ಕೊರೊನಾ ತಡೆಗೆ ವಾರಿಯರ್ಸ್ ಶ್ರಮ
Team Udayavani, Jun 3, 2021, 1:54 PM IST
ಮಾಗಡಿ: ಕೊರೊನಾ ತಡೆಗೆ ವಾರಿಯರ್ಸ್ಅವಿರತವಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ಆತ್ಮವಿಶ್ವಾಸತುಂಬಬೇಕು ಎಂದು ಶಾಸಕ ಎ.ಮಂಜುನಾಥ್ಹೇಳಿದರು.
ತಾಲೂಕಿನ ಬೆಳಗುಂಬ ಗ್ರಾಪಂವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಆಶಾ,ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಕಿಟ್,ಮಾಸ್ಕ್ ವಿತರಿಸಿ ಮಾತನಾಡಿ, ಸೋಂಕು ರಹಿತಗ್ರಾಮವನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ.ಕೋವಿಡ್ ಎರಡು ಮತ್ತು ಮೂರನೇ ಅಲೆ ತಡೆಗೆಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಕೃಷ್ಣಮೂರ್ತಿ,ದವಳಗಿರಿ ಚಂದ್ರಣ್ಣ, ಗ್ರಾಪಂ ಅಧ್ಯಕ್ಷೆ ಇಂದ್ರಮ್ಮಶಿವಲಿಂಗಯ್ಯ, ಸದಸ್ಯೆ ಚಂದ್ರಕಲಾ ವೆಂಕಟೇಶ್,ಮಾಜಿ ಅಧ್ಯಕ್ಷೆ ಯಶೋಧಮ್ಮ ಹೊನ್ನಪ್ಪ,ಗುಡ್ಡೇಗೌಡ, ಭೈರಪ್ಪ, ಸೂರಪ್ಪ, ಕೆಡಿಪಿ ಸದಸ್ಯಗೌರಮ್ಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್