕರು ವಿದ್ಯಾವಂತರು ಎಂದೂ ವಿವೇಕ ಕಳೆದುಕೊಳ್ಳಬಾರದು. ಯಾರೇ ತಪ್ಪು ಮಾಡಿದರೂ, ಖಂಡಿಸುವ ಗುಣ ಬೆಳಸಿ ಕೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಆ.ದೇವೇಗೌಡ ತಿಳಿಸಿದರು.

ತಾವರೆಕೆರೆಯಲ್ಲಿನ ಜಿನ್ನಾಂಬ ಹಾಲ್‌ನಲ್ಲಿ ಎಂ.ನೀಲಯ್ಯ ಅವರ ಹಿತೈಷಿಗಳ ಸಭೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಜಾವಂತ ವಿದ್ಯಾವಂತರು ನಾಡಿನ ಭಾಷಾ ಸಂಸ್ಕೃತಿ ನಶಿಸದಂತೆ ಎಚ್ಚರ ವಹಿಸಬೇಕು. ನಮ್ಮ ಸಂಸ್ಕೃತಿಯನ್ನು ಬಿಟ್ಟು ಅನ್ಯ ಸಂಸ್ಕೃತಿಯ ಕಡೆ ಎಂದೂ ಮನಸ್ಸು ಮಾಡಬಾರದು. ಮನಸ್ಸು ಜಾಗೃತಿಗೊಳಿಸಿಕೊಳ್ಳುವಂತಹ ಗುರಿ ನಮ್ಮದಾಗಬೇಕು. ನಮ್ಮನ್ನು ರಕ್ಷಣೆ ಮಾಡುವ ಸೈನಿಕ ಮತ್ತು ಅನ್ನ ನೀಡುವ ರೈತರನ್ನು ಸ್ಮರಣೆ ಮಾಡಬೇಕೆಂದರು.

ಬೆಂಗಳೂರು ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಜಿ.ನರಸಿಂಹಮೂರ್ತಿ ಮಾತನಾಡಿ, ಸಂಸ್ಕೃತಿ ಉಳಿಯಬೇಕಾದರೆ, ಕೃತಿ ಮನಸ್ಸುಗಳು ಬದಲಾಗಬೇಕು. ಜಾತಿ ಸಂಕೋಲೆಯಿಂದ ಹೊರಬರಬೇಕು. ಎಲ್ಲಾ ಧರ್ಮದ ಸಂದೇಶವೂ ಒಂದೇ ಆಗಿರುತ್ತದೆ. ಆದರೂ ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿಯನ್ನು ಎತ್ತಿಡಿ ಯಬೇಕು ಹಾಗೂ ಸಮಾಜದ ಏಳಿಗೆಗೆ ಪ್ರಮಾಣಿಕವಾಗಿ ದುಡಿಯಬೇಕು ಎಂದು ಯುವ ಜನತೆಗೆ ಕರೆ ಕೊಟ್ಟರು.  ಡಿಜಿ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಸಿ.ಬಿ.ಅಶೋಕ್‌ ಸ್ವಾಮಿ ವಿವೇಕನಂದರ ಕುರಿತು ಉಪನ್ಯಾಸ ನೀಡಿದರು.

ಎಂಎಲ್ಸಿ ಸ್ಪರ್ಧಾಕಾಂಕ್ಷಿ ತಾ.ಸ. ನೌಕರರ ಸಂಘದ ಅಧ್ಯಕ್ಷ ಶಿವರಾ ಮಯ್ಯ, ಮುಖಂಡರಾದ ನಂದೀಶ್‌, ನಂದ ಶಿವಯ್ಯಂ, ಎನ್‌ಜಿಓ ಜಯ ರಾಮ, ಪ್ರೌಢಶಾಲಾ ಶಿಕ್ಷಕರ ಸಂಘದ ಮಹಾಲಿಂಗಯ್ಯ, ನರಸೇಗೌಡ, ನಿಂಗಯ್ಯ, ಚಿಕ್ಕರಯ್ಯ, ಕೆಂಪೇಗೌಡ, ಮಲ್ಲಿಕಾರ್ಜುನಯ್ಯ, ಬಿ.ಎನ್‌.ಚಂದ್ರ ಶೇಖರ್‌, ಬೋಗಣ್ಣ, ಸುರೇಶ್‌, ಚಂದ್ರ ಶೇಖರ್‌ ಇತರರು ಇದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.