ಕುಸಿದು ಬೀಳುವ ಸ್ಥಿತಿಯಲ್ಲಿ ಓವರ್‌ಹೆಡ್‌ ಟ್ಯಾಂಕ್‌

ನೂತನ ಟ್ಯಾಂಕ್‌ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ ಮೌನಕ್ಕೆ ಶರಣಾಗಿರುವ ಗ್ರಾಪಂ ಅಧಿಕಾರಿಗಳು

Team Udayavani, Sep 1, 2021, 5:14 PM IST

ಕುಸಿದು ಬೀಳುವ ಸ್ಥಿತಿಯಲ್ಲಿ ಓವರ್‌ಹೆಡ್‌ ಟ್ಯಾಂಕ್‌

ಕುದೂರು: ಶಿಥಿಲವಾಗಿರುವ ನೀರಿನ ಓವರ್‌ ಹೆಡ್‌ಟ್ಯಾಂಕ್‌ ಯಾವಾಗ ಬೇಕಾದರೂ ಕುಸಿದು ಧರೆಗೆ ಬೀಳುವ ಹಂತಕ್ಕೆ ತಲುಪಿದ್ದರೂ ಕುದೂರು
ಹೋಬಳಿಯ ಹುಲಿಕಲ್‌ ಗ್ರಾಮಕ್ಕೆ ಸಂಬಂಧಿಸಿದಹುಲಿಕಲ್‌ ಗ್ರಾಪಂ ಅಧಿಕಾರಿಗಳು ಜನಪ್ರತಿನಿಧಿಗಳು ಇದರತ್ತ ಗಮನ ಹರಿಸದೆ ಮೌನಕ್ಕೆ
ಶರಣಾಗಿದ್ದಾರೆ.

ಸುಮಾರು 30 ವರ್ಷಗಳ ಹಿಂದೆ ಈ ಓವರ್‌ ಹೆಡ್‌ಟ್ಯಾಂಕ್‌ ನಿರ್ಮಿಸಲಾಗಿತ್ತು. ಈಗ ಇದು ಸಂಪೂರ್ಣ ಶಿಥಿಲವಾಗಿದ್ದು.ಬೃಹತ್‌ ಗಾತ್ರದ
ಟ್ಯಾಂಕನ್ನು ಹೊತ್ತಿರುವ ಪಿಲ್ಲರ್‌ಗಳು ಸತ್ವಹೀನವಾಗಿದೆ. ಅಲ್ಲಲ್ಲಿ ಪಿಲ್ಲರ್‌ನ ಸಿಮೆಂಟ್‌ ಹೊದಿಕೆ ಕಿತ್ತುಹೋಗಿ ಕಂಬಿಗಳು ಕಾಣುತ್ತಿವೆ.
ಜೋರಾದ ಮಳೆ ಇಲ್ಲವೇ ಬಿರುಗಾಳಿ ಬೀಸಿದರೆ ಬೀಳುವ ಹಂತದಲ್ಲಿದೆ. ಇಷ್ಟಲ್ಲಾ ಆದರೂ ಇಡೀ ಗ್ರಾಮಕ್ಕೆ ಇದೇ ಟ್ಯಾಂಕ್‌ ಮೂಲಕವೇ ನೀರನ್ನು ಪೂರೈಸಲಾಗುತ್ತಿದೆ. ಟ್ಯಾಂಕ್‌ ಪೂರ್ಣ ತುಂಬಿದಾಗ ಯಾವಾಗ ಕುಸಿದು ಬೀಳುವುದೋ ಎಂಬ ಅತಂಕ ಸ್ಥಳೀಯರಲ್ಲಿ ಮನೆಮಾಡಿದೆ. ಓವರ್‌ಹೆಡ್‌ ಟ್ಯಾಂಕ್‌ ದುರಸ್ತಿ ಮಾಡಿ, ಇಲ್ಲದಿದ್ದರೇ ಸ್ಥಳದಿಂದ ಸ್ಥಳಾಂತರಿಸಿ ನೂತನ ಟ್ಯಾಂಕ್‌ ನಿರ್ಮಿಸಿಕೊಡಿ ಎಂದು ಹಲವು ವರ್ಷಗಳಿಂದ ಗ್ರಾಪಂ ಲಿಖಿತವಾಗಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ಟ್ಯಾಂಕ್‌ ಪಕ್ಕದಲ್ಲೇ ಶಾಲೆ: ಶಾಲೆಯ ಪಕ್ಕದಲ್ಲೇ ಓವರ್‌ಹೆಡ್‌ ಟ್ಯಾಂಕ್‌ ಇರುವುದರಿಂದ ಮಕ್ಕಳು ಆಟವಾಡುವ ಜಾಗದಲ್ಲಿದ್ದು ಯಾವಾಗಲೂ ಮಕ್ಕಳು ಇಲ್ಲಿಗೆ ತೆರಳುತ್ತಾರೆ. ಈ ವೇಳೆ ಟ್ಯಾಂಕ್‌ ಕುಸಿದರೆ ಅಪಾಯ ಸಂಭವಿಸುವ ಸನ್ನಿವೇಶ ಹೆಚ್ಚು ಎಂಬುದು ಶಿಕ್ಷಕರು ಮತ್ತು ಪೋಷಕರ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಕುಸಿತ, ನಿಫ್ಟಿ 56 ಅಂಕ ಇಳಿಕೆ

ಶೀಘ್ರ ಕಾಮಗಾರಿ ಅಗತ್ಯ: ಅಪಾಯದ ಸಾಧ್ಯತೆಗಳನ್ನು ಅರಿತು ಸ್ಥಳೀಯ ಸರ್ಕಾರ ದಂತಿರುವ ಗ್ರಾಪಂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ
ಗಮನಕ್ಕೆ ತಂದು ಆದಷ್ಟು ಬೇಗ ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಬೇಕು. ಟ್ಯಾಂಕ್‌ ಪಕ್ಕವೇ ಆಟದ ಮೈದಾನವಿದ್ದು, ಅಲ್ಲಿ ಆಟವಾಡಲು ಹೋಗುವ ವಿದ್ಯಾರ್ಥಿಗಳನ್ನು ಶಿಕ್ಷಕರು ಪ್ರತಿದಿನ ಕಾಯುವಂತಾಗಿದೆ. ರಜಾದಿನಗಳಲ್ಲಿ ಮಕ್ಕಳು ಆಟವಾಡಲು ಬರುತ್ತಾರೆ. ಈ ವೇಳೆ ಟ್ಯಾಂಕ್‌ನಿಂದ ಏನಾದರೂ ಅಪಾಯ ಸಂಭವಿಸಬಹುದು ಎಂಬುದು ಪೋಷಕರ ಅಲವತ್ತುಕೊಂಡಿದ್ದಾರೆ. ಅನಾಹುತ ಸೃಷ್ಟಿಸುವ ಮೊದಲು ಗ್ರಾಪಂ ಎಚ್ಚೆತ್ತುಕೊಂಡು ದುರಸ್ತಿ ಅಥವಾ ನೂತನ ಟ್ಯಾಂಕ್‌ ನಿರ್ಮಿಸುವ ಕಾರ್ಯ ಮಾಡಿ ಆತಂಕ ದೂರಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಶಿಥಿಲಗೊಂಡಿರುವ ನೀರಿನ ಟ್ಯಾಂಕನ್ನು ನೆಲಸಮಗೊಳಿಸಿ ನೂತನ ಟ್ಯಾಂಕ್‌ ನಿರ್ಮಾಣ ಮಾಡುವಂತೆ ಗ್ರಾಪಂ ಅಧಿಕಾರಿಗಳಿಗೆ ಸ್ಥಳಿಯರು ಮನವಿ ಮಾಡಿದರೂ, ಅಧಿಕಾರಿಗಳುಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ವಹಿಸಿದ್ದಾರೆ.
– ಕೃಷ್ಣಪ್ಪ ಹುಲಿಕಲ್‌ ನಿವಾಸಿ

ಈಗಾಗಲೇ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಹೊಸ ಟ್ಯಾಂಕ್‌ ನಿರ್ಮಾಣಕ್ಕೆ ಒತ್ತಾಯಿಸಿದ್ದೇವೆ. ಪಕ್ಕದಲ್ಲೇ ಜಾಗಕೊಟ್ಟರೆ ಅಲ್ಲಿಯೇಕಟ್ಟಲಾಗುತ್ತದೆ. ಜಾಗಕೊಡದೆ ಇದ್ದರೆ ಈಗಿರುವ ಓವರ್‌ ಹೆಡ್‌ ಟ್ಯಾಂಕ್‌ ನೆಲಸಮಗೊಳಿಸಿ ಅಲ್ಲಿಯೇ ಹೊಸ ಟ್ಯಾಂಕ್‌ ನಿರ್ಮಿಸಲಾಗುತ್ತದೆ.
– ಪ್ರೇಮಾ, ಹುಲಿಕಲ್‌ ಗ್ರಾಪಂ ಪಿಡಿಒ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.